AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ

ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:May 16, 2023 | 3:31 PM

Share

ಇಂಗ್ಲೀಷ್​​ ವರ್ಣಮಾಲೆ(Alphabets)ಯನ್ನು ತನ್ನ ಮೂಗಿನ ಮೂಲಕ ಕೇವಲ 27 ಸೆಕೆಂಡುಗಳಲ್ಲಿ ಟೈಪ್​​ ಮಾಡಿ ವಿಶ್ವ ದಾಖಲೆ(Guinness World Records) ಯನ್ನು ಬರೆದಿದ್ದಾರೆ. ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ  ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ದೋಸೆ ಮಾಡೋದಕ್ಕಿಂತ ಚೆಲ್ಲೋದೇ ಜಾಸ್ತಿಯಾಯ್ತಲ್ಲಣ್ಣೋ’ ನೆತ್ತಿಗೇರಿದ ನೆಟ್ಟಿಗರ ಕೋಪ

ವಿಡಿಯೋದಲ್ಲಿ ವಿನೋದ್​​ ಕುಮಾರ್​​ ಚೌಧರಿ ತನ್ನ ಮೂಗಿನ ಸಹಾಯದಿಂದ ಇಂಗ್ಲೀಷ್​​ ವರ್ಣಮಾಲೆಯನ್ನು ಟೈಪ್​ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 57,740 ಲೈಕುಗಳನ್ನು ಪಡೆದುಕೊಂಡಿದೆ. ಇದಲ್ಲದೇ ಕಾಮೆಂಟ್​​ ಮೂಲಕ ಸಾಕಷ್ಟು ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:30 pm, Tue, 16 May 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ