Viral Video: ಎಮು ಆಕಳಿಸುವುದನ್ನು ನೋಡಿದ್ದೀರಾ?

Emu Viral : ಬ್ರಹ್ಮಾಂಡ ಬಾಯಿ ತೆಗೆದು ಆಕಳಿಸುತ್ತಿರುವ ಈ ಎಮುವಿನ ವಿಡಿಯೋ ಅವನ್ನು ಸುಮಾರು 31,500 ನೆಟ್ಟಿಗರು ಇಷ್ಟಪಟ್ಟಿದ್ದಾರೆ.

Viral Video: ಎಮು ಆಕಳಿಸುವುದನ್ನು ನೋಡಿದ್ದೀರಾ?
Follow us
| Updated By: ಶ್ರೀದೇವಿ ಕಳಸದ

Updated on:Aug 24, 2022 | 12:15 PM

Emu Video : ಬಿಂದಿ ಇರ್ವಿನ್ ಆಸ್ಟ್ರೇಲಿಯಾದ ಮೃಗಾಲಯ ಮತ್ತು ಸಂರಕ್ಷಕ ಸ್ಟೀವ್ ಇರ್ವಿನ್ ಅವರ ಮಗಳು. ಇನ್​ಸ್ಟಾಗ್ರಾಂನಲ್ಲಿರುವ ಆಕೆಯ ಪುಟದಲ್ಲಿರುವ ಪ್ರಾಣಿಗಳ ವಿಡಿಯೋ ನೋಡಿದರೆ ಹೊರಬರಲು ಸಾಕಷ್ಟು ಸಮಯಬೇಕು. ಅಂಥ ಚಿತ್ರವಿಚಿತ್ರ ವಿಡಿಯೋಗಳಿಂದ ಆಕೆಯ ಪುಟ ತುಂಬಿ ತುಳುಕುತ್ತಿದೆ. ಈಗ ಆಕೆ ಎಮು ಆಕಳಿಸುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾಳೆ. ಎಂದಾದರೂ ನೋಡಿದ್ದಿರಾ ಎಮು ಆಕಳಿಸುವುದನ್ನು? ಬ್ರಹ್ಮಾಂಡ ಬಾಯಿ ತೆಗೆದು ಆಕಳಿಸಿದ ಈ ಎಮುವಿನ ವಿಡಿಯೋ ಬಹಳ ಮುದ್ದಾಗಿದೆ. ಈ ಮೃಗಾಲಯವನ್ನು ಬಿಂದಿ ಇರ್ವಿನ್, ಆಕೆಯ ತಾಯಿ ಟೆರಿ ಮತ್ತು ಸಹೋದರ ರಾಬರ್ಟ್ ಇರ್ವಿನ್ ನಿರ್ವಹಿಸುತ್ತಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Bindi Irwin (@bindisueirwin)

ಸುಮಾರು 31,500 ಲೈಕ್‌ಗಳನ್ನು ಈ ವಿಡಿಯೋ ಪಡೆದಿದೆ. ಪೋಸ್ಟ್ ಮಾಡಿದ ನಂತರ, ವೀಡಿಯೊ ವಿವಿಧ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲು ಜನರನ್ನು ಪ್ರೇರೇಪಿಸಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:12 pm, Wed, 24 August 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ