AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿನ ಹಾರ ಧರಿಸಿರುವ ಮದುಮಗ; ಹುಡುಕುತ್ತಿದ್ದೀರಾ ಎಲ್ಲಿದ್ದಾನೆಂದು?

Garland : ಸಾಹೇಬ್ರೇ ತಾವು ಎಷ್ಟರ ನೋಟುಗಳನ್ನು ಹಾರ ಮಾಡಿ ಹಾಕಿಕೊಂಡಿದ್ದೀರಿ ತಿಳಿಯುತ್ತಿಲ್ಲವಲ್ಲ, ನಿಮ್ಮ ಮಾವನವರು ಕೊಟ್ಟ ನೋಟುಗಳೇ ಇವೆಲ್ಲಾ? ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು.

ನೋಟಿನ ಹಾರ ಧರಿಸಿರುವ ಮದುಮಗ; ಹುಡುಕುತ್ತಿದ್ದೀರಾ ಎಲ್ಲಿದ್ದಾನೆಂದು?
Grooms gigantic cash garland at wedding function
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 22, 2022 | 6:45 PM

Viral Video : ಕಂಡನೇ ಮದುಮಗ ಈ ದೊಡ್ಡ ಹಾರದೊಳಗೆ? ಮಲ್ಲಿಗೆ, ಸೇವಂತಿಗೆ, ಸುಗಂಧಿ, ಚಂಡುಹೂ, ಕನಕಾಂಬರ, ಗುಲಾಬಿ ಹೀಗೆ ಹೂಗಳಲ್ಲಿ ಹಾರ ಮಾಡಿ ಮದುಮಕ್ಕಳನ್ನು ಅಲಂಕರಿಸುವುದುಂಟು. ಆದರೆ ಈಗ ವೈರಲ್ ಆಗ ವಿಡಿಯೋದಲ್ಲಿ ನೋಟಿನಿಂದ ಹಾರವನ್ನು ಧರಿಸಿದ್ದಾನೆ ಮದುಮಗ. ಅವನ ಸ್ನೇಹಿತರು ಅಕ್ಕಪಕ್ಕ ನಿಂತು ಆ ಹಾರವನ್ನು ಪ್ರದರ್ಶಿಸುತ್ತಿದ್ದಾರೆ. ದೊಡ್ಡ ಬೆಡ್​ಶೀಟಿನಂತೆ ಕಾಣುತ್ತಿರುವ ಈ ಹಾರ ನೆಲದ ಮೇಲೆಲ್ಲ ಹರಡಿಕೊಂಡಿದೆ. ನೆಟ್ಟಿಗರಂತೂ ಹೌಹಾರಿ ಕುಳಿತಿದ್ದಾರೆ ಈ ವಿಡಿಯೋ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 3.5 ಲಕ್ಷಕ್ಕೂ ಹೆಚ್ಚು ಜನರು ಮೆಚ್ಚಿದ್ದಾರೆ. ನೂರಾರು ಜನರು ತಮಗನಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬೇಕಿತ್ತಾ ಇಷ್ಟೊಂದು ಆಡಂಬರ ಎಂದು ಕೆಲವರು ಕೇಳುತ್ತಿದ್ದಾರೆ. ಮದುವೆಯ ನಂತರ ಕಾದಿದೆ, ಈಗ ಮಾಡು ಮಾಡು ಮಜಾ ಎಂದಿದ್ದಾರೆ ಇನ್ನೂ ಒಬ್ಬರು. ಇಲ್ಲಿರುವ ನೋಟುಗಳು ಎಷ್ಟರವು ಎಂದಿದ್ದಾರೆ ಮತ್ತೊಬ್ಬರು. ಇದೆಲ್ಲ ನಿಮ್ಮ ಮಾವ ಕೊಟ್ಟ ನೋಟುಗಳಾ ಎಂದಿದ್ದಾರೆ ಮಗದೊಬ್ಬರು.

ಸರಳವಾಗಿ ಮದುವೆಯಾಗುತ್ತಿರುವವರ ಮಧ್ಯೆ ಇಂಥವರು ಒಳ್ಳೆ ಜೋಕರ್​ಗಳಂತೆ ಕಾಣುವುದಂತೂ ಸತ್ಯ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:44 pm, Sat, 22 October 22

ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು