AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness World Records: 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಬರೆದ ವ್ಯಕ್ತಿ

ಪ್ರತಿ ಮೂರು ಸೆಕೆಂಡಿಗೆ ಒಂದು ಮರವನ್ನು ಅಪ್ಪಿಕೊಳ್ಳುವ ಮೂಲಕ ಒಂದು ಘಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಮಾಡಿದ್ದಾರೆ. ಇದಲ್ಲದೇ ಈ ದಾಖಲೆ ಮಾಡುವಂತಹ ಸಂದರ್ಭದಲ್ಲಿ ಅಬುಬಕರ್ ರಂಜಾನ್ ಉಪವಾಸ ಮಾಡುತ್ತಿದ್ದು, ಹೀಗಾಗಿ ಒಂದು ಹನಿ ನೀರನ್ನು ಕುಡಿಯದೇ ದಾಖಲೆ ಬರೆದಿದ್ದಾರೆ ಎಂದು ಗಿನ್ನೆಸ್ ವಿಶ್ವ ದಾಖಲೆಯ ಪ್ರಕಟಣೆಯಲ್ಲಿ ತಿಳಿಸಿದೆ.

Guinness World Records: 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಬರೆದ ವ್ಯಕ್ತಿ
Guinness World Records
ಅಕ್ಷತಾ ವರ್ಕಾಡಿ
|

Updated on: May 08, 2024 | 4:23 PM

Share

ಆಫ್ರಿಕಾದ ಘಾನಾದ ವಿದ್ಯಾರ್ಥಿ ಅಬುಬಕರ್ ತಾಹಿರು(29) 1ಗಂಟೆಯಲ್ಲಿ 1,123 ಮರಗಳನ್ನು ತಬ್ಬಿಕೊಳ್ಳುವ ಮೂಲಕ ಗಿನ್ನೆಸ್​ ವಿಶ್ವ ದಾಖಲೆ (Guinness World Records) ಯನ್ನು ಬರೆದಿದ್ದಾನೆ. ಅಮೆರಿಕಾದ ಅಲಬಾಮಾದಲ್ಲಿರುವ ಟುಸ್ಕೆಗೀ ರಾಷ್ಟ್ರೀಯ ಅರಣ್ಯದಲ್ಲಿ ಒಂದು ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಳ್ಳುವ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದ್ದಾನೆ. ಆತ ಮರಗಳನ್ನು ಅಪ್ಪಿಕೊಳ್ಳುವ ವಿಡಿಯೋವನ್ನು ಗಿನ್ನೆಸ್​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

@guinnessworldrecords ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಮೇ 05ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ದಿನಗಳಲ್ಲಿ 9ಲಕ್ಷದ 98ಸಾವಿರ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

ಮರವನ್ನು ತಬ್ಬಿಕೊಳ್ಳುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಪ್ರತಿ ಮೂರು ಸೆಕೆಂಡಿಗೆ ಒಂದು ಮರವನ್ನು ಅಪ್ಪಿಕೊಳ್ಳುವ ಮೂಲಕ ಒಂದು ಘಂಟೆಯಲ್ಲಿ 1,123 ಮರಗಳನ್ನು ತಬ್ಬಿ ವಿಶ್ವ ದಾಖಲೆ ಮಾಡಿದ್ದಾರೆ. ಇದಲ್ಲದೇ ಈ ದಾಖಲೆ ಮಾಡುವಂತಹ ಸಂದರ್ಭದಲ್ಲಿ ಅಬುಬಕರ್ ರಂಜಾನ್ ಉಪವಾಸ ಮಾಡುತ್ತಿದ್ದು, ಹೀಗಾಗಿ ಒಂದು ಹನಿ ನೀರನ್ನು ಕುಡಿಯದೇ ದಾಖಲೆ ಬರೆದಿದ್ದಾರೆ ಎಂದು ಗಿನ್ನೆಸ್ ವಿಶ್ವ ದಾಖಲೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ