AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದಲ್ಲಿ ವ್ಯಕ್ತಿಗೆ ಹೊಡೆಯುತ್ತಿರುವ ಅಪರಿಚಿತ ವ್ಯಕ್ತಿ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಅಪರಿಚಿತ ವ್ಯಕ್ತಿಯೋರ್ವ ಆತನ ತಲೆಗೆ ಹೊಡೆದಿದ್ದಾನೆ ಎಂಬುದು ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ತನಿಖೆ ನಡೆಯುತ್ತಿದ್ದು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹರಿಯಾಣದಲ್ಲಿ ವ್ಯಕ್ತಿಗೆ ಹೊಡೆಯುತ್ತಿರುವ ಅಪರಿಚಿತ ವ್ಯಕ್ತಿ; ದೃಶ್ಯ ಕ್ಯಾಮರಾದಲ್ಲಿ ಸೆರೆ
TV9 Web
| Edited By: |

Updated on:Jul 16, 2021 | 12:55 PM

Share

ಛಂಡೀಗಢ: ಅಪರಿಚಿತ ವ್ಯಕ್ತಿಯು ಓರ್ವನ ತಲೆಗೆ ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊಡೆತದ ರಭಸಕ್ಕೆ ವ್ಯಕ್ತಿ ಇಟ್ಟಿಗೆ ಗೋಡೆಗೆ ಹೋಗಿ ಬಡಿದುಕೊಂಡಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಭಯಾನಕ ದೃಶ್ಯ ಇದೀಗ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯನ್ನು ಕೆಡಗುವುದರ ಕುರಿತಾಗಿ ವ್ಯಕ್ತಿಯು ಪ್ರತಿಭಟನೆಯನ್ನು ನಡೆಸುತ್ತಿದ್ದ. ಹೀಗಾಗಿ ಅಪರಿಚಿತ ವ್ಯಕ್ತಿಯೋರ್ವ ಆತನ ತಲೆಗೆ ಹೊಡೆದಿದ್ದಾನೆ ಎಂಬುದು ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ತನಿಖೆ ನಡೆಯುತ್ತಿದ್ದು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹರಿಯಾಣದದ ಫರಿದಾಬಾದ್​ ಜಿಲ್ಲೆಯ ಅರಾವಳ್ಳಿಯ ಪ್ರದೇಶದಲ್ಲಿ ಖೋರಿ ಗ್ರಾಮದ ಸುಮಾರು 40,000 ನಿವಾಸಿಗಳು ಜಾಗವನ್ನು ಅತಿಕ್ರಮಣ ಮಾಡಲು ಮನೆಗಳನ್ನು ಕೆಡವಲು ಎದುರಿಸುತ್ತಿದ್ದಾರೆ. ಪುನರ್ವಸತಿ ಯೋಜನೆಗಳ ಬಗ್ಗೆ ಸರ್ಕಾರ ಚರ್ಚಿಸುತ್ತಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಹೇಳಿದ್ದಾರೆ. ಆದರೆ ಹರಿಯಾಣದಿಂದ ಬಂದವರಿಗೆ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ತಿಂಗಳು ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಳ್ಳುವ ಭೀತಿಯ ನಡುವೆ ಪ್ರತಿಭಟನಾಕಾರರು ಮತ್ತು ಪೋಲೀಸರ ನಡುವೆ ಘರ್ಷಣೆಗಳು ನಡೆದವು. ಅಲ್ಲಿರುವ ನಿವಾಸಿಗಳಲ್ಲಿ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಸಾಂಕ್ರಾಮಿಕ ರೋಗದ ಮಧ್ಯದಲ್ಲಿ ಮನೆಗಳನ್ನು ಕಳೆದುಕೊಳ್ಳುವ ಅಪಾಯವು ಪರಿಸ್ಥಿತಿಯನ್ನು ಭೀಕರಗೊಳಿಸಿತ್ತು.

ಇದನ್ನೂ ಓದಿ:

ಹರಿಯಾಣ: 10 ವರ್ಷದ ಬಾಲಕಿ ಮೇಲೆ 7 ಬಾಲಕರಿಂದ ಅತ್ಯಾಚಾರ, ಅವರಲ್ಲಿ 6 ಜನ 12ಕ್ಕಿಂತ ಕಡಿಮೆ ಪ್ರಾಯದವರು!

ಹರಿಯಾಣದಲ್ಲಿ ಕಿಸಾನ್ ಮಹಾಪಂಚಾಯತ್ ವೇದಿಕೆ ಧ್ವಂಸ ಪ್ರಕರಣ: 71 ಜನರ ವಿರುದ್ಧ ಕೇಸು ದಾಖಲು

Published On - 12:37 pm, Fri, 16 July 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್