AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದು ಭಾರತದ ದುಬಾರಿ ನಂಬರ್ ಪ್ಲೇಟ್; ಬರೋಬ್ಬರಿ 1.17 ಕೋಟಿ ರೂಗೆ ಖರೀದಿಸಿದ ಯುವ ಉದ್ಯಮಿ

ಹರ್ಯಾಣದಲ್ಲಿ ಕಾರಿನ ನಂಬರ್ ಪ್ಲೇಟ್‌ಗೆ ಸಂಬಂಧಿಸಿದ್ದಂತೆ ಆನ್‌ಲೈನ್‌ ಹರಾಜು ನಡೆದಿದೆ. ಈ ಹರಾಜಿನಲ್ಲಿ 'HR88B8888' ಎನ್ನುವ ವಾಹನ ನೋಂದಣಿ ಸಂಖ್ಯೆಯು ಕೋಟಿ ರೂಪಾಯಿಗೆ ಮಾರಾಟ ಮಾಡಲಾಗಿದೆ. ಹರ್ಯಾಣದ ಯುವ ಉದ್ಯಮಿಯೊಬ್ಬರು ಈ ನಂಬರ್ ಪ್ಲೇಟ್ ಖರೀದಿ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಇದು ಭಾರತದ ದುಬಾರಿ ನಂಬರ್ ಪ್ಲೇಟ್; ಬರೋಬ್ಬರಿ 1.17 ಕೋಟಿ ರೂಗೆ ಖರೀದಿಸಿದ ಯುವ ಉದ್ಯಮಿ
ದುಬಾರಿ ನಂಬರ್‌ ಪ್ಲೇಟ್‌Image Credit source: Twitter
ಸಾಯಿನಂದಾ
|

Updated on:Nov 28, 2025 | 12:19 PM

Share

ಹರ್ಯಾಣ, ನವೆಂಬರ್ 28: ಭಾರತದಲ್ಲಿ ಕೋಟಿಗಟ್ಟಲೇ ಬೆಲೆ ಬಾಳುವ ದುಬಾರಿ ಕಾರುಗಳಿವೆ. ಅದೇ ರೀತಿ ದುಬಾರಿ ರಿಜಿಸ್ಟ್ರೇಶನ್ ನಂಬರ್‌ಗಳು ಇವೆ. ಇದೇ ಸಾಲಿಗೆ ಈ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ (Number plate) ಸೇರಿದೆ. 30 ವರ್ಷದ ಹರಿಯಾಣ ಮೂಲದ ಯುವ ಉದ್ಯಮಿ ಸುಧೀರ್ ಕುಮಾರ್ (Sudheer Kumar) 1.17 ಕೋಟಿ ನೀಡಿ HR88B8888 ನಂಬರ್ ಪ್ಲೇಟ್ ಖರೀದಿಸಿದ್ದಾರೆ.

ಟ್ರಾನ್ಸ್‌ಪೋರ್ಟ್ ಬ್ಯೂಸಿನೆಸ್, ಸಾಫ್ಟ್‌ವೇರ್ ಕಂಪನಿ ಸೇರಿದಂತೆ ಹಲವು ಉದ್ಯಮಗಳನ್ನು ನಡೆಸುತ್ತಿರುವ ಸುಧೀರ್ ಕುಮಾರ್ ಭಾರತದಲ್ಲೇ ದುಬಾರಿ ಬೆಲೆಯ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಮಾಲೀಕ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ:ಕುಡಿಯುವ ನೀರಿನಿಂದ ಕಾರು ತೊಳೆದ ವ್ಯಕ್ತಿಯಿಂದ 10,000 ರೂ ದಂಡ ವಸೂಲಿ

ಹರ್ಯಾಣದಲ್ಲಿ HR88B8888 ರಿಜಿಸ್ಟ್ರೇಶನ್ ನಂಬರ್ ಹರಾಜು ಹಾಕಲಾಗಿತ್ತು. ಈ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಸುಧೀರ್ ಕುಮಾರ್ 11,000 ರೂ ರೂಪಾಯಿ ಪಾವತಿಸಿದ್ದಾರೆ. ಈ ಪೈಕಿ 1,000 ರೂಪಾಯಿ ಹರಾಜು ಪ್ರಕ್ರಿಯೆ ರಿಜಿಸ್ಟ್ರೇಶನ್ ಶುಲ್ಕ 10,000 ರೂಪಾಯಿ ಭದ್ರತಾ ಠೇವಣಿಯಾಗಿದೆ. ಉಳಿದ ಮೊತ್ತವನ್ನು ಐದು ದಿನಗಳ ಒಳಗೆ ಹರ್ಯಾಣ ಆರ್‌ಟಿಒಗೆ ಪಾವತಿಸಬೇಕಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Fri, 28 November 25

Follow Us
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ