AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದು ಭಾರತದ ದುಬಾರಿ ನಂಬರ್ ಪ್ಲೇಟ್; ಬರೋಬ್ಬರಿ 1.17 ಕೋಟಿ ರೂಗೆ ಖರೀದಿಸಿದ ಯುವ ಉದ್ಯಮಿ

ಹರ್ಯಾಣದಲ್ಲಿ ಕಾರಿನ ನಂಬರ್ ಪ್ಲೇಟ್‌ಗೆ ಸಂಬಂಧಿಸಿದ್ದಂತೆ ಆನ್‌ಲೈನ್‌ ಹರಾಜು ನಡೆದಿದೆ. ಈ ಹರಾಜಿನಲ್ಲಿ 'HR88B8888' ಎನ್ನುವ ವಾಹನ ನೋಂದಣಿ ಸಂಖ್ಯೆಯು ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ಹರ್ಯಾಣದ ಯುವ ಉದ್ಯಮಿಯೊಬ್ಬರು ಈ ನಂಬರ್ ಪ್ಲೇಟ್ ಖರೀದಿ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಇದು ಭಾರತದ ದುಬಾರಿ ನಂಬರ್ ಪ್ಲೇಟ್; ಬರೋಬ್ಬರಿ 1.17 ಕೋಟಿ ರೂಗೆ ಖರೀದಿಸಿದ ಯುವ ಉದ್ಯಮಿ
ದುಬಾರಿ ನಂಬರ್‌ ಪ್ಲೇಟ್‌Image Credit source: Twitter
ಸಾಯಿನಂದಾ
|

Updated on:Nov 28, 2025 | 12:19 PM

Share

ಹರ್ಯಾಣ, ನವೆಂಬರ್ 28: ಭಾರತದಲ್ಲಿ ಕೋಟಿಗಟ್ಟಲೇ ಬೆಲೆ ಬಾಳುವ ದುಬಾರಿ ಕಾರುಗಳಿವೆ. ಅದೇ ರೀತಿ ದುಬಾರಿ ರಿಜಿಸ್ಟ್ರೇಶನ್ ನಂಬರ್‌ಗಳು ಇವೆ. ಇದೇ ಸಾಲಿಗೆ ಈ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ (Number plate) ಸೇರಿದೆ. 30 ವರ್ಷದ ಹರಿಯಾಣ ಮೂಲದ ಯುವ ಉದ್ಯಮಿ ಸುಧೀರ್ ಕುಮಾರ್ (Sudheer Kumar) 1.17 ಕೋಟಿ ನೀಡಿ HR88B8888 ನಂಬರ್ ಪ್ಲೇಟ್ ಖರೀದಿಸಿದ್ದಾರೆ.

ಟ್ರಾನ್ಸ್‌ಪೋರ್ಟ್ ಬ್ಯೂಸಿನೆಸ್, ಸಾಫ್ಟ್‌ವೇರ್ ಕಂಪನಿ ಸೇರಿದಂತೆ ಹಲವು ಉದ್ಯಮಗಳನ್ನು ನಡೆಸುತ್ತಿರುವ ಸುಧೀರ್ ಕುಮಾರ್ ಭಾರತದಲ್ಲೇ ದುಬಾರಿ ಬೆಲೆಯ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಮಾಲೀಕ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ:ಕುಡಿಯುವ ನೀರಿನಿಂದ ಕಾರು ತೊಳೆದ ವ್ಯಕ್ತಿಯಿಂದ 10,000 ರೂ ದಂಡ ವಸೂಲಿ

ಹರ್ಯಾಣದಲ್ಲಿ HR88B8888 ರಿಜಿಸ್ಟ್ರೇಶನ್ ನಂಬರ್ ಹರಾಜು ಹಾಕಲಾಗಿತ್ತು. ಈ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಸುಧೀರ್ ಕುಮಾರ್ 11,000 ರೂ ರೂಪಾಯಿ ಪಾವತಿಸಿದ್ದಾರೆ. ಈ ಪೈಕಿ 1,000 ರೂಪಾಯಿ ಹರಾಜು ಪ್ರಕ್ರಿಯೆ ರಿಜಿಸ್ಟ್ರೇಶನ್ ಶುಲ್ಕ 10,000 ರೂಪಾಯಿ ಭದ್ರತಾ ಠೇವಣಿಯಾಗಿದೆ. ಉಳಿದ ಮೊತ್ತವನ್ನು ಐದು ದಿನಗಳ ಒಳಗೆ ಹರ್ಯಾಣ ಆರ್‌ಟಿಒಗೆ ಪಾವತಿಸಬೇಕಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Fri, 28 November 25

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ