AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿನ ಹಾರ ಧರಿಸಿರುವ ಮದುಮಗ; ಹುಡುಕುತ್ತಿದ್ದೀರಾ ಎಲ್ಲಿದ್ದಾನೆಂದು?

Garland : ಸಾಹೇಬ್ರೇ ತಾವು ಎಷ್ಟರ ನೋಟುಗಳನ್ನು ಹಾರ ಮಾಡಿ ಹಾಕಿಕೊಂಡಿದ್ದೀರಿ ತಿಳಿಯುತ್ತಿಲ್ಲವಲ್ಲ, ನಿಮ್ಮ ಮಾವನವರು ಕೊಟ್ಟ ನೋಟುಗಳೇ ಇವೆಲ್ಲಾ? ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು.

ನೋಟಿನ ಹಾರ ಧರಿಸಿರುವ ಮದುಮಗ; ಹುಡುಕುತ್ತಿದ್ದೀರಾ ಎಲ್ಲಿದ್ದಾನೆಂದು?
Grooms gigantic cash garland at wedding function
TV9 Web
| Edited By: |

Updated on:Oct 22, 2022 | 6:45 PM

Share

Viral Video : ಕಂಡನೇ ಮದುಮಗ ಈ ದೊಡ್ಡ ಹಾರದೊಳಗೆ? ಮಲ್ಲಿಗೆ, ಸೇವಂತಿಗೆ, ಸುಗಂಧಿ, ಚಂಡುಹೂ, ಕನಕಾಂಬರ, ಗುಲಾಬಿ ಹೀಗೆ ಹೂಗಳಲ್ಲಿ ಹಾರ ಮಾಡಿ ಮದುಮಕ್ಕಳನ್ನು ಅಲಂಕರಿಸುವುದುಂಟು. ಆದರೆ ಈಗ ವೈರಲ್ ಆಗ ವಿಡಿಯೋದಲ್ಲಿ ನೋಟಿನಿಂದ ಹಾರವನ್ನು ಧರಿಸಿದ್ದಾನೆ ಮದುಮಗ. ಅವನ ಸ್ನೇಹಿತರು ಅಕ್ಕಪಕ್ಕ ನಿಂತು ಆ ಹಾರವನ್ನು ಪ್ರದರ್ಶಿಸುತ್ತಿದ್ದಾರೆ. ದೊಡ್ಡ ಬೆಡ್​ಶೀಟಿನಂತೆ ಕಾಣುತ್ತಿರುವ ಈ ಹಾರ ನೆಲದ ಮೇಲೆಲ್ಲ ಹರಡಿಕೊಂಡಿದೆ. ನೆಟ್ಟಿಗರಂತೂ ಹೌಹಾರಿ ಕುಳಿತಿದ್ದಾರೆ ಈ ವಿಡಿಯೋ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 3.5 ಲಕ್ಷಕ್ಕೂ ಹೆಚ್ಚು ಜನರು ಮೆಚ್ಚಿದ್ದಾರೆ. ನೂರಾರು ಜನರು ತಮಗನಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬೇಕಿತ್ತಾ ಇಷ್ಟೊಂದು ಆಡಂಬರ ಎಂದು ಕೆಲವರು ಕೇಳುತ್ತಿದ್ದಾರೆ. ಮದುವೆಯ ನಂತರ ಕಾದಿದೆ, ಈಗ ಮಾಡು ಮಾಡು ಮಜಾ ಎಂದಿದ್ದಾರೆ ಇನ್ನೂ ಒಬ್ಬರು. ಇಲ್ಲಿರುವ ನೋಟುಗಳು ಎಷ್ಟರವು ಎಂದಿದ್ದಾರೆ ಮತ್ತೊಬ್ಬರು. ಇದೆಲ್ಲ ನಿಮ್ಮ ಮಾವ ಕೊಟ್ಟ ನೋಟುಗಳಾ ಎಂದಿದ್ದಾರೆ ಮಗದೊಬ್ಬರು.

ಸರಳವಾಗಿ ಮದುವೆಯಾಗುತ್ತಿರುವವರ ಮಧ್ಯೆ ಇಂಥವರು ಒಳ್ಳೆ ಜೋಕರ್​ಗಳಂತೆ ಕಾಣುವುದಂತೂ ಸತ್ಯ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:44 pm, Sat, 22 October 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ