OYO ರೂಮ್ ಮುಚ್ಚಿಸಿದ್ದೀರಾ, ಈಗ ನಮಗೆ ನೀವೇ ರೂಮ್​​​ ನೀಡಿ ಶಾಸಕರ ಮುಂದೆ ಬೇಡಿಕೆಯಿಟ್ಟ ಲವರ್ಸ್​​

ಪಾರ್ಕ್​​​ ಮೇಲೆ ದಾಳಿ ಮಾಡಿ ಅಲ್ಲಿದ್ದ ಲವರ್ಸ್​​ಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ ಶಾಸಕರಿಗೆ ಲವರ್ಸ್​​​​ಗಳು ವಿಶೇಷ ಬೇಡಿಕೆಯನ್ನು ಇಟ್ಟಿದ್ದಾರೆ. ಪಾರ್ಕ್​​ನ ಅಕ್ಕಪಕ್ಕದ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಶಾಸಕರು ಈ ದಾಳಿಯನ್ನು ನಡೆಸಿದ್ದಾರೆ. ಶಾಸಕರ ಈ ಕ್ರಮಕ್ಕೆ ಜೋಡಿ ಹಕ್ಕಿಗಳು ಕೋಪಗೊಂಡಿದ್ದಾರೆ. ನಮಗೆ OYO ರೂಮ್​​ ನೀಡಿ. ಈಗಾಗಲೇ ಅವುಗಳನ್ನು ಮುಚ್ಚಿಸಿದ್ದೀರಾ ಎಂದು ಶಾಸಕರಿಗೆ ಮುಂದೆ ಪ್ರಶ್ನೆ ಮಾಡಿದ್ದಾರೆ.

Follow us
|

Updated on: Apr 23, 2024 | 3:54 PM

ಪಾರ್ಕ್​ನಲ್ಲಿ ಲವರ್ಸ್​​​​​​ ಏಕಾಂತದಲ್ಲಿರಬೇಕಾದರೆ ಶಾಸಕರೊಬ್ಬರು ಈ ಪಾರ್ಕ್​​ಗೆ ದಾಳಿ ಮಾಡಿದ್ದಾರೆ, ಅಲ್ಲಿದ್ದ ಜೋಡಿಗಳನ್ನು ಪಾರ್ಕ್​​ನಿಂದ ಹೊರಗೆ ಹೋಗುವಂತೆ ಹೇಳಿದ್ದಾರೆ. ಇವರ ಈ ಕ್ರಮಕ್ಕೆ ರೋಚಿಗೆದ್ದು ಪ್ರೇಮಿಯೊಬ್ಬ OYO ರೂಮ್​ಗಳನ್ನು  ಮುಚ್ಚಿದೆ. ನೀವೇ ನಮಗೆ OYO ರೂಮ್​​​​​​​ ವ್ವವಸ್ಥೆ ಮಾಡಿ ಎಂದು ಹೇಳಿದ್ದಾರೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಛತ್ತೀಸ್​​​ಗಢದ ಶಾಸಕ ರಿಕೇಶ್​ ಸೇನ್​​​ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಈ ವಿಡಿಯೋದಲ್ಲಿ ಶಾಸಕರು ಕಾರಿನಲ್ಲಿ ಬಂದು ಪಾರ್ಕ್​​ ಬಳಿ ಇಳಿಯುತ್ತಾರೆ. ತಮ್ಮ ಸಹಾಯಕರಲ್ಲಿ ಎಲ್ಲವನ್ನು ವಿಡಿಯೋ ಮಾಡಿಕೊಳ್ಳುವಂತೆ ಹೇಳುತ್ತಾರೆ. ಶಾಸಕರು ಪ್ರೇಮಿಗಳ ಬಳಿ ಹೋಗಿ, ಪಾರ್ಕ್​​​ನಿಂದ ಹೊರಗೆ ಹೋಗುವಂತೆ ಹೇಳುತ್ತಾರೆ. ಆದರೆ ಇವರ ಈ ಕ್ರಮವನ್ನು ಯುವಕನೊಬ್ಬ ಪ್ರಶ್ನೆ ಮಾಡುತ್ತಾರೆ. ನಾವು ಏಲ್ಲಿಗೆ ? ಹೋಗಬೇಕು. ಈಗಾಗಲೇ ನೀವು OYO ಮುಚ್ಚಿಸಿದ್ದೀರಾ? ನಮಗೆ OYO ವ್ಯವಸ್ಥೆ ಮಾಡಿ ಎಂದು ಕೇಳಿದ್ದಾರೆ. ಇದಕ್ಕೆ ಕೋಪಗೊಂಡ ಶಾಸಕರು, OYO ಬದಲು ನಿಮ್ಮ ಮನೆಯಲ್ಲೇ ಟೈಮ್​​ ಪಾಸ್​​ ಮಾಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಂಥಾ ಕಾಲ ಬಂತು ಗುರು ಫೋನ್ ಕಾಲಿಂಗ್ ಮೂಲಕ ದೇವರಿಗೆ ಪ್ರಾರ್ಥನೆ

ಶಾಸಕರು ಭಿಲಾಯಿ ನಗರದಲ್ಲಿರುವ ಈ ಪಾರ್ಕ್​​ನ ಅಕ್ಕಪಕ್ಕದ ಜನರು ಲವರ್ಸ್​​​ಗಳು ಈ ಪಾರ್ಕ್​​ಗೆ ಭೇಟಿ ನೀಡುವ ಕಾರಣ ನಮಗೆ ತೊಂದರೆ ಆಗುತ್ತಿದೆ ಎಂದು ಶಾಸಕರಿಗೆ ದೂರು ನೀಡಿದ್ದಾರೆ. ಹಾಗಾಗಿ ಶಾಸಕರು ಈ ಪಾರ್ಕ್​​ಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಇದೆ ಶಾಸಕರು OYO ಹೋಟೆಲ್​​​ ಮೇಲೆ ದಾಳಿ ಮಾಡಿದ್ದರು. ನಂತರ ಎರಡು ಹೋಟೆಲ್​​ಗಳನ್ನು ಮುಚ್ಚಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ