AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್​ ಫ್ರಂ ಹೋಂ ಮತ್ತು ವರ್ಕ್​ ಫ್ರಂ ಆಫೀಸ್​; ಪೈ ಚಾರ್ಟ್​ ಹಂಚಿಕೊಂಡ ಹರ್ಷ ಗೋಯೆಂಕಾ

WFH : ಉದ್ಯೋಗಿಯು ಕಚೇರಿಯಿಂದ ಕೆಲಸ ಮಾಡಿದಾಗ ಮತ್ತು ವರ್ಕ್​ ಫ್ರಂ ಹೋಂ ಮಾಡಿದಾಗ ಸಮಯದ ಹೂಡಿಕೆಯಲ್ಲಿ ಉಂಟಾಗುವ ವ್ಯತ್ಯಾಸವನ್ನು ಈ ಪೈ ಚಾರ್ಟ್​ಗಳು ಸೂಚಿಸುತ್ತವೆ.

ವರ್ಕ್​ ಫ್ರಂ ಹೋಂ ಮತ್ತು ವರ್ಕ್​ ಫ್ರಂ ಆಫೀಸ್​; ಪೈ ಚಾರ್ಟ್​ ಹಂಚಿಕೊಂಡ ಹರ್ಷ ಗೋಯೆಂಕಾ
ಉದ್ಯಮಿ ಹರ್ಷ ಗೋಯೆಂಕಾ
ಶ್ರೀದೇವಿ ಕಳಸದ
|

Updated on:Sep 30, 2022 | 4:34 PM

Share

Trending : ಕೊವಿಡ್​ನಿಂದ ಅಸ್ತವ್ಯಸ್ತಗೊಂಡಿದ್ದ ಜನಜೀವನ ನಿಧಾನ ಸಮಸ್ಥಿತಿಗೆ ಹೊರಳುತ್ತಿದೆ. ವರ್ಕ್​ ಫ್ರಂ ಹೋಂ ಮಾಡುತ್ತಿದ್ದ ಜನರು ಕಚೇರಿಗಳಿಗೆ ತೆರಳಿ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಕಾರ್ಗತ್ತಲೆ ಕಳೆದು ಹಳೆಯ ದಿನಚರಿಗೆ ಬರುತ್ತಿದ್ದೇವೆ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕೆಲ ಕಂಪೆನಿಗಳು ವರ್ಕ್​​ ಫ್ರಂ ಹೋಮ್​ಗೆ ಅವಕಾಶ ಕಲ್ಪಿಸಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡ ಉದ್ಯಮಿ ಹರ್ಷ್ ಗೋಯೆಂಕಾ, ಉದ್ಯಮಿ ಹರ್ಷ ಗೋಯೆಂಕಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿ ಎರಡು ಪೈ ಚಾರ್ಟ್​ ಅನ್ನು ಹಂಚಿಕೊಂಡಿದ್ದು, ನೆಟ್ಟಿಗರು ಈ ವಿಷಯವಾಗಿ ಈ ಚುರುಕಿನಿಂದ ಚರ್ಚೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ಯೋಗಿಗಳು ಕಚೇರಿಯಲ್ಲಿ ಕೆಲಸ ಮಾಡುವುದು ಉತ್ತಮ ಎನ್ನುವುದು ಈ ಕಾರಣಕ್ಕೆ ಎಂದು ಮೊದಲ ಚಾರ್ಟ್​ ಹಂಚಿಕೊಂಡಿದ್ದಾರೆ.

ವರ್ಕ್​ ಫ್ರಂ ಹೋಮ್ ಮಾಡುವ ಉದ್ಯೋಗಿ ಮತ್ತು ಕಚೇರಿಗೆ ಹೋಗಿ ಕೆಲಸ ಮಾಡುವ ಉದ್ಯೋಗಿಯ ಮಧ್ಯೆ ಸಮಯಯ ಹೂಡಿಕೆಯಲ್ಲಿ ಉಂಟಾಗುವ ವ್ಯತ್ಯಾಸದ ಕುರಿತಾಗಿ ಈ ಪೈ ಚಾಟ್​ ನಿರೂಪಿಸಲ್ಪಟ್ಟಿದೆ. ​

ಮೊದಲ ಚಾರ್ಟ್‌ನಲ್ಲಿ ಕೆಲಸಕ್ಕೆ ಆದ್ಯತೆ ನೀಡಲಾಗಿದೆ. ಎರಡನೇ ಚಾರ್ಟ್‌ನಲ್ಲಿ ಪ್ರಯಾಣ ಮತ್ತು ಚಾಟಿಂಗ್‌ನಂತಹ ಇತರೇ ವಿಷಯಗಳು ಹೇಗೆ ಅನುತ್ಪಾದಕತೆಯನ್ನು ಸೂಚಿಸುತ್ತವೆ ಎನ್ನುವುದನ್ನು ತೋರಿಸಲಾಗಿದೆ.

ಈ ಪೋಸ್ಟ್​ ಅನ್ನು 4,4,000 ಜನರು ಇಷ್ಟಪಟ್ಟಿದ್ದಾರೆ. ಕೆಲವರು ಗೋಯೆಂಕಾ ಅವರ ಅಭಿಪ್ರಾಯವನ್ನು ಬೆಂಬಲಿಸಿದರೆ, ಅನೇಕರು ವರ್ಕ್​ ಫ್ರಂ ಹೋಮ್​ ಸೂಕ್ತವಲ್ಲ ಎಂದಿದ್ದಾರೆ. ವರ್ಕ್​ ಫ್ರಂ ಹೋಂ ಮಾಡುವಾಗ ಮನೆಗೆಲಸಗಳು ಸಮಯವನ್ನು ನುಂಗುತ್ತವೆ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನೂ ಒಬ್ಬರು, ‘ಕಚೇರಿಯ ಓಡಾಟದ ಸಮಯ ತಪ್ಪುವುದರಿಂದ ನಾನು ಯೋಗ, ಧ್ಯಾನ, ಕ್ರಿಕೆಟ್​, ಓದು, ವಾಕಿಂಗ್​ನಂಥ ಚಟುವಟಿಕೆಗೆ ತೊಡಗಿಕೊಳ್ಳುತ್ತೇನೆ’ ಎಂದಿದ್ದಾರೆ.

ನಿಮಗೇನು ಅನ್ನಿಸುತ್ತೆ ಈ ವಿಷಯವಾಗಿ?

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:32 pm, Fri, 30 September 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ