AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness Records: 3 ಸೆಕೆಂಡುಗಳ ಒಳಗೆ A ಯಿಂದ Z ವರೆಗೆ ಟೈಪ್​ ಮಾಡಿ ಗಿನ್ನೆಸ್ ದಾಖಲೆ ಬರೆದ ಭಾರತೀಯ

ಕೇವಲ ಮೂರು ಸೆಕೆಂಡುಗಳ ಒಳಗೆ ಒಟ್ಟು 26 ಅಕ್ಷರಗಳನ್ನು ಟೈಪ್​​ ಮಾಡಿದ್ದು, ಇವರ ಸಾಧನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಣ್ಣು ಮಿಟುಕುವಷ್ಟರ ಒಳಗಡೆ Aಯಿಂದ Z ವರೆಗೆ ಟೈಪ್​​ ಮಾಡಿದ್ದು, ಇವರ ಈ ಸಾಧನೆಯ ವಿಡಿಯೋ ಇಲ್ಲಿದೆ ನೋಡಿ.

Guinness Records: 3 ಸೆಕೆಂಡುಗಳ ಒಳಗೆ A ಯಿಂದ Z ವರೆಗೆ ಟೈಪ್​ ಮಾಡಿ ಗಿನ್ನೆಸ್ ದಾಖಲೆ ಬರೆದ ಭಾರತೀಯ
Guinness Book of World Records
ಅಕ್ಷತಾ ವರ್ಕಾಡಿ
|

Updated on: May 03, 2024 | 5:44 PM

Share

ಹೈದರಾಬಾದ್: ಪ್ರತೀ ದಿನ ಕಂಪ್ಯೂಟರ್​ ಮುಂದೆ ಕುಳಿತು ಟೈಪ್​ ಮಾಡಿ ಮಾಡಿ ಬೋರಾಗಿದ್ಯಾ? ಹಾಗಿದ್ರೆ ಈ ಚಾಲೆಂಜ್​ ಪ್ರಯತ್ನಿಸಿ. ಹೌದು ಹೈದರಾಬಾದ್​​ನ ಎಸ್‌ಕೆ ಅಶ್ರಫ್ ಎಂಬ ವ್ಯಕ್ತಿಯೊಬ್ಬರು ಕ್ಷಣಾರ್ಧದಲ್ಲಿ ಅಂದರೆ ಕೇವಲ 3 ಸೆಕೆಂಡ್ ಒಳಗೆ ಇಂಗ್ಲೀಷ್​ನ A-Z ಒಟ್ಟು 26 ಅಕ್ಷರಗನ್ನು ಟೈಪ್​​ ಮಾಡಿ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಸದ್ಯ ಇವರ ಸಾಧನೆಯನ್ನು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಅಧಿಕೃತ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಕೇವಲ ಮೂರು ಸೆಕೆಂಡುಗಳ ಒಳಗೆ ಒಟ್ಟು 26 ಅಕ್ಷರಗಳನ್ನು ಟೈಪ್​​ ಮಾಡಿದ್ದು, ಇವರ ಸಾಧನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಣ್ಣು ಮಿಟುಕುವಷ್ಟರ ಒಳಗಡೆ Aಯಿಂದ Z ವರೆಗೆ ಟೈಪ್​​ ಮಾಡಿದ್ದು, ಇವರ ಈ ಸಾಧನೆಯ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ವಿಡಿಯಯೋದಲ್ಲಿ ಅಶ್ರಫ್ ಅವರು ಟೈಪ್​ ಮಾಡಲು ಸಿದ್ಧವಾಗಿ ಕುಳಿತಿರುವುದನ್ನು ಕಾಣಬಹುದು. ಸಮಯ ಪ್ರಾರಂಭವಾಗುತ್ತಿದ್ದಂತೆ 3 ಸೆಕೆಂಡ್​​ಗಳ ಒಳಗೆ Zನಿಂದ ಪ್ರಾರಂಭಿಸಿ A ವೆರೆಗೆ ಟೈಪ್​ ಮಾಡಿರುವುದು ಸೆರೆಯಾಗಿದೆ.

ಈ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಅವರ ಅದ್ಭುತ ಪ್ರದರ್ಶನಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಮೇ 2 ರಂದು ಹಂಚಿಕೊಳ್ಳಲಾದ ವೀಡಿಯೊ ಈಗಾಗಲೇ 41 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಇದಲ್ಲದೇ ಒಂದೇ ದಿನದಲ್ಲಿ 10 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ