AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣದಲ್ಲಿ ವ್ಯಕ್ತಿಗೆ ಹೊಡೆಯುತ್ತಿರುವ ಅಪರಿಚಿತ ವ್ಯಕ್ತಿ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಅಪರಿಚಿತ ವ್ಯಕ್ತಿಯೋರ್ವ ಆತನ ತಲೆಗೆ ಹೊಡೆದಿದ್ದಾನೆ ಎಂಬುದು ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ತನಿಖೆ ನಡೆಯುತ್ತಿದ್ದು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹರಿಯಾಣದಲ್ಲಿ ವ್ಯಕ್ತಿಗೆ ಹೊಡೆಯುತ್ತಿರುವ ಅಪರಿಚಿತ ವ್ಯಕ್ತಿ; ದೃಶ್ಯ ಕ್ಯಾಮರಾದಲ್ಲಿ ಸೆರೆ
TV9 Web
| Edited By: |

Updated on:Jul 16, 2021 | 12:55 PM

Share

ಛಂಡೀಗಢ: ಅಪರಿಚಿತ ವ್ಯಕ್ತಿಯು ಓರ್ವನ ತಲೆಗೆ ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊಡೆತದ ರಭಸಕ್ಕೆ ವ್ಯಕ್ತಿ ಇಟ್ಟಿಗೆ ಗೋಡೆಗೆ ಹೋಗಿ ಬಡಿದುಕೊಂಡಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಭಯಾನಕ ದೃಶ್ಯ ಇದೀಗ ಕ್ಯಾಮರಾದಲ್ಲಿ ಸೆರೆಯಾಗಿದೆ. ಮನೆಯನ್ನು ಕೆಡಗುವುದರ ಕುರಿತಾಗಿ ವ್ಯಕ್ತಿಯು ಪ್ರತಿಭಟನೆಯನ್ನು ನಡೆಸುತ್ತಿದ್ದ. ಹೀಗಾಗಿ ಅಪರಿಚಿತ ವ್ಯಕ್ತಿಯೋರ್ವ ಆತನ ತಲೆಗೆ ಹೊಡೆದಿದ್ದಾನೆ ಎಂಬುದು ವರದಿಯಿಂದ ತಿಳಿದು ಬಂದಿದೆ. ಈ ಕುರಿತಂತೆ ತನಿಖೆ ನಡೆಯುತ್ತಿದ್ದು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹರಿಯಾಣದದ ಫರಿದಾಬಾದ್​ ಜಿಲ್ಲೆಯ ಅರಾವಳ್ಳಿಯ ಪ್ರದೇಶದಲ್ಲಿ ಖೋರಿ ಗ್ರಾಮದ ಸುಮಾರು 40,000 ನಿವಾಸಿಗಳು ಜಾಗವನ್ನು ಅತಿಕ್ರಮಣ ಮಾಡಲು ಮನೆಗಳನ್ನು ಕೆಡವಲು ಎದುರಿಸುತ್ತಿದ್ದಾರೆ. ಪುನರ್ವಸತಿ ಯೋಜನೆಗಳ ಬಗ್ಗೆ ಸರ್ಕಾರ ಚರ್ಚಿಸುತ್ತಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್​ ಹೇಳಿದ್ದಾರೆ. ಆದರೆ ಹರಿಯಾಣದಿಂದ ಬಂದವರಿಗೆ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ತಿಂಗಳು ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಳ್ಳುವ ಭೀತಿಯ ನಡುವೆ ಪ್ರತಿಭಟನಾಕಾರರು ಮತ್ತು ಪೋಲೀಸರ ನಡುವೆ ಘರ್ಷಣೆಗಳು ನಡೆದವು. ಅಲ್ಲಿರುವ ನಿವಾಸಿಗಳಲ್ಲಿ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಸಾಂಕ್ರಾಮಿಕ ರೋಗದ ಮಧ್ಯದಲ್ಲಿ ಮನೆಗಳನ್ನು ಕಳೆದುಕೊಳ್ಳುವ ಅಪಾಯವು ಪರಿಸ್ಥಿತಿಯನ್ನು ಭೀಕರಗೊಳಿಸಿತ್ತು.

ಇದನ್ನೂ ಓದಿ:

ಹರಿಯಾಣ: 10 ವರ್ಷದ ಬಾಲಕಿ ಮೇಲೆ 7 ಬಾಲಕರಿಂದ ಅತ್ಯಾಚಾರ, ಅವರಲ್ಲಿ 6 ಜನ 12ಕ್ಕಿಂತ ಕಡಿಮೆ ಪ್ರಾಯದವರು!

ಹರಿಯಾಣದಲ್ಲಿ ಕಿಸಾನ್ ಮಹಾಪಂಚಾಯತ್ ವೇದಿಕೆ ಧ್ವಂಸ ಪ್ರಕರಣ: 71 ಜನರ ವಿರುದ್ಧ ಕೇಸು ದಾಖಲು

Published On - 12:37 pm, Fri, 16 July 21

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ