AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನ ಹೆಂಡತಿ ಹೆಣ್ಣಲ್ಲವೆಂದು ತಿಳಿದ ಪತಿ ಮುಂದೆ ಮಾಡಿದ್ದೇನು ಗೊತ್ತಾ..?

ಮಹಿಳೆಯ ವೈದ್ಯಕೀಯ ದಾಖಲೆಗಳು ಶಿಶ್ನ ಮತ್ತು ಅಪೂರ್ಣ ಹೈಮೆನ್​ನ್ನು ಹೊಂದಿದೆ. ಆದ್ದರಿಂದ ಅವಳು ಹೆಣ್ಣು ಅಲ್ಲ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಕೆಗೆ ನೋಟಿಸ್ ಜಾರಿ ಮಾಡಿದೆ.

Viral News: ತನ್ನ ಹೆಂಡತಿ ಹೆಣ್ಣಲ್ಲವೆಂದು ತಿಳಿದ ಪತಿ ಮುಂದೆ ಮಾಡಿದ್ದೇನು ಗೊತ್ತಾ..?
ಸುಪ್ರೀಂ ಕೋರ್ಟ್
Follow us
TV9 Web
| Updated By: shivaprasad.hs

Updated on:Mar 14, 2022 | 1:37 PM

ನವದೆಹಲಿ: ವೈದ್ಯಕೀಯ ವರದಿಗಳ ಪ್ರಕಾರ ಅವಳು ಹೆಣ್ಣು ಅಲ್ಲ (Wife’s Not Female) ಎಂಬ ಕಾರಣಕ್ಕಾಗಿ ವಿಚ್ಛೇದನ (Divorce) ಕೋರಿ ಗಂಡ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾನೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರು ಕಳೆದ ವರ್ಷ ಜುಲೈ 29 ರ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪತಿ ಸಲ್ಲಿಸಿರುವ ಅರ್ಜಿಗೆ ಉತ್ತರವನ್ನು ಸಲ್ಲಿಸುವಂತೆ ಶುಕ್ರವಾರ ಮಹಿಳೆಗೆ ಸೂಚಿಸಿದ್ದಾರೆ. ಮಹಿಳೆಯ ವೈದ್ಯಕೀಯ ದಾಖಲೆಗಳು ಶಿಶ್ನ ಮತ್ತು ಅಪೂರ್ಣ ಹೈಮೆನ್​ನ್ನು ಹೊಂದಿದೆ. ಆದ್ದರಿಂದ ಅವಳು ಹೆಣ್ಣು ಅಲ್ಲ. ಈ ಕುರಿತಾಗಿ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಕೆಗೆ ನೋಟಿಸ್ ಜಾರಿ ಮಾಡಿದೆ. ದಂಪತಿಗಳು 2016 ರಲ್ಲಿ ವಿವಾಹವಾಗಿದ್ದಾರೆ. ಆದರೆ ಅವರ ಪತ್ನಿ ತಮಗೆ ಋತುಚಕ್ರವಾಗಿದೆ ಎಂದು ಹೇಳಿಕೊಂಡು ಕೆಲವು ದಿನಗಳವರೆಗೆ ಮುಂದುಡಲಾಗಿದೆ ಎಂದು ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಪುರುಷನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಪ್ರಯತ್ನಿಸಿದಾಗ, ಅವನು ಯೋನಿಯ ಬದಲಾಗಿ ಅವಳು ಮಗುವಿನಂತ ಸಣ್ಣ ಶಿಶ್ನವನ್ನು ಹೊಂದಿದ್ದಳು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿದಾರರು ತಮ್ಮ ಪತ್ನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದದ್ದು, ಆಕೆಗೆ ಇಂಪರ್‌ಫೊರೇಟ್ ಹೈಮೆನ್ ಎಂಬ ವೈದ್ಯಕೀಯ ಸಮಸ್ಯೆ ಇದೆ ಎಂಬುದು ನಿರ್ಣಯವಾಗಿತ್ತು. ಇಂಪರ್ಫೊರೇಟ್ ಹೈಮೆನ್ ಎನ್ನುವುದು ಕನ್ಯಾಪೊರೆಯು ಯೋನಿಯ ತೆರೆಯುವಿಕೆಯನ್ನು ಆವರಿಸುವ ಸ್ಥಿತಿಯಾಗಿದೆ. ಆಕೆಯ ಸ್ಥಿತಿಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಸರಿಪಡಿಸಲು ತನ್ನ ಹೆಂಡತಿಗೆ ಸಲಹೆ ನೀಡಲಾಯಿತು ಆದರೆ ಗರ್ಭಧಾರಣೆಯ ಸಾಧ್ಯತೆಗಳು ಅಸಾಧ್ಯವೆಂದು ವೈದ್ಯರು ಹೇಳಿದರು.

ಅರ್ಜಿದಾರರು ತಾನು ಮೋಸ ಹೋಗಿದ್ದೇನೆ ಎಂದು ಭಾವಿಸಿ ತನ್ನ ಮಾವನಿಗೆ ಕರೆ ಮಾಡಿ, ತನ್ನ ಮಗಳನ್ನು ವಾಪಸ್ ಕರೆದುಕೊಂಡು ಹೋಗುವಂತೆ  ಕೇಳಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅರ್ಜಿಯ ಪ್ರಕಾರ, ಮಹಿಳೆಯು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು ಮತ್ತು ನಂತರ ಆಕೆಯ ತಂದೆ ತನ್ನ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದರಿಂದ ಪತಿ ಮನೆಗೆ ಮರಳಿದಳು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ರಷ್ಯಾ ದಾಳಿಕೋರರ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಸುತ್ತಿರುವ ಉಕ್ರೇನ್: ಅಮೆರಿಕ ಕಂಪನಿಗಳಿಂದ ನೆರವು

Published On - 12:06 pm, Mon, 14 March 22

ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ