AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಮವಾರವು ವಾರದ ಕೆಟ್ಟ ದಿನ’ ಗಿನ್ನೀಸ್​ ವರ್ಲ್ಡ್ ರೆಕಾರ್ಡ್ಸ್​ ಅಧಿಕೃತ ಘೋಷಣೆ

Guinness World Records : ಓಹೋ Monday Blues ಕುರಿತು ಹೀಗೆ ಹೇಳಲು ಈಗಾಗಲೇ ನೀವು ಸಾಕಷ್ಟು ಸಮಯವನ್ನು ತೆಗೆದುಕೊಂಡಿದ್ದೀರಿ ಎಂದು ನೆಟ್ಟಿಗರೊಬ್ಬರು ರೀಟ್ವೀಟ್ ಮಾಡಿ ತಮಾಷೆ ಮಾಡಿದ್ದಾರೆ.

‘ಸೋಮವಾರವು ವಾರದ ಕೆಟ್ಟ ದಿನ’ ಗಿನ್ನೀಸ್​ ವರ್ಲ್ಡ್ ರೆಕಾರ್ಡ್ಸ್​ ಅಧಿಕೃತ ಘೋಷಣೆ
Guinness World Records Officially Declares Monday as Worst Day of the Week
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 18, 2022 | 1:07 PM

Viral Video : ಸೋಮವಾರವು ವಾರದ ಕೆಟ್ಟ ದಿನ ಎಂದು ಗಿನ್ನೀಸ್​ ವರ್ಲ್ಡ್​ ರೆಕಾರ್ಡ್​ ಅಧಿಕೃತವಾಗಿ ಘೋಷಿಸಿದ್ದು, ಈ ಪೋಸ್ಟ್​ ಇದೀಗ ವೈರಲ್ ಆಗಿದೆ. ಏನಾದರೂ ಹೊಸ ಕೆಲಸ ಆರಂಭಿಸಲು, ವಿಶೇಷ ಯೋಜನೆ ಹಮ್ಮಿಕೊಳ್ಳಲು ಅಥವಾ ಯಾವುದೇ ಶುಭಾರಂಭಕ್ಕೆ ಸೋಮವಾರ ಸೂಕ್ತ ದಿನವಲ್ಲ. ಅಕಸ್ಮಾತ್​ ಮುಂದುವರಿದರೆ ಖಂಡಿತವಾಗಿಯೂ ಏಳ್ಗೆ ಸಾಧ್ಯವಾಗದು ಎನ್ನುವ ಅರ್ಥವನ್ನು ಈ ಒಕ್ಕಣೆ ಹೊಮ್ಮಿಸುತ್ತದೆ. Monday Blues ಕುರಿತು ಹೀಗೆ ಹೇಳಲು ಈಗಾಗಲೇ ನೀವು ಸಾಕಷ್ಟು ಸಮಯವನ್ನು ತೆಗೆದುಕೊಂಡಿದ್ದೀರಿ ಎಂದು ನೆಟ್ಟಿಗರೊಬ್ಬರು ರೀಟ್ವೀಟ್ ಮಾಡಿ ತಮಾಷೆ ಮಾಡಿದ್ದಾರೆ.

ಇದು ವಿಚಿತ್ರವಾಗಿದೆ ಹಾಗಿದ್ದರೆ ಬುಧವಾರದ ಬಗ್ಗೆ ಏನು ಹೇಳುತ್ತೀರಿ? ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ಆ ದಿನವೇ ನನ್ನ ಜನ್ಮದಿನ ಏನು ಮಾಡಲಿ ಎಂದು ಮತ್ತೊಬ್ಬರು ಕೇಳಿದ್ದಾರೆ. ಆಗ್ನೇಯ ನೈಜೀರಿಯಾ ನಿವಾಸಿಗಳು ಇದನ್ನು ನಂಬುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ ಇನ್ನೂ ಒಬ್ಬರು. ನಿಜ, ನೀವು ಹೇಳಿದ್ದು ಸರಿ ಇದೆ Monday Blues ಕುರಿತು, ನಾನಿದನ್ನು ಅನುಭವಿಸಿದ್ದೇನೆ ಎಂದು ಮಗದೊಬ್ಬರು ಹೇಳಿದ್ದಾರೆ. ಇದೊಂದು ಹುಚ್ಚತನ, ನನಗಂತೂ ನಗು ಬರುತ್ತಿದೆ ಎಂದು ಇನ್ನೊಬ್ಬ ನೆಟ್ಟಿಗರು ರೀಟ್ವೀಟ್ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಅವರವರ ಆಯ್ಕೆಗಳು ಇದ್ದೇ ಇರುತ್ತವೆ. ನನಗಂತೂ ಸೋಮವಾರವೆಂದರೆ ಶ್ರೇಷ್ಠ, ನಿಮಗೆ ಯಾವ ದಿನ ಶ್ರೇಷ್ಠ? ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

7 ಲಕ್ಷ ಜನರು ರೀಟ್ವೀಟ್ ಮಾಡಿದ್ದಾರೆ. 4 ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ಪೋಸ್ಟ್​ ಲೈಕ್​ ಮಾಡಿದ್ದಾರೆ. ನಿಮಗೆ ಏನು ಅನ್ನಿಸುತ್ತಿದೆ ಗಿನ್ನೀಸ್​ ವರ್ಲ್ಡ್​ ರೆಕಾರ್ಡ್​ನ ಈ ಟ್ವೀಟ್​?

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:54 pm, Tue, 18 October 22

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ