AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತ್ಯಂತ ಚಿಕ್ಕ ಏರ್​ಪೋರ್ಟ್​ ಇದು, ಮರದ ಕೆಳಗೆ ಕೂತು ಕಾಯ್ಬೇಕು

ಜಗತ್ತಿನಲ್ಲಿರುವ ಸಣ್ಣ ವಿಮಾನ ನಿಲ್ದಾಣದ ಬಗ್ಗೆ ನಾವಿಲ್ಲಿ ಹೇಳಲು ಹೊರಟಿದ್ದೇವೆ. ಕೊಲಂಬಿಯಾದ ಅಗುವಾಚಿಕಾ ಎಂಬ ಸ್ಥಳದಲ್ಲಿ ಹಕಾರಿಟಮಾ ವಿಮಾನ ನಿಲ್ದಾಣವಿದೆ. ವಿಮಾನ ನಿಲ್ದಾಣದ ಗಾತ್ರದಿಂದಾಗಿ ಅದು ಪ್ರಸಿದ್ಧವಾಗಿದೆ. ವಿಮಾನ ಹೊರಡಲು 20 ನಿಮಿಷಗಳು ಬಾಕಿ ಇರುವಾಗ ಬೋರ್ಡಿಂಗ್ ಪ್ರಕ್ರಿಯೆಗಳು ಶುರುವಾಗುತ್ತವೆ

ವಿಶ್ವದ ಅತ್ಯಂತ ಚಿಕ್ಕ ಏರ್​ಪೋರ್ಟ್​ ಇದು, ಮರದ ಕೆಳಗೆ ಕೂತು ಕಾಯ್ಬೇಕು
ಏರ್​ಪೋರ್ಟ್​Image Credit source: AOL.com
ನಯನಾ ರಾಜೀವ್
|

Updated on: Aug 29, 2024 | 11:35 AM

Share

ಜಗತ್ತಿನಲ್ಲಿ ನಾವು ತಿಳಿದುಕೊಳ್ಳುವ ವಿಚಾರಗಳು ಹಲವಿದೆ. ಒಂದು ಕಾಲದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದೇ ಖುಷಿಯ ವಿಚಾರವಾಗಿತ್ತು. ಅದರಲ್ಲೂ ವಿಮಾನದಲ್ಲಿ ಎಲ್ಲಾದರೂ ಹೋದರೆ ಅದು ಹೆಮ್ಮೆಯ ವಿಷಯವಾಗಿತ್ತು. ಕಾಲ ಬದಲಾದಂತೆ ಮನುಷ್ಯನ ಆಲೋಚನೆಗಳು ಕೂಡ ಬದಲಾಗಿವೆ. ಇಲ್ಲಿ ಐಷಾರಾಮಿ ಪ್ರಯಾಣವನ್ನು ಒದಗಿಸುವ ವಿಮಾನವಿದೆ ಆದರೆ ವಿಮಾನ ನಿಲ್ದಾಣದಲ್ಲಿ ಯಾವುದೇ ಸೌಕರ್ಯಗಳಿಲ್ಲ.

ವಿಮಾನ ನಿಲ್ದಾಣ ಎಂದ ತಕ್ಷಣ ನಿಮ್ಮ ಕಣ್ಣಿಗೆ ವೇಟಿಂಗ್ ಪ್ರದೇಶ, ತಿಂಡಿ, ತಿನಿಸುಗಳು, ವಿಮಾನಗಳು, ಐಷಾರಾಮಿ ಮೂಲಸೌಕರ್ಯಗಳೇ ನೆನಪಿಗೆ ಬರುತ್ತವೆ. ಶ್ವದ ಒಂದು ವಿಮಾನ ನಿಲ್ದಾಣವು ಸಾಮಾನ್ಯ ವಿಮಾನ ನಿಲ್ದಾಣಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಅದು ಜಗತ್ತಿನ ಸಣ್ಣ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಕೊಲಂಬಿಯಾದ ಅಗುವಾಚಿಕಾ ಎಂಬ ಸ್ಥಳದಲ್ಲಿ ಹಕಾರಿಟಮಾ ವಿಮಾನ ನಿಲ್ದಾಣವಿದೆ. ವಿಮಾನ ನಿಲ್ದಾಣದ ಗಾತ್ರದಿಂದಾಗಿ ಅದು ಪ್ರಸಿದ್ಧವಾಗಿದೆ. ವಿಮಾನ ಹೊರಡಲು 20 ನಿಮಿಷಗಳು ಬಾಕಿ ಇರುವಾಗ ಬೋರ್ಡಿಂಗ್ ಪ್ರಕ್ರಿಯೆಗಳು ಶುರುವಾಗುತ್ತವೆ.

ಮತ್ತಷ್ಟು ಓದಿ: ಜಗತ್ತಿನ ಈ ಒಂದು ದೇಶದಲ್ಲಿ ಮಾತ್ರ ವರ್ಷಕ್ಕೆ 12 ಅಲ್ಲ 13 ತಿಂಗಳಂತೆ! ವಾರಕ್ಕೆ ಐದೇ ದಿನವಂತೆ

ಅಲ್ಲಿ ಲಗೇಶ್​ ಪರಿಶೀಲಿಸಲು ಸ್ಕ್ಯಾನ್​ ಕೂಡ ಇಲ್ಲ, ಕೈಯಲ್ಲಿ ಪರಿಶೀಲಿಸಲಾಗುತ್ತದೆ. ಇಲ್ಲಿ ಸ್ಕ್ಯಾನರ್ ಯಂತ್ರ ಇರಿಸಲೂ ಕೂಡ ಸ್ಥಳವಿಲ್ಲ. ಜನರು ವಿಮಾನ ನಿಲ್ದಾಣಕ್ಕೆ ಬಂದರೆ ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕು.

ಇಲ್ಲಿ ಐಷಾರಾಮಿ ಕಾಯುವ ಕೊಠಡಿ ಇಲ್ಲ, ಬದಲಿಗೆ ಮಾವಿನ ಮರದ ಕೆಳಗೆ ನಿರ್ಮಿಸಲಾದ ಬೆಂಚುಗಳ ಮೇಲೆ ಜನರು ಕಾಯುತ್ತಾರೆ. ಪುರುಷರು ಮತ್ತು ಮಹಿಳೆಯರಿಗೆ ತಲಾ ಒಂದು ಕಾಯುವ ಕೊಠಡಿ ಇದೆ. ಇಲ್ಲಿ ವಿಮಾನವು ಚಿಕ್ಕದಾಗಿದ್ದರೂ, ಆಸನಗಳು ಸಾಕಷ್ಟು ಆರಾಮದಾಯಕವಾಗಿವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ