AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

Aadhar Card : ಈ ವಿಡಿಯೋ ನೋಡಿದ ನೆಟ್ಟಿಗರೊಬ್ಬರು, ‘ಬದುಕಿಗೆ ಆಧಾರ್ ಕಾರ್ಡ್ ಬಹಳ ಅಮೂಲ್ಯ. ಮದುವೆ, ಸ್ಮಶಾನ ಇನ್ನೂ ಏನೆಲ್ಲಕ್ಕೂ..’ ಎಂದು ಟೀಕಿಸಿದ್ದಾರೆ.

Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ
ಸಾಂದರ್ಭಿಕ ಚಿತ್ರ
TV9 Web
| Updated By: ಶ್ರೀದೇವಿ ಕಳಸದ|

Updated on:Sep 27, 2022 | 2:26 PM

Share

Viral Video : ವಿಮಾನ ನಿಲ್ದಾಣದಲ್ಲಿ, ರೈಲಿನಲ್ಲಿ, ಬ್ಯಾಂಕಿನಲ್ಲಿ, ಪೋಸ್ಟ್ ಆಫೀಸಿನಲ್ಲಿ, ಆಸ್ಪತ್ರೆಯಲ್ಲಿ, ಶಾಲೆಕಾಲೇಜುಗಳಲ್ಲಿ, ಆಫೀಸುಗಳಲ್ಲಿ ಹೀಗೆ ಎಲ್ಲೆಲ್ಲಿ ಆಧಾರ​ ಕಾರ್ಡ್​ ಕೇಳುತ್ತಾರೆಂದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಮದುವೆಯಲ್ಲಿ? ಹೌದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಆಹ್ವಾನಿಸಿದ ಅತಿಥಿಗಳಿಗೆ ಆಧಾರ ಕಾರ್ಡ್ ತೋರಿಸಲು ಕೇಳಲಾಗಿದೆ. ನಮ್ಮ ಭಾರತೀಯ ಮದುವೆಗಳಲ್ಲಿ ಏನೆಲ್ಲ ನಡೆಯುತ್ತದೆ ಎನ್ನುವುದನ್ನು ತಿಳಿದುಕೊಳ್ಳುವುದು ಇನ್ನೂ ಮುಗಿಯುತ್ತಲೇ ಇಲ್ಲ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹಸನ್‌ಪುರದಲ್ಲಿ ಇಬ್ಬರು ಸಹೋದರಿಯರ ಮದುವೆ ಒಂದೇ ಸ್ಥಳದಲ್ಲಿ ಏರ್ಪಾಡಾಗಿತ್ತು. ಮದುವೆಯ ಔತಣ ಏರ್ಪಡಿಸಿದ್ದ ಜಾಗಕ್ಕೆ ಪ್ರವೇಶಿಸುವ ಮೊದಲು ಅತಿಥಿಗಳಿಗೆ ಆಧಾರ ಕಾರ್ಡ್​ ತೋರಿಸುವಂತೆ ಕೇಳಲಾಯಿತು. ಭೂರಿಭೋಜನ ಇದ್ದಾಗ ಪೈಪೋಟಿ ಇದ್ದದ್ದೇ. ಈ ಗದ್ದಲ ತಪ್ಪಿಸಲು ಆಧಾರ್ ಕಾರ್ಡ್​ನ ಉಪಾಯವನ್ನು ಹೂಡಲಾಗಿತ್ತು ಎಂದು ವರದಿಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೂರಾರು ಜನರು ಈ ವಿಷಯವನ್ನು ತಮಾಷೆಯಾಗಿ ರೀಟ್ವೀಟ್ ಮಾಡಿದ್ದಾರೆ. ‘ಬದುಕಿಗೆ ಆಧಾರ ಕಾರ್ಡ್ ಬಹಳ ಅಮೂಲ್ಯ. ಮದುವೆ, ಸ್ಮಶಾನ ಇನ್ನೂ ಏನೆಲ್ಲಕ್ಕೂ’ ಎಂದು ಟೀಕಿಸಿದ್ದಾರೆ ಒಬ್ಬ ಟ್ವಿಟರ್ ಖಾತೆದಾರರು.

ಎಂಥಾ ಅದ್ಭುತ ಆಲೋಚನೆಯಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:24 pm, Tue, 27 September 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ