AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Records: 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಬರೆದ ವ್ಯಕ್ತಿ

ಪ್ರತಿ ಮೂರು ಸೆಕೆಂಡಿಗೆ ಒಂದು ಮರವನ್ನು ಅಪ್ಪಿಕೊಳ್ಳುವ ಮೂಲಕ ಒಂದು ಘಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಮಾಡಿದ್ದಾರೆ. ಇದಲ್ಲದೇ ಈ ದಾಖಲೆ ಮಾಡುವಂತಹ ಸಂದರ್ಭದಲ್ಲಿ ಅಬುಬಕರ್ ರಂಜಾನ್ ಉಪವಾಸ ಮಾಡುತ್ತಿದ್ದು, ಹೀಗಾಗಿ ಒಂದು ಹನಿ ನೀರನ್ನು ಕುಡಿಯದೇ ದಾಖಲೆ ಬರೆದಿದ್ದಾರೆ ಎಂದು ಗಿನ್ನೆಸ್ ವಿಶ್ವ ದಾಖಲೆಯ ಪ್ರಕಟಣೆಯಲ್ಲಿ ತಿಳಿಸಿದೆ.

Guinness World Records: 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಬರೆದ ವ್ಯಕ್ತಿ
Guinness World Records
ಅಕ್ಷತಾ ವರ್ಕಾಡಿ
|

Updated on: May 08, 2024 | 4:23 PM

Share

ಆಫ್ರಿಕಾದ ಘಾನಾದ ವಿದ್ಯಾರ್ಥಿ ಅಬುಬಕರ್ ತಾಹಿರು(29) 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿಕೊಳ್ಳುವ ಮೂಲಕ ಗಿನ್ನೆಸ್​ ವಿಶ್ವ ದಾಖಲೆ (Guinness World Records) ಯನ್ನು ಬರೆದಿದ್ದಾನೆ. ಅಮೆರಿಕಾದ ಅಲಬಾಮಾದಲ್ಲಿರುವ ಟುಸ್ಕೆಗೀ ರಾಷ್ಟ್ರೀಯ ಅರಣ್ಯದಲ್ಲಿ ಒಂದು ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಳ್ಳುವ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದ್ದಾನೆ. ಆತ ಮರಗಳನ್ನು ಅಪ್ಪಿಕೊಳ್ಳುವ ವಿಡಿಯೋವನ್ನು ಗಿನ್ನೆಸ್​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

@guinnessworldrecords ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಮೇ 05ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನಗಳಲ್ಲಿ 9ಲಕ್ಷದ 98ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

ಮರವನ್ನು ತಬ್ಬಿಕೊಳ್ಳುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಪ್ರತಿ ಮೂರು ಸೆಕೆಂಡಿಗೆ ಒಂದು ಮರವನ್ನು ಅಪ್ಪಿಕೊಳ್ಳುವ ಮೂಲಕ ಒಂದು ಘಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಮಾಡಿದ್ದಾರೆ. ಇದಲ್ಲದೇ ಈ ದಾಖಲೆ ಮಾಡುವಂತಹ ಸಂದರ್ಭದಲ್ಲಿ ಅಬುಬಕರ್ ರಂಜಾನ್ ಉಪವಾಸ ಮಾಡುತ್ತಿದ್ದು, ಹೀಗಾಗಿ ಒಂದು ಹನಿ ನೀರನ್ನು ಕುಡಿಯದೇ ದಾಖಲೆ ಬರೆದಿದ್ದಾರೆ ಎಂದು ಗಿನ್ನೆಸ್ ವಿಶ್ವ ದಾಖಲೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ