Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮಕ್ಕಳ ಬ್ಯಾಗ್​​​​​ ತಲೆಯಡಿಗಿಟ್ಟು ತರಗತಿಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ

ಮಕ್ಕಳ ಬ್ಯಾಗ್​​​​​ ತಲೆಯಡಿಗಿಟ್ಟು ಶಿಕ್ಷಕನೊರ್ವ ನಿದ್ದೆಗೆ ಜಾರಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಇನ್ನಷ್ಟು ವಿವರ ಇಲ್ಲಿದೆ.

Viral News: ಮಕ್ಕಳ ಬ್ಯಾಗ್​​​​​ ತಲೆಯಡಿಗಿಟ್ಟು ತರಗತಿಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ
ಮಕ್ಕಳ ಬ್ಯಾಗ್​​​​​ ತಲೆಯಡಿಗಿಟ್ಟು ನಿದ್ದೆಗೆ ಜಾರಿದ ಶಿಕ್ಷಕ Image Credit source: India Today
Follow us
ಅಕ್ಷತಾ ವರ್ಕಾಡಿ
|

Updated on: Jul 16, 2023 | 10:35 AM

ಮಧ್ಯಪ್ರದೇಶ: ಛತ್ತರ್‌ಪುರ ಜಿಲ್ಲೆಯ ಲವಕುಶನಗರದ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯರೊಬ್ಬರು ವಿದ್ಯಾರ್ಥಿಯ ಬ್ಯಾಗನ್ನು ದಿಂಬಿನಂತೆ ತಲೆಯಡಿಗಿಟ್ಟು ತರಗತಿಯಲ್ಲಿ ಮಲಗಿದ್ದಾರೆ. ತರಗತಿಯಲ್ಲಿ ಮಲಗಿರುವ ಪೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಶೇರ್​​ ಮಾಡಲಾಗಿದ್ದು, ಇದೀಗಾ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಕ್ಕಳ ಸಂಬಂಧಿಕರು ಆಗ್ರಹಿಸಿದ್ದಾರೆ. ಇದೀಗಾ ಮುಖ್ಯಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಮುಖ್ಯೋಪಾಧ್ಯಾಯರಾದ ರಾಜೇಶ್ ಕುಮಾರ್ ಅಡ್ಜಾರಿಯಾ ಅವರು ಮಕ್ಕಳ ಶಾಲಾ ಬ್ಯಾಗ್‌ಗಳನ್ನು ದಿಂಬಿನಂತೆ ಬಳಸಿ ನೆಲದ ಮೇಲೆ ಮಲಗಿರುವುದು ಕಂಡುಬಂದಿದೆ. ಕೆಲವು ಮಕ್ಕಳು ತರಗತಿಯ ಹೊರಗೆ ಆಟವಾಡುತ್ತಿರುವುದನ್ನು ಮತ್ತು ಕೆಲವು ವಿದ್ಯಾರ್ಥಿನಿಯರು ಶಾಲೆಯ ನೆಲವನ್ನು ಗುಡಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಇದನ್ನೂ ಓದಿ: ಜಿಗಿಯಿರಿ ಜಿಗಿಸಿರಿ; ‘ನಾನೇನೆಂಬುದರ ಅರಿವು ನನಗಿದೆ, ಹೊಸ ಕೌಶಲ ಕಲಿಯುತ್ತಿದ್ದೇನಷ್ಟೇ’

ತರಗತಿಯಲ್ಲಿ ಇಂತಹ ನಡವಳಿಕೆಗಳು ಇದೇ ಮೊದಲೇನಲ್ಲಾ ಇತ್ತೀಚೆಗಷ್ಟೇ ಮಹಿಳಾ ಶಿಕ್ಷಕರಿಬ್ಬರು ತರಗತಿಯಲ್ಲೇ ಹೊಡೆದಾಡಿಕೊಂಡಿರುವ ವಿಡಿಯೋಗಳು ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಈ ಘಟನೆ ನಡೆದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ