AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ

ಗ್ವಾಲಿಯರ್‌ನಲ್ಲಿ ಆಟೋ ರಿಕ್ಷಾದೊಳಗೆ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Nov 30, 2024 | 6:30 PM

Share

ಮಧ್ಯಪ್ರದೇಶ: ರಿಕ್ಷಾದಲ್ಲಿ ಕಿರುಕುಳ ಮತ್ತು ಚುಡಾಯಿಸಿದ ಆರೋಪದ ಮೇಲೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಇಂದು(ನ.30) ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಾಹಿತಿಯ ಪ್ರಕಾರ, ಪಾದವ್ ಪೊಲೀಸ್ ಠಾಣಾ ವ್ಯಾಪ್ತಿಯ ಫೂಲ್‌ಬಾಗ್ ಸ್ಕ್ವೇರ್‌ನಲ್ಲಿ ಈ ಘಟನೆ ನಡೆದಿದೆ. ರಿಕ್ಷಾದೊಳಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯರು ಮೊಬೈಲ್​ ಮೂಲಕ ವಿಡಿಯೋ ಮಾಡಿ, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 52 ಕೋಟಿ ಕೊಟ್ಟು ಹರಾಜಿನಲ್ಲಿ ಖರೀದಿಸಿದ್ದ ಬಾಳೆಹಣ್ಣನ್ನು ಒಂದೇ ಕ್ಷಣದಲ್ಲಿ ತಿಂದು ಮುಗಿಸಿದ ವ್ಯಕ್ತಿ

ಈ ಬಗ್ಗೆ ಯುವತಿ ಇನ್ನೂ ಔಪಚಾರಿಕವಾಗಿ ದೂರು ದಾಖಲಿಸಿಲ್ಲ . ದೂರು ನೀಡಿದರೆ ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ