AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿನ್ನೆಸ್​​ ವಿಶ್ವ ದಾಖಲೆ ಪುಟ ಸೇರಿದ ಅಮೃತಸರದಲ್ಲಿ ತಯಾರಿಸಿದ 37 ಕೆಜಿಯ ಪರಾಠ

ವಿಶೇಷವೆಂದರೆ ಈ ಪರಾಠವನ್ನು ತಯಾರಿಸಲು 510 ಅಡಿಯ ಎರಡು ಗ್ರಿಲ್‌ಗಳನ್ನು ದೆಹಲಿಯಿಂದ ವಿಶೇಷವಾಗಿ ಸಿದ್ಧಪಡಿಸಿ ತರಲಾಗಿತ್ತು. ತಾಜ್ ಹೋಟೆಲ್‌ನ ಎಂಟು ಬಾಣಸಿಗರು ಸೇರಿ 20 ಬರ್ನರ್‌ಗಳ ಗ್ಯಾಸ್ ಸ್ಟೌವ್ ಹಾಗೂ 22 ಕೆಜಿಯ ಎರಡು ಸಿಲಿಂಡರ್‌ಗಳನ್ನು ಬಳಸಿ ಈ ಪರಾಠ ತಯಾರಿಸಲಾಗಿದೆ. ಏಳು ಕ್ವಿಂಟಾಲ್‌ಗಿಂತ ಹೆಚ್ಚು ಹಿಟ್ಟನ್ನು ಬಳಸಲಾಗಿದೆ.

ಗಿನ್ನೆಸ್​​ ವಿಶ್ವ ದಾಖಲೆ ಪುಟ ಸೇರಿದ ಅಮೃತಸರದಲ್ಲಿ ತಯಾರಿಸಿದ  37 ಕೆಜಿಯ ಪರಾಠ
Guinness World Record
ಅಕ್ಷತಾ ವರ್ಕಾಡಿ
|

Updated on:Feb 29, 2024 | 6:39 PM

Share

ಪಂಜಾಬ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮೊದಲ ರಂಗಾ ಪಂಜಾಬ್ ಮೇಳದ ಆರನೇ ದಿನದಂದು ವಿಶ್ವದ ಅತಿ ದೊಡ್ಡ ಪರಾಠವನ್ನು ತಯಾರಿಸಲಾಯಿತು. ತಾಜ್ ಹೋಟೆಲ್‌ನ ಬಾಣಸಿಗರ ತಂಡ ಈ ಪರಾಟವನ್ನು ಸಿದ್ಧಪಡಿಸಿದ್ದು, ಇದರ ಒಟ್ಟು ತೂಕ 37.5 ಕೆ.ಜಿ. ಇದರೊಂದಿಗೆ ವಿಶ್ವದ ಅತಿ ದೊಡ್ಡ ಪರಾಠಾ ತಯಾರಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲಾಗಿದೆ.

ವಿಶೇಷವೆಂದರೆ ಈ ಪರಾಠವನ್ನು ತಯಾರಿಸಲು 510 ಅಡಿಯ ಎರಡು ಗ್ರಿಲ್‌ಗಳನ್ನು ದೆಹಲಿಯಿಂದ ವಿಶೇಷವಾಗಿ ಸಿದ್ಧಪಡಿಸಲಾಗಿದೆ. ತಾಜ್ ಹೋಟೆಲ್‌ನ ಎಂಟು ಬಾಣಸಿಗರು ಸೇರಿ 20 ಬರ್ನರ್‌ಗಳ ಗ್ಯಾಸ್ ಸ್ಟೌವ್ ಹಾಗೂ 22 ಕೆಜಿಯ ಎರಡು ಸಿಲಿಂಡರ್‌ಗಳನ್ನು ಬಳಸಿ ತಯಾರಿಸಲಾಗಿದೆ. ಏಳು ಕ್ವಿಂಟಾಲ್‌ಗಿಂತ ಹೆಚ್ಚು ಹಿಟ್ಟನ್ನು ಬಳಸಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಲಡಾಖ್​​​​ನ ಪ್ಯಾಂಗೊಂಗ್ ತ್ಸೋ ಸರೋವರದಲ್ಲಿ ನಡೆದ ವಿಶ್ವದ ಅತ್ಯಂತ ಸವಾಲಿನ ಮ್ಯಾರಥಾನ್

ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಗೊಂಡ ನಂತರ, ಮೇಳಕ್ಕೆ ಬಂದ ಜನರಿಗೆ ಈ ಪರಾಠವನ್ನು ಹಂಚಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಮೃತಸರ ಘನಶ್ಯಾಮ್ ಥೋರಿ ಅವರು ಇಡೀ ತಂಡವನ್ನು ಅಭಿನಂದಿಸಿ, ಸರ್ಕಾರವು ದೇಶ ಮತ್ತು ಪ್ರಪಂಚದಾದ್ಯಂತ ತನ್ನ ಪರಂಪರೆಯನ್ನು ಹರಡಲು ಪ್ರಯತ್ನಗಳನ್ನು ಕೈಗೊಂಡಿದ್ದು, ಈ ಮೂಲಕ ಅರ್ಥಪೂರ್ಣ ಫಲಿತಾಂಶಗಳು ಸಹ ಹೊರಬಂದಿದ್ದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 29 February 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ