AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ

ಗ್ವಾಲಿಯರ್‌ನಲ್ಲಿ ಆಟೋ ರಿಕ್ಷಾದೊಳಗೆ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ರಿಕ್ಷಾದಲ್ಲಿ ಮೈ ಮುಟ್ಟಿ ಕಿರುಕುಳ; ನಡುರಸ್ತೆಯಲ್ಲೇ ಚಪ್ಪಲಿ ಏಟು ತಿಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Nov 30, 2024 | 6:30 PM

Share

ಮಧ್ಯಪ್ರದೇಶ: ರಿಕ್ಷಾದಲ್ಲಿ ಕಿರುಕುಳ ಮತ್ತು ಚುಡಾಯಿಸಿದ ಆರೋಪದ ಮೇಲೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಇಂದು(ನ.30) ಮಧ್ಯಾಹ್ನ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಾಹಿತಿಯ ಪ್ರಕಾರ, ಪಾದವ್ ಪೊಲೀಸ್ ಠಾಣಾ ವ್ಯಾಪ್ತಿಯ ಫೂಲ್‌ಬಾಗ್ ಸ್ಕ್ವೇರ್‌ನಲ್ಲಿ ಈ ಘಟನೆ ನಡೆದಿದೆ. ರಿಕ್ಷಾದೊಳಗೆ ಮಧ್ಯವಯಸ್ಕ ವ್ಯಕ್ತಿಯೊಬ್ಬ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಕೋಪಗೊಂಡ ಯುವತಿ ರಿಕ್ಷಾದಿಂದ ಹೊರಬಂದು, ವ್ಯಕ್ತಿಯನ್ನು ಹೊರಗೆಳೆದು ಸಾರ್ವಜನಿಕವಾಗಿ ಚಪ್ಪಳಿಯಲ್ಲಿ ಥಳಿಸಿದ್ದಾಳೆ. ಈ ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯರು ಮೊಬೈಲ್​ ಮೂಲಕ ವಿಡಿಯೋ ಮಾಡಿ, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: 52 ಕೋಟಿ ಕೊಟ್ಟು ಹರಾಜಿನಲ್ಲಿ ಖರೀದಿಸಿದ್ದ ಬಾಳೆಹಣ್ಣನ್ನು ಒಂದೇ ಕ್ಷಣದಲ್ಲಿ ತಿಂದು ಮುಗಿಸಿದ ವ್ಯಕ್ತಿ

ಈ ಬಗ್ಗೆ ಯುವತಿ ಇನ್ನೂ ಔಪಚಾರಿಕವಾಗಿ ದೂರು ದಾಖಲಿಸಿಲ್ಲ . ದೂರು ನೀಡಿದರೆ ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!