AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ಗಿನ್ನೆಸ್ ವಿಶ್ವ ದಾಖಲೆ ಬರೆದ 69ರ ವ್ಯಕ್ತಿ

ಏಪ್ರಿಲ್ 12 ರಂದು, ಬೆಳಿಗ್ಗೆಯಿಂದ ಒಟ್ಟು 24 ಗಂಟೆಗಳಲ್ಲಿ 120 ಬಾರ್​​ಗಳಿಗೆ ಭೇಟಿ ನೀಡಿ ಕುಡಿದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ದಿನದಲ್ಲಿ 99 ಪಬ್​​ಗಳಿಗೆ ಭೇಟಿ ನೀಡಿ ದಾಖಲೆ ಮಾಡಿದ್ದ ಡೇವಿಡ್, ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ಗಿನ್ನೆಸ್ ವಿಶ್ವ ದಾಖಲೆ ಬರೆದ 69ರ ವ್ಯಕ್ತಿ
Guinness World Record
ಅಕ್ಷತಾ ವರ್ಕಾಡಿ
|

Updated on: Apr 19, 2024 | 2:25 PM

Share

ಒಂದಲ್ಲ ಎರಡಲ್ಲ ನೂರಕ್ಕೂ ಹೆಚ್ಚು ಬಾರ್​​ಗಳಲ್ಲಿ ಒಂದೇ ದಿನದಲ್ಲಿ ಭೇಟಿ ನೀಡಿ ಕುಡಿದು ವಿಶ್ವದಾಖಲೆ ನಿರ್ಮಿಸಿದ 69ರ ಹರೆಯದ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾನೆ. ಆಸ್ಟ್ರೇಲಿಯಾದ ಡೇವಿಡ್ ಕ್ಲಾರ್ಕ್ಸನ್(69) 24 ಗಂಟೆಗಳಲ್ಲಿ ಅತಿ ಹೆಚ್ಚು ಬಾರ್​​ಗಳಿಗೆ ಭೇಟಿ ನೀಡಿ ಗಿನ್ನೆಸ್ ವಿಶ್ವ ದಾಖಲೆಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.

ಏಪ್ರಿಲ್ 12 ರಂದು, ಬೆಳಿಗ್ಗೆಯಿಂದ ಒಟ್ಟು 24 ಗಂಟೆಗಳಲ್ಲಿ 120 ಪಬ್​​ಗಳಿಗೆ ಭೇಟಿ ನೀಡಿ ಕುಡಿದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ದಿನದಲ್ಲಿ 99 ಪಬ್​​ಗಳಿಗೆ ಭೇಟಿ ನೀಡಿ ದಾಖಲೆ ಮಾಡಿದ್ದ ಡೇವಿಡ್, ಇದೀಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾನೆ.

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

ಈ ದಾಖಲೆಯನ್ನು ಸಿಡ್ನಿಯ ಕ್ಯಾಪ್ಟನ್ ಕುಕ್ ಹೋಟೆಲ್‌ನಿಂದ ಪ್ರಾರಂಭಿಸಿ, ಕೊನೆಯದಾಗಿ ಸಸೆಕ್ಸ್ ಗಾರ್ಡನ್ ಬಾರ್‌ನಲ್ಲಿ ಮುಗಿಸಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ 120 ಬಾರ್​​ಗಳಲ್ಲಿ ಕುಡಿದು ದಾಖಲೆ ಬರೆದಿದ್ದಾರೆ. ಒಂದು ಪಬ್​​ನಿಂದ ಇನ್ನೊಂದು ಪಬ್​​ಗೆ ನಡೆದುಕೊಂಡು ಹೋಗಿಯೇ ದಾಖಲೆ ಬರೆದಿದ್ದಾರೆ. ಕೊನೆಯ ಸಸೆಕ್ಸ್ ಗಾರ್ಡನ್ ಬಾರ್‌ನಲ್ಲಿ ಡೇವಿಡ್ ಗಿನ್ನೆಸ್ ವಿಶ್ವ ದಾಖಲೆ ಪ್ರಶಸ್ತಿ ನೀಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್