AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ಗಿನ್ನೆಸ್ ವಿಶ್ವ ದಾಖಲೆ ಬರೆದ 69ರ ವ್ಯಕ್ತಿ

ಏಪ್ರಿಲ್ 12 ರಂದು, ಬೆಳಿಗ್ಗೆಯಿಂದ ಒಟ್ಟು 24 ಗಂಟೆಗಳಲ್ಲಿ 120 ಬಾರ್​​ಗಳಿಗೆ ಭೇಟಿ ನೀಡಿ ಕುಡಿದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ದಿನದಲ್ಲಿ 99 ಪಬ್​​ಗಳಿಗೆ ಭೇಟಿ ನೀಡಿ ದಾಖಲೆ ಮಾಡಿದ್ದ ಡೇವಿಡ್, ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ಗಿನ್ನೆಸ್ ವಿಶ್ವ ದಾಖಲೆ ಬರೆದ 69ರ ವ್ಯಕ್ತಿ
Guinness World Record
ಅಕ್ಷತಾ ವರ್ಕಾಡಿ
|

Updated on: Apr 19, 2024 | 2:25 PM

Share

ಒಂದಲ್ಲ ಎರಡಲ್ಲ ನೂರಕ್ಕೂ ಹೆಚ್ಚು ಬಾರ್​​ಗಳಲ್ಲಿ ಒಂದೇ ದಿನದಲ್ಲಿ ಭೇಟಿ ನೀಡಿ ಕುಡಿದು ವಿಶ್ವದಾಖಲೆ ನಿರ್ಮಿಸಿದ 69ರ ಹರೆಯದ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾನೆ. ಆಸ್ಟ್ರೇಲಿಯಾದ ಡೇವಿಡ್ ಕ್ಲಾರ್ಕ್ಸನ್(69) 24 ಗಂಟೆಗಳಲ್ಲಿ ಅತಿ ಹೆಚ್ಚು ಬಾರ್​​ಗಳಿಗೆ ಭೇಟಿ ನೀಡಿ ಗಿನ್ನೆಸ್ ವಿಶ್ವ ದಾಖಲೆಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ಏಪ್ರಿಲ್ 12 ರಂದು, ಬೆಳಿಗ್ಗೆಯಿಂದ ಒಟ್ಟು 24 ಗಂಟೆಗಳಲ್ಲಿ 120 ಪಬ್​​ಗಳಿಗೆ ಭೇಟಿ ನೀಡಿ ಕುಡಿದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ದಿನದಲ್ಲಿ 99 ಪಬ್​​ಗಳಿಗೆ ಭೇಟಿ ನೀಡಿ ದಾಖಲೆ ಮಾಡಿದ್ದ ಡೇವಿಡ್, ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾನೆ.

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಈ ದಾಖಲೆಯನ್ನು ಸಿಡ್ನಿಯ ಕ್ಯಾಪ್ಟನ್ ಕುಕ್ ಹೋಟೆಲ್‌ನಿಂದ ಪ್ರಾರಂಭಿಸಿ, ಕೊನೆಯದಾಗಿ ಸಸೆಕ್ಸ್ ಗಾರ್ಡನ್ ಬಾರ್‌ನಲ್ಲಿ ಮುಗಿಸಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ದಾಖಲೆ ಬರೆದಿದ್ದಾರೆ. ಒಂದು ಪಬ್​​ನಿಂದ ಇನ್ನೊಂದು ಪಬ್​​ಗೆ ನಡೆದುಕೊಂಡು ಹೋಗಿಯೇ ದಾಖಲೆ ಬರೆದಿದ್ದಾರೆ. ಕೊನೆಯ ಸಸೆಕ್ಸ್ ಗಾರ್ಡನ್ ಬಾರ್‌ನಲ್ಲಿ ಡೇವಿಡ್ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿ ನೀಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್