AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಮು ಆಕಳಿಸುವುದನ್ನು ನೋಡಿದ್ದೀರಾ?

Emu Viral : ಬ್ರಹ್ಮಾಂಡ ಬಾಯಿ ತೆಗೆದು ಆಕಳಿಸುತ್ತಿರುವ ಈ ಎಮುವಿನ ವಿಡಿಯೋ ಅವನ್ನು ಸುಮಾರು 31,500 ನೆಟ್ಟಿಗರು ಇಷ್ಟಪಟ್ಟಿದ್ದಾರೆ.

Viral Video: ಎಮು ಆಕಳಿಸುವುದನ್ನು ನೋಡಿದ್ದೀರಾ?
TV9 Web
| Updated By: ಶ್ರೀದೇವಿ ಕಳಸದ|

Updated on:Aug 24, 2022 | 12:15 PM

Share

Emu Video : ಬಿಂದಿ ಇರ್ವಿನ್ ಆಸ್ಟ್ರೇಲಿಯಾದ ಮೃಗಾಲಯ ಮತ್ತು ಸಂರಕ್ಷಕ ಸ್ಟೀವ್ ಇರ್ವಿನ್ ಅವರ ಮಗಳು. ಇನ್​ಸ್ಟಾಗ್ರಾಂನಲ್ಲಿರುವ ಆಕೆಯ ಪುಟದಲ್ಲಿರುವ ಪ್ರಾಣಿಗಳ ವಿಡಿಯೋ ನೋಡಿದರೆ ಹೊರಬರಲು ಸಾಕಷ್ಟು ಸಮಯಬೇಕು. ಅಂಥ ಚಿತ್ರವಿಚಿತ್ರ ವಿಡಿಯೋಗಳಿಂದ ಆಕೆಯ ಪುಟ ತುಂಬಿ ತುಳುಕುತ್ತಿದೆ. ಈಗ ಆಕೆ ಎಮು ಆಕಳಿಸುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾಳೆ. ಎಂದಾದರೂ ನೋಡಿದ್ದಿರಾ ಎಮು ಆಕಳಿಸುವುದನ್ನು? ಬ್ರಹ್ಮಾಂಡ ಬಾಯಿ ತೆಗೆದು ಆಕಳಿಸಿದ ಈ ಎಮುವಿನ ವಿಡಿಯೋ ಬಹಳ ಮುದ್ದಾಗಿದೆ. ಈ ಮೃಗಾಲಯವನ್ನು ಬಿಂದಿ ಇರ್ವಿನ್, ಆಕೆಯ ತಾಯಿ ಟೆರಿ ಮತ್ತು ಸಹೋದರ ರಾಬರ್ಟ್ ಇರ್ವಿನ್ ನಿರ್ವಹಿಸುತ್ತಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Bindi Irwin (@bindisueirwin)

ಸುಮಾರು 31,500 ಲೈಕ್‌ಗಳನ್ನು ಈ ವಿಡಿಯೋ ಪಡೆದಿದೆ. ಪೋಸ್ಟ್ ಮಾಡಿದ ನಂತರ, ವೀಡಿಯೊ ವಿವಿಧ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲು ಜನರನ್ನು ಪ್ರೇರೇಪಿಸಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:12 pm, Wed, 24 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್