AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

ಜರ್ಮನ್ ಶೆಫರ್ಡ್ ತಳಿಯ ಈ ಶ್ವಾನದ ಹೆಸರು ಗುಂಥರ್-6. ಈ ಶ್ವಾನದ ಹೆಸರಿನಲ್ಲಿ ಒಟ್ಟು 3,300 ಕೋಟಿ ರೂಪಾಯಿ ಆಸ್ತಿಯಿದೆ. ಈ ಶ್ವಾನವನ್ನು ನೋಡಿಕೊಳ್ಳಲು 27 ಕೆಲಸಗಾರರಿದ್ದಾರೆ. ಈ ಶ್ವಾನ ಸ್ವಂತ ವಿಮಾನ ಸೇರಿದಂತೆ BMW ಕಾರನ್ನು ಹೊಂದಿದೆ.

Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು
Gunther;The Richest Dog in the World
ಅಕ್ಷತಾ ವರ್ಕಾಡಿ
|

Updated on: Aug 31, 2024 | 10:49 AM

Share

ಸಾವಿರಾರು ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಅತ್ಯಂತ ಶ್ರೀಮಂತ ಶ್ವಾನವಿದು. ಇತ್ತೀಚಿಗಷ್ಟೇ ಈ ಶ್ವಾನ ಗಿನ್ನೆಸ್​​ ವಿಶ್ವ ದಾಖಲೆಯನ್ನು ಹೊಂದಿದೆ. ಈ ಶ್ವಾನ ಸ್ವಂತ ವಿಮಾನ ಸೇರಿದಂತೆ BMW ಕಾರನ್ನು ಹೊಂದಿದೆ. ಇದಲ್ಲದೆ, ಈ ನಾಯಿಯ ಸೇವೆಗಾಗಿ 27 ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಲಾಗಿದೆ.

ಜರ್ಮನ್ ಶೆಫರ್ಡ್ ತಳಿಯ ಈ ಶ್ವಾನದ ಹೆಸರು ಗುಂಥರ್-6. ಈ ಶ್ವಾನದ ಹೆಸರಿನಲ್ಲಿ ಒಟ್ಟು 3,300 ಕೋಟಿ ರೂಪಾಯಿ ಆಸ್ತಿಯಿದೆ. ಈ ಶ್ವಾನವನ್ನು ನೋಡಿಕೊಳ್ಳಲು 27 ಕೆಲಸಗಾರರಿದ್ದಾರೆ. ಇದಲ್ಲದೇ ರುಚಿಕರವಾದ ಖಾದ್ಯವನ್ನು ತಯಾರಿಸಲು ವಿಶೇಷ ಬಾಣಸಿಗರನ್ನೂ ಕೂಡ ನೇಮಿಸಲಾಗಿದೆ.

ಇದನ್ನೂ ಓದಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

1992 ರಲ್ಲಿ ಕಾರ್ಲೋಟಾ ಲೀಬೆನ್‌ಸ್ಟೈನ್ ಎಂಬ ಶ್ರೀಮಂತ ಮಹಿಳೆ ತನ್ನ ಸಾವಿಗೂ ಮುನ್ನ ತನ್ನ ಎಲ್ಲಾ ಆಸ್ತಿಯನ್ನು ತನ್ನ ಮುದ್ದಿನ ಜರ್ಮನ್ ಶೆಫರ್ಡ್ ತಳಿಯ ಶ್ವಾನದ ಹೆಸರಿಗೆ ಬರೆದಿದ್ದಳು. ಇದಲ್ಲದೇ ತನ್ನ ಶ್ವಾನದ ಮುಂದಿನ ಸಂತತಿಗೆ ಈ ಆಸ್ತಿ ಮುಂದುವರಿಯುತ್ತಾ ಹೋಗಬೇಕು ಎಂದು ಶರತ್ತು ವಿಧಿಸಿದ್ದಳು. ಅಂದರಂತೆ ಇದೀಗ ಶ್ವಾನ ಗುಂಥರ್-6 ಹೆಸರಿನಲ್ಲಿ ಎಲ್ಲಾ ಆಸ್ತಿಗಳಿವೆ. ಮೌರಿಜಿಯೊ ಮಿಯಾನ್‌ ಎಂಬಾತ ಈ ಎಲ್ಲ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದಾನೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್