AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil Man: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ವೈದ್ಯರು ಮೆದುಳಿನಲ್ಲಿ ಸಿಲುಕಿರುವ 9 ಎಂಎಂ ಬುಲೆಟ್ ಅನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದ್ದು, ನಾಲ್ಕು ದಿನಗಳ ವರೆಗೆ ಬುಲೆಟ್​​​​ ಆತನ ತಲೆಯೊಳಗೆ ಇದ್ದಿದ್ದು ವೈದ್ಯರನ್ನೇ ಅಚ್ಚರಿಗೊಳಿಸಿದೆ.

Brazil Man: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ
Gunshot in head
ಅಕ್ಷತಾ ವರ್ಕಾಡಿ
|

Updated on: Jan 24, 2024 | 5:47 PM

Share

ಬ್ರೆಜಿಲ್​​ನ 21 ವರ್ಷದ ಮೇಟಿಯುಸ್ ಫಾಸಿಯೊ ಎಂಬಾತ ಕಳೆದ ವರ್ಷದ ಡಿಸೆಂಬರ್ 31ರಂದು ಪಾರ್ಟಿಯಲ್ಲಿ ತೊಡಗಿಸಿಕೊಂಡಿದ್ದ. ಪಾರ್ಟಿಯ ನಡುವೆ ಗಲಾಟೆ ಪ್ರಾರಂಭವಾಗಿದ್ದು, ಈತನ ತಲೆಯಿಂದ ರಕ್ತಸ್ರಾವವಾಗಲು ಪ್ರಾರಂಭವಾಗಿದೆ. ತಲೆಗೆ ಕಲ್ಲು ತಾಗಿದೆ ಎಂದು ಭಾವಿಸಿದ್ದ, ಈತನಿಗೆ ನಾಲ್ಕು ದಿನಗಳ ನಂತರ ತಲೆಯೊಳಗೆ ಬುಲೆಟ್​​​​​​ ಇರುವುದು ತಿಳಿದಿದೆ. ಡಿ.31ರಂದು ಚಿಕ್ಕ ಗಾಯಕ್ಕೆ ಚಿಕಿತ್ಸೆ ಪಡೆದಿದ್ದು, ಆರಾಮವಾಗಿದ್ದ ಈತನಿಗೆ ಜನವರಿ 4 ಆರೋಗ್ಯ ಸಮಸ್ಯೆ ಪ್ರಾರಂಭವಾಗಿದೆ.

ನಿದ್ದೆಯಿಂದ ಎದ್ದ ಮೇಟಿಯುಸ್​ಗೆ ಎಡಗೈ ಎತ್ತಲು ಸಾಧ್ಯವಾಗದಂತಹ ಬಲಹೀನತೆಯ ಸಮಸ್ಯೆ ಪ್ರಾರಂಭವಾಗಿದ್ದು, ಆತಂಕಕ್ಕೊಳಗಾದ ಈತ ಬಟ್ಟೆ ಧರಿಸಿ ನೇರವಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಹೋಗಿದ್ದಾನೆ.ಬಳಿಕ ಅಲ್ಲಿ ಅವರು ನಾಲ್ಕು ದಿನಗಳ ಹಿಂದೆ ತಲೆಗೆ ಕಲ್ಲು ತಾಗಿರುವ ಬಗ್ಗೆ ವೈದ್ಯರಿಗೆ ತಿಳಿಸಿದ್ದಾನೆ.ಆದರೆ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದಾಗ ತಲೆಗೆ ಹೊಡೆದಿದ್ದು ಕಲ್ಲು ಅಲ್ಲ ಗುಂಡು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ‘ಶ್ರೀಮಂತ ಹುಡುಗರನ್ನು ಸೆಳೆಯಲು ಯುವತಿಯರೇ ಈ ಸರ್ಜರಿ ಮಾಡಿಸಿ’; ಕಂಪನಿಗೆ ಕಂಟಕವಾದ ಈ ಜಾಹೀರಾತು

ವರದಿಗಳ ಪ್ರಕಾರ, ವೈದ್ಯರು ಮೆದುಳಿನಲ್ಲಿ ಸಿಲುಕಿರುವ 9 ಎಂಎಂ ಬುಲೆಟ್ ಅನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದ್ದು, ನಾಲ್ಕು ದಿನಗಳ ಬುಲೆಟ್​​​​ ಆತನ ತಲೆಯೊಳಗೆ ಇದ್ದಿದ್ದು ವೈದ್ಯರನ್ನೇ ಅಚ್ಚರಿಗೊಳಿಸಿದೆ. ಆದರೆ ಅದೃಷ್ಟವಶಾತ್ ಆಪರೇಷನ್ ಯಶಸ್ವಿಯಾಗಿದ್ದು ಮಟಿಯಾಸ್ ಪ್ರಾಣವನ್ನು ಉಳಿಸಲಾಗಿದೆ. ಸದ್ಯ ಈತ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್