Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ

ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on:May 16, 2023 | 3:31 PM

ಇಂಗ್ಲೀಷ್​​ ವರ್ಣಮಾಲೆ(Alphabets)ಯನ್ನು ತನ್ನ ಮೂಗಿನ ಮೂಲಕ ಕೇವಲ 27 ಸೆಕೆಂಡುಗಳಲ್ಲಿ ಟೈಪ್​​ ಮಾಡಿ ವಿಶ್ವ ದಾಖಲೆ(Guinness World Records) ಯನ್ನು ಬರೆದಿದ್ದಾರೆ. ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ  ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ದೋಸೆ ಮಾಡೋದಕ್ಕಿಂತ ಚೆಲ್ಲೋದೇ ಜಾಸ್ತಿಯಾಯ್ತಲ್ಲಣ್ಣೋ’ ನೆತ್ತಿಗೇರಿದ ನೆಟ್ಟಿಗರ ಕೋಪ

ವಿಡಿಯೋದಲ್ಲಿ ವಿನೋದ್​​ ಕುಮಾರ್​​ ಚೌಧರಿ ತನ್ನ ಮೂಗಿನ ಸಹಾಯದಿಂದ ಇಂಗ್ಲೀಷ್​​ ವರ್ಣಮಾಲೆಯನ್ನು ಟೈಪ್​ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 57,740 ಲೈಕುಗಳನ್ನು ಪಡೆದುಕೊಂಡಿದೆ. ಇದಲ್ಲದೇ ಕಾಮೆಂಟ್​​ ಮೂಲಕ ಸಾಕಷ್ಟು ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:30 pm, Tue, 16 May 23

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ