AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OYO ರೂಮ್ ಮುಚ್ಚಿಸಿದ್ದೀರಾ, ಈಗ ನಮಗೆ ನೀವೇ ರೂಮ್​​​ ನೀಡಿ ಶಾಸಕರ ಮುಂದೆ ಬೇಡಿಕೆಯಿಟ್ಟ ಲವರ್ಸ್​​

ಪಾರ್ಕ್​​​ ಮೇಲೆ ದಾಳಿ ಮಾಡಿ ಅಲ್ಲಿದ್ದ ಲವರ್ಸ್​​ಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ ಶಾಸಕರಿಗೆ ಲವರ್ಸ್​​​​ಗಳು ವಿಶೇಷ ಬೇಡಿಕೆಯನ್ನು ಇಟ್ಟಿದ್ದಾರೆ. ಪಾರ್ಕ್​​ನ ಅಕ್ಕಪಕ್ಕದ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಶಾಸಕರು ಈ ದಾಳಿಯನ್ನು ನಡೆಸಿದ್ದಾರೆ. ಶಾಸಕರ ಈ ಕ್ರಮಕ್ಕೆ ಜೋಡಿ ಹಕ್ಕಿಗಳು ಕೋಪಗೊಂಡಿದ್ದಾರೆ. ನಮಗೆ OYO ರೂಮ್​​ ನೀಡಿ. ಈಗಾಗಲೇ ಅವುಗಳನ್ನು ಮುಚ್ಚಿಸಿದ್ದೀರಾ ಎಂದು ಶಾಸಕರಿಗೆ ಮುಂದೆ ಪ್ರಶ್ನೆ ಮಾಡಿದ್ದಾರೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 23, 2024 | 3:54 PM

ಪಾರ್ಕ್​ನಲ್ಲಿ ಲವರ್ಸ್​​​​​​ ಏಕಾಂತದಲ್ಲಿರಬೇಕಾದರೆ ಶಾಸಕರೊಬ್ಬರು ಈ ಪಾರ್ಕ್​​ಗೆ ದಾಳಿ ಮಾಡಿದ್ದಾರೆ, ಅಲ್ಲಿದ್ದ ಜೋಡಿಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ್ದಾರೆ. ಇವರ ಈ ಕ್ರಮಕ್ಕೆ ರೋಚಿಗೆದ್ದು ಪ್ರೇಮಿಯೊಬ್ಬ OYO ರೂಮ್​ಗಳನ್ನು  ಮುಚ್ಚಿದೆ. ನೀವೇ ನಮಗೆ OYO ರೂಮ್​​​​​​​ ವ್ವವಸ್ಥೆ ಮಾಡಿ ಎಂದು ಹೇಳಿದ್ದಾರೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಛತ್ತೀಸ್​​​ಗಢದ ಶಾಸಕ ರಿಕೇಶ್​ ಸೇನ್​​​ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಈ ವಿಡಿಯೋದಲ್ಲಿ ಶಾಸಕರು ಕಾರಿನಲ್ಲಿ ಬಂದು ಪಾರ್ಕ್​​ ಬಳಿ ಇಳಿಯುತ್ತಾರೆ. ತಮ್ಮ ಸಹಾಯಕರಲ್ಲಿ ಎಲ್ಲವನ್ನು ವಿಡಿಯೋ ಮಾಡಿಕೊಳ್ಳುವಂತೆ ಹೇಳುತ್ತಾರೆ. ಶಾಸಕರು ಪ್ರೇಮಿಗಳ ಬಳಿ ಹೋಗಿ, ಪಾರ್ಕ್​​​ನಿಂದ ಹೊರಗೆ ಹೋಗುವಂತೆ ಹೇಳುತ್ತಾರೆ. ಆದರೆ ಇವರ ಈ ಕ್ರಮವನ್ನು ಯುವಕನೊಬ್ಬ ಪ್ರಶ್ನೆ ಮಾಡುತ್ತಾರೆ. ನಾವು ಏಲ್ಲಿಗೆ ? ಹೋಗಬೇಕು. ಈಗಾಗಲೇ ನೀವು OYO ಮುಚ್ಚಿಸಿದ್ದೀರಾ? ನಮಗೆ OYO ವ್ಯವಸ್ಥೆ ಮಾಡಿ ಎಂದು ಕೇಳಿದ್ದಾರೆ. ಇದಕ್ಕೆ ಕೋಪಗೊಂಡ ಶಾಸಕರು, OYO ಬದಲು ನಿಮ್ಮ ಮನೆಯಲ್ಲೇ ಟೈಮ್​​ ಪಾಸ್​​ ಮಾಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ಗುರು ಫೋನ್ ಕಾಲಿಂಗ್ ಮೂಲಕ ದೇವರಿಗೆ ಪ್ರಾರ್ಥನೆ

ಶಾಸಕರು ಭಿಲಾಯಿ ನಗರದಲ್ಲಿರುವ ಈ ಪಾರ್ಕ್​​ನ ಅಕ್ಕಪಕ್ಕದ ಜನರು ಲವರ್ಸ್​​​ಗಳು ಈ ಪಾರ್ಕ್​​ಗೆ ಭೇಟಿ ನೀಡುವ ಕಾರಣ ನಮಗೆ ತೊಂದರೆ ಆಗುತ್ತಿದೆ ಎಂದು ಶಾಸಕರಿಗೆ ದೂರು ನೀಡಿದ್ದಾರೆ. ಹಾಗಾಗಿ ಶಾಸಕರು ಈ ಪಾರ್ಕ್​​ಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಇದೆ ಶಾಸಕರು OYO ಹೋಟೆಲ್​​​ ಮೇಲೆ ದಾಳಿ ಮಾಡಿದ್ದರು. ನಂತರ ಎರಡು ಹೋಟೆಲ್​​ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ