Viral Video: ಸರತಿ ಸಾಲಿನಲ್ಲಿ ಸರಸರನೆ ಕಟ್ಟಡ ಇಳಿಯುತ್ತಿರುವ ಮಂಗಗಳು! ಉದ್ಯಮಿ ಹರ್ಷ ಗೋಯಂಕಾ ಹಂಚಿಕೊಂಡ ವಿಡಿಯೋ ವೈರಲ್

Viral Video: 10 ಸೆಕೆಂಡುಗಳಿರುವ ವಿಡಿಯೋ ಕ್ಲಿಪ್​ನಲ್ಲಿ ಎರಡು ಮಂಗಗಳು ಸರತಿ ಸಾಲಿನಲ್ಲಿ ಕಟ್ಟಡವನ್ನು ಇಳಿಯುತ್ತಿವೆ. ಅತೀ ವೇಗದಲ್ಲಿ ಸರಸರನೆ ಕಟ್ಟಡ ಇಳಿದು ಯಾರ ಕಣ್ಣಿಗೂ ಬೀಳದಂತೆ ಓಡಿ ಹೋಗಿವೆ.

Viral Video: ಸರತಿ ಸಾಲಿನಲ್ಲಿ ಸರಸರನೆ ಕಟ್ಟಡ ಇಳಿಯುತ್ತಿರುವ ಮಂಗಗಳು! ಉದ್ಯಮಿ ಹರ್ಷ ಗೋಯಂಕಾ ಹಂಚಿಕೊಂಡ ವಿಡಿಯೋ ವೈರಲ್
ಸರತಿ ಸಾಲಿನಲ್ಲಿ ಸರಸರನೆ ಕಟ್ಟಡ ಇಳಿಯುತ್ತಿರುವ ಮಂಗಗಳು!
Follow us
|

Updated on:Jun 22, 2021 | 10:47 AM

ಮಂಗನ ಆಟ ನೋಡ್ತಿದ್ರೆ ಕೆಲವು ಬಾರಿ ನಗು ಬರುವಂತಿರುತ್ತದೆ! ಸರ್.. ​ಎಂದು ಮರ ಇಳಿಯುವುದು.. ಒಂದು ಮರದಿಂದ ಇನ್ನೊಂದು ಮರಕ್ಕೆ ಗಬಕ್​ನೆ​ ಹಾರುವುದು.. ಇದ್ದ-ಬಿದ್ದ ಹಣ್ನುಗಳನ್ನೆಲ್ಲಾ ಅರ್ಧಮ್ಮರ್ಧ ತಿಂದು ಬಿಸಾಡುವುದು.. ಸುತ್ತಮುತ್ತಲು ಕಣ್​ ಮಿಟುಕಿಸುತ್ತಾ ಜಮೀನು ತುಂಬ ಕೀಟಲೆ ಮಾಡುವುದು.. ಇವುಗಳೆಲ್ಲಾ ಕಿರಿಕಿರಿ ಅನಿಸಿದರೂ ವಿಡಿಯೋದಲ್ಲಿ ಅವುಗಳ ತುಂಟಾಟ ನೋಡಲು ಸಕತ್​ ಇಷ್ಟವಾಗುತ್ತದೆ. ಉದ್ಯಮಿ ಹರ್ಷ ಗೋಯಂಕಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ.

ಉದ್ಯಮಿ ಹರ್ಷ ಗೋಯಂಕಾ ಹಂಚಿಕೊಂಡಿರುವ ವಿಡಿಯೋ ನಿಮ್ಮನ್ನು ನಿಜವಾಗಿಯೂ ನಗಿಸುವಂತಿದೆ. ಇವರು ಶನಿವಾರ (ಜೂನ್​19) ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರಿಗೆ ಭಾರೀ ಖುಷಿಕೊಟ್ಟಿದೆ. ಮಂಗ ಸರಸರನೆ ಕಟ್ಟಡ ಇಳಿಯುತ್ತಿರುವ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

10 ಸೆಕೆಂಡುಗಳಿರುವ ವಿಡಿಯೋ ಕ್ಲಿಪ್​ನಲ್ಲಿ ಎರಡು ಮಂಗಗಳು ಸರತಿ ಸಾಲಿನಲ್ಲಿ ಕಟ್ಟಡವನ್ನು ಇಳಿಯುತ್ತಿವೆ. ಎರಡೂ ಮಂಗಗಳು ಒಂದೇ ವೇಗದಲ್ಲಿವೆ ಮತ್ತು ಒಂದನ್ನು ಒಂದು ಹಿಂಬಾಲಿಸುತ್ತಿದ್ದಂತೆ ಅನಿಸುತ್ತಿದೆ. ಅತೀ ವೇಗದಲ್ಲಿ ಸರಸರನೆ ಕಟ್ಟಡ ಇಳಿದು ಯಾರ ಕಣ್ಣಿಗೂ ಬೀಳದಂತೆ ಓಡಿ ಹೋಗಿವೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ 6 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ‘ಜೀವನದಲ್ಲಿ ನೀವು ನೋಡುವ ಸರಳ ಸಂಗತಿಗಳಿವು.. ಇವುಗಳು ನಿಮ್ಮ ದಿನವನ್ನು ಬೆಳಗಿಸುತ್ತವೆ’ ಎಂಬ ಪ್ರತಿಕ್ರಿಯೆ ಕೇಳಿ ಬಂದಿದೆ.  ಶನಿವಾರ ದೆಹಲಿ ಮೆಟ್ರೋ ರೈಲಿನಲ್ಲಿ ಮಂಗ ಪ್ರಯಾಣ ಮಾಡಿರುವ ವಿಡಿಯೋ ಒಂದು ವೈರಲ್ ಆಗಿತ್ತು. ಅದರ ಜತೆಗೆ ಈ ವೀಡಿಯೋ ಸಹ ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Viral Video: ಮಾಸ್ಕ್ ಧರಿಸದೆ ಓಡಾಡಿದವರಿಗೆ ಮಂಗಳಾರತಿ ಬೆಳಗಿ ಹಾಡು ಹೇಳಿದ ಮಹಿಳಾ ಪೊಲೀಸ್ ಅಧಿಕಾರಿ, ವಿಡಿಯೋ ವೈರಲ್

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ

Published On - 1:47 pm, Mon, 21 June 21

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ