AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Record: ವಿಶ್ವದ ಅತಿ ದೊಡ್ಡ ಪೆನ್ ನಿರ್ಮಿಸಿದ ಗಿನ್ನೆಸ್ ದಾಖಲೆ ಬರೆದ ಭಾರತೀಯ; ಏನಿದರ ವಿಶೇಷತೆ?

ಈ ವಿಡಿಯೋವನ್ನು 67,500 ಇನ್‌ಸ್ಟಾಗ್ರಾಮ್ ಬಳಕೆದಾರರು ಲೈಕ್ ಮಾಡಿದ್ದಾರೆ. ಈಗಾಗಲೇ 266 ಜನರು ರೀಲ್‌ನಲ್ಲಿ ಕಾಮೆಂಟ್ ಮಾಡಿದ್ದಾರೆ.

Guinness World Record: ವಿಶ್ವದ ಅತಿ ದೊಡ್ಡ ಪೆನ್ ನಿರ್ಮಿಸಿದ ಗಿನ್ನೆಸ್ ದಾಖಲೆ ಬರೆದ ಭಾರತೀಯ; ಏನಿದರ ವಿಶೇಷತೆ?
ವಿಶ್ವದ ಅತ್ಯಂತ ದೊಡ್ಡ ಪೆನ್
TV9 Web
| Edited By: |

Updated on:May 10, 2022 | 2:15 PM

Share

ಹೈದರಾಬಾದ್: ಹೈದರಾಬಾದ್‌ನಲ್ಲಿ ನೆಲೆಸಿರುವ ಭಾರತೀಯ ಮೂಲದ ಆಚಾರ್ಯ ಮಕುನೂರಿ ಶ್ರೀನಿವಾಸ ಅವರು ವಿಶ್ವದ ಅತಿ ದೊಡ್ಡ ಬಾಲ್ ಪೆನ್ ನಿರ್ಮಿಸಿ, ಗಿನ್ನಿಸ್ ದಾಖಲೆಗೆ ಪಾತ್ರರಾಗಿದ್ದಾರೆ. 2011ರಲ್ಲಿ ರಚಿಸಲಾದ ಬೃಹತ್ ಪೆನ್ 37.23 ಕೆಜಿ ತೂಕ ಮತ್ತು 5.5 ಮೀಟರ್ ಉದ್ದವಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ (Guinness World Record) ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ರೀಲ್ ಪ್ರಕಾರ, ಈ ಮೊದಲು 1.45 ಮೀಟರ್‌ ಉದ್ದದ ಪೆನ್ ವಿಶ್ವ ದಾಖಲೆಯಾಗಿತ್ತು. ಇದೀಗ ಆ ದಾಖಲೆಯನ್ನು ಮುರಿದು ಆಚಾರ್ಯ ಮಕುನೂರಿ ಶ್ರೀನಿವಾಸ ಹೊಸ ದಾಖಲೆ ಬರೆದಿದ್ದಾರೆ.

ಗಿನ್ನೆಸ್ ದಾಖಲೆಯ ಮಾರ್ಗಸೂಚಿಗಳ ಪ್ರಕಾರ, ಈ ಪೆನ್ ಅನ್ನು ಬಳಸುವಾಗ ಸಣ್ಣ ಲೋಹದ ಗೋಳದ ತುದಿಯಲ್ಲಿ ಇಂಕ್ ಬರುತ್ತದೆ ಎಂದು ಗಿನ್ನೆಸ್ ವರ್ಲ್ಡ್​ ರೆಕಾರ್ಡ್​ ತಿಳಿಸಿದೆ. ಗಿನ್ನೆಸ್ ತನ್ನ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಶ್ರೀನಿವಾಸ್ ಅವರ ತಂಡ ಬಿಳಿ ಕಾಗದದ ಮೇಲೆ ಭಾರತೀಯ ಪುರಾಣದ ದೃಶ್ಯಗಳಿರುವ ಪೆನ್​ನಿಂದ ಬರೆಯುತ್ತಿರುವುದನ್ನು ಕಾಣಬಹುದು. (Source)

ಈ ವಿಡಿಯೋವನ್ನು 67,500 ಇನ್‌ಸ್ಟಾಗ್ರಾಮ್ ಬಳಕೆದಾರರು ಲೈಕ್ ಮಾಡಿದ್ದಾರೆ. ಈಗಾಗಲೇ 266 ಜನರು ರೀಲ್‌ನಲ್ಲಿ ಕಾಮೆಂಟ್ ಮಾಡಿದ್ದಾರೆ. “ಕತ್ತಿಗಿಂತಲೂ ಪೆನ್ನು ಶಕ್ತಿಯುತವಾದುದು ಎಂದು ಯಾಕೆ ಹೇಳುತ್ತಾರೆಂಬುದು ಈಗ ನನಗೆ ಅರ್ಥವಾಗಿದೆ.” ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.

ಯುನೈಟೆಡ್ ಸ್ಟೇಟ್ಸ್‌ನ (ಅಮೆರಿಕಾ) ಫಿಶರ್ ಸ್ಪೇಸ್ ಪೆನ್ ಕಂಪನಿಯು ತಯಾರಿಸಿದ ಈ ಸ್ಪೇಸ್ ಪೆನ್ ಶ್ರೇಣಿಯು ವಿಸ್ಕೋ-ಎಲಾಸ್ಟಿಕ್ ಶಾಯಿಯನ್ನು ವಿತರಿಸಲು ವಿಶೇಷ ನೈಟ್ರೋಜನ್ ಪ್ರೆಷರೈಸ್ಡ್​ ಕಾರ್ಟ್ರಿಡ್ಜ್‌ಗಳನ್ನು ಬಳಸುವುದರಿಂದ ಈ ಪೆನ್‌ ಗಿನ್ನೆಸ್ ವಿಶ್ವ ದಾಖಲೆಯನ್ನು ಗೆದ್ದುಕೊಂಡಿತು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Tue, 10 May 22

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?