AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು
ರಾಷ್ಟ್ರ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ದೇವಾಲಯ
TV9 Web
| Edited By: |

Updated on: Aug 04, 2022 | 9:42 AM

Share

ಟ್ರೆಂಡಿಂಗ್ ನ್ಯೂಸ್: ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಮನವಿಯ ನಂತರ ಇಡೀ ದೇಶವೇ ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ (Har Ghar Tiranga Campaign) ಭಾಗವಹಿಸಿದ್ದು, ಅನೇಕ ಕಡೆಗಳಲ್ಲಿ ದೇವಾಲಯಗಳು ವಿಶೇಷವಾಗಿ ಅಭಿಯಾನದಲ್ಲಿ ಪಾಲ್ಗೊಂಡಿವೆ. ಈ ಪೈಕಿ ಖಜುರಾಹೊದ ದೇವಾಲಯಗಳು ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿವೆ. ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ಇಡೀ ದೇಶವು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಅಲ್ಲದೆ ಪ್ರಜೆಗಳು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರಧ್ವಜದ ಪ್ರೊಫೈಲ್ ಫೋಟೋಗಳನ್ನು ಹಾಕುವಂತೆಯೂ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿಯವರ ಮನವಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಕೋಟ್ಯಾಂತರ ಜನರು ತಮ್ಮ ಪ್ರೊಫೈಲ್​ನಲ್ಲಿ ತಿರಂಗದ ಫೋಟೋವನ್ನು ಹಾಕಿದ್ದಾರೆ. ಇನ್ನೂ ಕೆಲವರು ತ್ರಿವರ್ಣ ಧ್ವಜದೊಂದಿಗಿನ ತಮ್ಮ ಭಾವಚಿತ್ರವಿರುವ ಫೋಟೋವನ್ನು ಹಾಕಿಕೊಂಡು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಸಾಮಾನ್ಯ ಜನರ ಜೊತೆಗೆ ದೇಶದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿಯವರ ಈ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಹೊಸ ಅಭಿಯಾನ ಆರಂಭಿಸಿದೆ. ಕಾಂಗ್ರೆಸ್ ಪಕ್ಷವು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದಿರುವ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಚಿತ್ರವನ್ನು ಡಿಪಿಯಲ್ಲಿ ಹಾಕಲು ಪ್ರಾರಂಭಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ