AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಕ್ಕೆ ಕುತ್ತು ತಂದ ಗಾಳಿಪಟ, ಬೈಕ್‌ ಚಲಾಯಿಸುತ್ತಿದ್ದ ವೇಳೆ ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ಪ್ರಾಣ ಕಳೆದುಕೊಂಡ ವ್ಯಕ್ತಿ

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸಾವು ನೋವುಗಳು ಸಂಭವಿಸಿದ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಇಲ್ಲೊಂದು ಇಂತಹದ್ದೇ ದುರಾದೃಷ್ಟಕರ ಘಟನೆ ನಡೆದಿದ್ದು, ಗಾಳಿಪಟ ದರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 03, 2024 | 6:29 PM

Share

ಗಾಳಿಪಟ ಹಾರಿಸುವ ಸಂಭ್ರಮ, ಖುಷಿ ಎಷ್ಟೋ ಬಾರಿ ಇತರರ ಜೀವಕ್ಕೆ ಕುತ್ತು ತರುತ್ತವೆ. ಹೌದು ಗಾಳಿಪಟ ಹಾರಿಸುವ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸಾವು ನೋವುಗಳು ಸಂಭವಿಸಿದ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಈ ದಾರ ಪಕ್ಷಿಗಳ ಜೀವವನ್ನು ಸಹ ಬಲಿ ತೆಗೆದುಕೊಂಡಿದೆ. ಇದೀಗ ಮತ್ತೊಂದು ಇಂತಹದ್ದೇ ಧಾರುಣ ಘಟನೆ ನಡೆದಿದ್ದು, ಗಾಳಿಪಟ ದರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ.

ಗುಜರಾತ್‌ನ ಸೂರತ್‌ನಲ್ಲಿ ಈ ಧಾರುಣ ಘಟನೆ ನಡೆದಿದ್ದು, ಗಾಳಿಪಟದ ದಾರ 37 ವರ್ಷದ ವ್ಯಕ್ತಿಯೊಬ್ಬನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಇಲ್ಲಿನ ಆಲ್ಪಾಡ್‌ ಕಿಮ್‌ ಗ್ರಾಮದ ಮೇಲ್ಸೇತುವೆಯ ಮೇಲೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಗಾಳಿಪಟದ ದಾರ ಈತನ ಕತ್ತನ್ನೇ ಸೀಳಿದೆ. ಗಂಭೀರ ಗಾಯಗಳಾದ ಪರಿಣಾಮ ತಕ್ಷಣ ಆ ವ್ಯಕ್ತಿಯನ್ನು ಸಾಧನಾ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಯಗೊಂಡ ವ್ಯಕ್ತಿಯನ್ನು ಸೂರತ್‌ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ