AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ

ಗ್ವಾಲಿಯರ್‌ನಲ್ಲಿ ಆಟೋ ರಿಕ್ಷಾದೊಳಗೆ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Nov 30, 2024 | 6:30 PM

Share

ಮಧ್ಯಪ್ರದೇಶ: ರಿಕ್ಷಾದಲ್ಲಿ ಕಿರುಕುಳ ಮತ್ತು ಚುಡಾಯಿಸಿದ ಆರೋಪದ ಮೇಲೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಇಂದು(ನ.30) ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಾಹಿತಿಯ ಪ್ರಕಾರ, ಪಾದವ್ ಪೊಲೀಸ್ ಠಾಣಾ ವ್ಯಾಪ್ತಿಯ ಫೂಲ್‌ಬಾಗ್ ಸ್ಕ್ವೇರ್‌ನಲ್ಲಿ ಈ ಘಟನೆ ನಡೆದಿದೆ. ರಿಕ್ಷಾದೊಳಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯರು ಮೊಬೈಲ್​ ಮೂಲಕ ವಿಡಿಯೋ ಮಾಡಿ, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 52 ಕೋಟಿ ಕೊಟ್ಟು ಹರಾಜಿನಲ್ಲಿ ಖರೀದಿಸಿದ್ದ ಬಾಳೆಹಣ್ಣನ್ನು ಒಂದೇ ಕ್ಷಣದಲ್ಲಿ ತಿಂದು ಮುಗಿಸಿದ ವ್ಯಕ್ತಿ

ಈ ಬಗ್ಗೆ ಯುವತಿ ಇನ್ನೂ ಔಪಚಾರಿಕವಾಗಿ ದೂರು ದಾಖಲಿಸಿಲ್ಲ . ದೂರು ನೀಡಿದರೆ ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ