AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil Man: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ವೈದ್ಯರು ಮೆದುಳಿನಲ್ಲಿ ಸಿಲುಕಿರುವ 9 ಎಂಎಂ ಬುಲೆಟ್ ಅನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದ್ದು, ನಾಲ್ಕು ದಿನಗಳ ವರೆಗೆ ಬುಲೆಟ್​​​​ ಆತನ ತಲೆಯೊಳಗೆ ಇದ್ದಿದ್ದು ವೈದ್ಯರನ್ನೇ ಅಚ್ಚರಿಗೊಳಿಸಿದೆ.

Brazil Man: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ
Gunshot in head
ಅಕ್ಷತಾ ವರ್ಕಾಡಿ
|

Updated on: Jan 24, 2024 | 5:47 PM

Share

ಬ್ರೆಜಿಲ್​​ನ 21 ವರ್ಷದ ಮೇಟಿಯುಸ್ ಫಾಸಿಯೊ ಎಂಬಾತ ಕಳೆದ ವರ್ಷದ ಡಿಸೆಂಬರ್ 31ರಂದು ಪಾರ್ಟಿಯಲ್ಲಿ ತೊಡಗಿಸಿಕೊಂಡಿದ್ದ. ಪಾರ್ಟಿಯ ನಡುವೆ ಗಲಾಟೆ ಪ್ರಾರಂಭವಾಗಿದ್ದು, ಈತನ ತಲೆಯಿಂದ ರಕ್ತಸ್ರಾವವಾಗಲು ಪ್ರಾರಂಭವಾಗಿದೆ. ತಲೆಗೆ ಕಲ್ಲು ತಾಗಿದೆ ಎಂದು ಭಾವಿಸಿದ್ದ, ಈತನಿಗೆ ನಾಲ್ಕು ದಿನಗಳ ನಂತರ ತಲೆಯೊಳಗೆ ಬುಲೆಟ್​​​​​​ ಇರುವುದು ತಿಳಿದಿದೆ. ಡಿ.31ರಂದು ಚಿಕ್ಕ ಗಾಯಕ್ಕೆ ಚಿಕಿತ್ಸೆ ಪಡೆದಿದ್ದು, ಆರಾಮವಾಗಿದ್ದ ಈತನಿಗೆ ಜನವರಿ 4 ಆರೋಗ್ಯ ಸಮಸ್ಯೆ ಪ್ರಾರಂಭವಾಗಿದೆ.

ನಿದ್ದೆಯಿಂದ ಎದ್ದ ಮೇಟಿಯುಸ್​ಗೆ ಎಡಗೈ ಎತ್ತಲು ಸಾಧ್ಯವಾಗದಂತಹ ಬಲಹೀನತೆಯ ಸಮಸ್ಯೆ ಪ್ರಾರಂಭವಾಗಿದ್ದು, ಆತಂಕಕ್ಕೊಳಗಾದ ಈತ ಬಟ್ಟೆ ಧರಿಸಿ ನೇರವಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಹೋಗಿದ್ದಾನೆ.ಬಳಿಕ ಅಲ್ಲಿ ಅವರು ನಾಲ್ಕು ದಿನಗಳ ಹಿಂದೆ ತಲೆಗೆ ಕಲ್ಲು ತಾಗಿರುವ ಬಗ್ಗೆ ವೈದ್ಯರಿಗೆ ತಿಳಿಸಿದ್ದಾನೆ.ಆದರೆ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದಾಗ ತಲೆಗೆ ಹೊಡೆದಿದ್ದು ಕಲ್ಲು ಅಲ್ಲ ಗುಂಡು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ‘ಶ್ರೀಮಂತ ಹುಡುಗರನ್ನು ಸೆಳೆಯಲು ಯುವತಿಯರೇ ಈ ಸರ್ಜರಿ ಮಾಡಿಸಿ’; ಕಂಪನಿಗೆ ಕಂಟಕವಾದ ಈ ಜಾಹೀರಾತು

ವರದಿಗಳ ಪ್ರಕಾರ, ವೈದ್ಯರು ಮೆದುಳಿನಲ್ಲಿ ಸಿಲುಕಿರುವ 9 ಎಂಎಂ ಬುಲೆಟ್ ಅನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದ್ದು, ನಾಲ್ಕು ದಿನಗಳ ಬುಲೆಟ್​​​​ ಆತನ ತಲೆಯೊಳಗೆ ಇದ್ದಿದ್ದು ವೈದ್ಯರನ್ನೇ ಅಚ್ಚರಿಗೊಳಿಸಿದೆ. ಆದರೆ ಅದೃಷ್ಟವಶಾತ್ ಆಪರೇಷನ್ ಯಶಸ್ವಿಯಾಗಿದ್ದು ಮಟಿಯಾಸ್ ಪ್ರಾಣವನ್ನು ಉಳಿಸಲಾಗಿದೆ. ಸದ್ಯ ಈತ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ