AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ

ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

Guinness World Records: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:May 16, 2023 | 3:31 PM

Share

ಇಂಗ್ಲೀಷ್​​ ವರ್ಣಮಾಲೆ(Alphabets)ಯನ್ನು ತನ್ನ ಮೂಗಿನ ಮೂಲಕ ಕೇವಲ 27 ಸೆಕೆಂಡುಗಳಲ್ಲಿ ಟೈಪ್​​ ಮಾಡಿ ವಿಶ್ವ ದಾಖಲೆ(Guinness World Records) ಯನ್ನು ಬರೆದಿದ್ದಾರೆ. ಒಟ್ಟು 26 ಅಕ್ಷರಗಳನ್ನು 27 ಸೆಕುಂಡುಗಳಲ್ಲಿ  ಮೂಗಿನ ಸಹಾಯದಿಂದ ಟೈಪ್​​ ಮಾಡಿದ ವ್ಯಕ್ತಿ ವಿನೋದ್​​ ಕುಮಾರ್​​ ಚೌಧರಿ(Vinod Kumar Chaudhary). ನಿನ್ನೆ (ಮೇ. 15)ರಂದು ಈ ವಿಡಿಯೋವನ್ನು ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ದೋಸೆ ಮಾಡೋದಕ್ಕಿಂತ ಚೆಲ್ಲೋದೇ ಜಾಸ್ತಿಯಾಯ್ತಲ್ಲಣ್ಣೋ’ ನೆತ್ತಿಗೇರಿದ ನೆಟ್ಟಿಗರ ಕೋಪ

ವಿಡಿಯೋದಲ್ಲಿ ವಿನೋದ್​​ ಕುಮಾರ್​​ ಚೌಧರಿ ತನ್ನ ಮೂಗಿನ ಸಹಾಯದಿಂದ ಇಂಗ್ಲೀಷ್​​ ವರ್ಣಮಾಲೆಯನ್ನು ಟೈಪ್​ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 57,740 ಲೈಕುಗಳನ್ನು ಪಡೆದುಕೊಂಡಿದೆ. ಇದಲ್ಲದೇ ಕಾಮೆಂಟ್​​ ಮೂಲಕ ಸಾಕಷ್ಟು ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋ ಇದೀಗಾ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:30 pm, Tue, 16 May 23

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ