Guinness World Records: ಗಿನ್ನೆಸ್​​ ವಿಶ್ವ ದಾಖಲೆ ಬರೆದ ವಿಶ್ವದ ಅತ್ಯಂತ ದುಬಾರಿ ಬರ್ಗರ್​​; ಇದರ​​ ಬೆಲೆ ಬರೋಬ್ಬರಿ 5ಲಕ್ಷ ರೂ.

ಈ ವಿಶೇಷ ಬರ್ಗರ್​​ ಅನ್ನು ನೆದರ್‌ಲ್ಯಾಂಡ್ಸ್‌ನ ಬಾಣಸಿಗ ರಾಬರ್ಟ್ ಜಾನ್ ಡಿ ವೀನ್ ತಯಾರಿಸಿದ್ದಾರೆ. ಮೇಲ್ಪದರ ಸಂಪೂರ್ಣ ಚಿನ್ನದಿಂದ ಲೇಪಿತವಾಗಿದ್ದು, ಈ ಬರ್ಗರ್​​ಗೆ 'ದಿ ಗೋಲ್ಡನ್ ಬಾಯ್' ಎಂದು ಹೆಸರಿಸಲಾಗಿದೆ. ಇದರ ಬೆಲೆ $5,967 ಅಂದರೆ ಭಾರತೀಯ ಕರೆನ್ಸಿನ ಪ್ರಕಾರ 4,97,813 ರೂ.

Guinness World Records: ಗಿನ್ನೆಸ್​​ ವಿಶ್ವ ದಾಖಲೆ ಬರೆದ ವಿಶ್ವದ ಅತ್ಯಂತ ದುಬಾರಿ ಬರ್ಗರ್​​; ಇದರ​​ ಬೆಲೆ ಬರೋಬ್ಬರಿ 5ಲಕ್ಷ ರೂ.
Most expensive hamburger
Follow us
|

Updated on: Jun 20, 2024 | 12:56 PM

ಲಕ್ಷ ಲಕ್ಷ ಬೆಲೆ ಬಾಳುವ ಬರ್ಗರ್​​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಈ ಬರ್ಗರ್​ ಬೆಲೆ ಬರೋಬ್ಬರಿ 5ಲಕ್ಷ ರೂಪಾಯಿ. ಇದೀಗ ಗಿನ್ನೆಸ್​​ ವಿಶ್ವ ದಾಖಲೆ ಪುಟದಲ್ಲಿ ವಿಶ್ವದ ಅತ್ಯಂತ ದುಬಾರಿ ಬರ್ಗರ್​​ ಎಂಬ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಸ್ವತಹ ಗಿನ್ನೆಸ್​​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಇದರ ಬೆಲೆ ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಈ ವಿಶೇಷ ಬರ್ಗರ್​​ ಅನ್ನು ನೆದರ್‌ಲ್ಯಾಂಡ್ಸ್‌ನ ಬಾಣಸಿಗ ರಾಬರ್ಟ್ ಜಾನ್ ಡಿ ವೀನ್ ತಯಾರಿಸಿದ್ದು, ಇದನ್ನು ಗೆಲ್ಡರ್‌ಲ್ಯಾಂಡ್‌ನ ವೋರ್ಥುಜೆನ್‌ನಲ್ಲಿರುವ ದಿ ಡಾಲ್ಟನ್ಸ್ ರೆಸ್ಟೋರೆಂಟ್‌ನ ಮೆನುವಿನಲ್ಲಿ ವಿಶ್ವದ ಅತ್ಯಂತ ದುಬಾರಿ ಬರ್ಗರ್​ ಎಂದು ಇರಿಸಲಾಗಿದೆ. ಮೇಲ್ಪದರ ಸಂಪೂರ್ಣ ಚಿನ್ನದಿಂದ ಲೇಪಿತವಾಗಿದ್ದು, ಈ ಬರ್ಗರ್​​ಗೆ ‘ದಿ ಗೋಲ್ಡನ್ ಬಾಯ್’ ಎಂದು ಹೆಸರಿಸಲಾಗಿದೆ. ಇದರ ಬೆಲೆ $5,967 ಅಂದರೆ ಭಾರತೀಯ ಕರೆನ್ಸಿನ ಪ್ರಕಾರ 4,97,813 ರೂ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹಾಸಿಗೆ ಹಿಡಿದ ಅಭಿಮಾನಿಯ ಕುಟುಂಬವನ್ನು ದತ್ತು ಪಡೆದ ನಟ ಮಹೇಶ್ ಬಾಬು

@guinnessworldrecords ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 19ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಮೂರುಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 11 ಸಾವಿರಕ್ಕೂ ಹೆಚ್ಚು ಜನರು ವಿಡಿಯೋ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ