AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಾರು-ಬಸ್‌ ನಡುವೆ ಭೀಕರ ಅಪಘಾತ; ಕ್ಯಾಮೆರಾದಲ್ಲಿ ಸೆರೆಯಾಯ್ತು ರಣ ಭೀಕರ ದೃಶ್ಯ

ವಾಹನಗಳನ್ನು ನಿಧಾನವಾಗಿ ಓಡಿಸಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಕೆಲವೊಬ್ಬರು ಇದನ್ನೆಲ್ಲಾ ಕ್ಯಾರೇ ಅನ್ನದೆ ತಮಗೆ ತಾವೇ ಅಪಾಯಗಳನ್ನು ತಂದೊಡ್ಡುಕೊಳ್ಳುತ್ತಿರುತ್ತಾರೆ. ಇದೀಗ ಅಂತಹದ್ದೇ ಭೀಕರ ಅಪಘಾತಕ್ಕೆ ಸಂಬಂಧಪಟ್ಟ ವಿಡಿಯೋವೊಂದು ವೈರಲ್‌ ಆಗಿದ್ದು, ಯಮವೇಗದಲ್ಲಿ ಬಂದಂತಹ ಕಾರು ಮತ್ತು ಖಾಸಗಿ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, ಕಾರು ಕ್ಷಣಾರ್ಧದಲ್ಲಿ ನುಜ್ಜುಗುಜ್ಜಾಗಿ ಹೋಗಿದೆ.

Viral: ಕಾರು-ಬಸ್‌ ನಡುವೆ ಭೀಕರ ಅಪಘಾತ; ಕ್ಯಾಮೆರಾದಲ್ಲಿ ಸೆರೆಯಾಯ್ತು ರಣ ಭೀಕರ ದೃಶ್ಯ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Sep 13, 2024 | 2:47 PM

Share

ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಅಂದ್ರೂ ಕೆಲವೊಬ್ಬರು ಸಂಚಾರ ನಿಯಮಗಳನ್ನು ಕೂಡಾ ಪಾಲಿಸದೆ ವೇಗವಾಗಿ ವಾಹನ ಚಲಾಯಿಸುತ್ತಾರೆ. ಹೀಗೆ ಅತೀ ವೇಗದಿಂದ ವಾಹನಗಳನ್ನು ಓಡಿಸಿದ ಪರಿಣಾಮ ಅದೆಷ್ಟೋ ರಣ ಭೀಕರ ಅಪಘಾತಗಳು ಸಂಭವಿಸಿವೆ. ಪ್ರತಿನಿತ್ಯವೂ ಒಂದಲ್ಲಾ ಒಂದು ಅಪಘಾತದ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಭೀಕರ ಆಕ್ಸಿಡೆಂಟ್‌ ಒಂದರ ಆಘಾತಕಾರಿ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಯಮವೇಗದಲ್ಲಿ ಬಂದಂತಹ ಕಾರು ಮತ್ತು ಖಾಸಗಿ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, ಕಾರು ಕ್ಷಣಾರ್ಧದಲ್ಲಿ ನುಜ್ಜುಗುಜ್ಜಾಗಿ ಹೋಗಿದೆ.

ಈ ಭೀಕರ ಅಪಘಾತ 2022 ರಲ್ಲಿ ಹರಿಯಾಣದ ಕೈತಾಲ್‌ ಜಿಲ್ಲೆಯಲ್ಲಿ ನಡೆದಿದ್ದು, ಮುಂದಿದ್ದ ವಾಹನವೊಂದನ್ನು ಓವರ್‌ ಟೇಕ್‌ ಮಾಡಲು ಹೋಗಿ ಕಾರೊಂದು ಯಮವೇಗದಲ್ಲಿ ಬಂದಂತಹ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿತ್ತು. ಈ ಕುರಿತ ವಿಡಿಯೋವೊಂದು ಇದೀಗ ಮತ್ತೊಮ್ಮೆ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ಶಾರ್ಟ್ಸ್‌ ಧರಿಸಿ ಬೆಂಗಳೂರು ರಸ್ತೆಯಲ್ಲಿ ಸುತ್ತಾಡಿದ ಯುವತಿಗೆ ಫುಲ್‌ ಕ್ಲಾಸ್‌ ತೆಗೆದುಕೊಂಡ ಮಹಿಳೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ :

ಈ ಕುರಿತ ವಿಡಿಯೋವೊಂದನ್ನು ben_dang22 ಹೆಸರಿನ ಥ್ರೆಡ್‌ನಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ವೇಗವಾಗಿ ಬಂದಂತಹ ಕಾರು ವಾಹನವೊಂದನ್ನು ಓವರ್‌ ಟೇಕ್‌ ಮಾಡಲು ಹೋಗಿ ಮುಂದಿನಿಂದ ಯಮವೇಗದಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಂತಹದ ದೃಶ್ಯವನ್ನು ಕಾಣಬಹುದು. ಡಿಕ್ಕಿ ಹೊಡೆದ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಈ ರಣ ಭೀಕರ ಅಪಘಾತದ ದೃಶ್ಯವನ್ನು ಕಂಡು ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Fri, 13 September 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ