AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ

ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on:May 16, 2023 | 3:31 PM

ಇಂಗ್ಲೀಷ್​​ ವರ್ಣಮಾಲೆ(Alphabets)ಯನ್ನು ತನ್ನ ಮೂಗಿನ ಮೂಲಕ ಕೇವಲ 27 ಸೆಕೆಂಡುಗಳಲ್ಲಿ ಟೈಪ್​​ ಮಾಡಿ ವಿಶ್ವ ದಾಖಲೆ(Guinness World Records) ಯನ್ನು ಬರೆದಿದ್ದಾರೆ. ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ  ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ದೋಸೆ ಮಾಡೋದಕ್ಕಿಂತ ಚೆಲ್ಲೋದೇ ಜಾಸ್ತಿಯಾಯ್ತಲ್ಲಣ್ಣೋ’ ನೆತ್ತಿಗೇರಿದ ನೆಟ್ಟಿಗರ ಕೋಪ

ವಿಡಿಯೋದಲ್ಲಿ ವಿನೋದ್​​ ಕುಮಾರ್​​ ಚೌಧರಿ ತನ್ನ ಮೂಗಿನ ಸಹಾಯದಿಂದ ಇಂಗ್ಲೀಷ್​​ ವರ್ಣಮಾಲೆಯನ್ನು ಟೈಪ್​ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 57,740 ಲೈಕುಗಳನ್ನು ಪಡೆದುಕೊಂಡಿದೆ. ಇದಲ್ಲದೇ ಕಾಮೆಂಟ್​​ ಮೂಲಕ ಸಾಕಷ್ಟು ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:30 pm, Tue, 16 May 23

ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ