AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯ ರಕ್ಷಣೆ, ವಿಡಿಯೋ ಇಲ್ಲಿದೆ ನೋಡಿ

ಥೈಲ್ಯಾಂಡ್‌ನ ಪಶುವೈದ್ಯರ ತಂಡದ  ಸುದೀರ್ಘ 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯನ್ನು ರಕ್ಷಿಸಿರುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.

Viral Video: 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯ ರಕ್ಷಣೆ, ವಿಡಿಯೋ ಇಲ್ಲಿದೆ ನೋಡಿ
ತಾಯಿ ಮತ್ತು ಮರಿ ಆನೆಯ ರಕ್ಷಣೆImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 28, 2023 | 3:31 PM

Share

ಥೈಲ್ಯಾಂಡ್‌ನ ಪಶುವೈದ್ಯರ ತಂಡದ  ಸುದೀರ್ಘ 3 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ತಾಯಿ ಮತ್ತು ಮರಿ ಆನೆಯನ್ನು ರಕ್ಷಿಸಿರುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಥಾಯ್ಲೆಂಡ್‌ನ ನಖೋನ್ ನಯೋಕ್ ಪ್ರಾಂತ್ಯದಲ್ಲಿ, ಚಂಡಮಾರುತದ ಸಮಯದಲ್ಲಿ 7 ಅಡಿ ಆಳದ ಗುಂಡಿಯೊಂದು ಸಂಪೂರ್ಣವಾಗಿ ಹುಲ್ಲು ಬೆಳೆದು ಮುಚ್ಚಿ ಹೋಗಿತ್ತು. ಆದರೆ ಅಲ್ಲೊಂದು ಗುಂಡಿ ಇರುವುದನ್ನು ಅರಿಯದೇ ಪುಟ್ಟ ಮರಿ ಆನೆ ಹಾಗೂ ಅದನ್ನು ರಕ್ಷಿಸಲು ಹೋದ ತಾಯಿ ಆನೆ ಚರಂಡಿಯ ಒಳಗೆ ಸಿಕ್ಕಿ ಹಾಕಿಕೊಂಡಿದೆ. ಆದಾಗಗಲೇ ವಿಷಯ ತಿಳಿದ ಪಶುವೈದ್ಯರು ತಂಡ ಸುಮಾರು 3 ಗಂಟೆಗಳ ನಂತರ ಭಾರೀ ಮಳೆಯ ಮಧ್ಯೆಯೂ ಕೂಡ ತಾಯಿ ಹಾಗೂ ಮರಿಯಾನೆಯನ್ನು ಜೀವಂತವಾಗಿ ಹೊರತೆಗೆದಿದ್ದಾರೆ.

ತಾಯಿ ಆನೆ ಪ್ರಜ್ಞೆ ತಪ್ಪಿದ್ದರಿಂದ ಕೆಲಹೊತ್ತಿನ ವರೆಗೆ ಸಿಪಿಆರ್ ನೀಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅಂತಿಮವಾಗಿ ತಾಯಿ ಮತ್ತು ಮರಿ ರಸ್ತೆ ದಾಟಿ ಅರಣ್ಯಕ್ಕೆ ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಇಲ್ಲಿದೆ ನೋಡಿ ವಿಡಿಯೋ:

ಇದನ್ನೂ ಓದಿ: ಚಿರತೆ ಸೂರ್ಯ ನಮಸ್ಕಾರ ಹೇಗೆ ಮಾಡುತ್ತಿದೆ ನೋಡಿ: ವಿಡಿಯೋ ವೈರಲ್​​

@TheFigen ಎಂಬ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ತಾಯಿ ಮತ್ತು ಮರಿಯಾನೆಯನ್ನು ರಕ್ಷಿಸಿದ ರಕ್ಷಣಾ ಕಾರ್ಯಾಚರಣೆಯ ಸಿಬ್ಬಂದಿಗೆ ದೇವರು ಸದಾ ಆಶೀರ್ವದಿಸಲಿ ಎಂದು ಕ್ಯಾಪ್ಷನ್​​​ನಲ್ಲಿ ಬರೆಯಲಾಗಿದೆ. ಇದೀಗಾ ಈ ವಿಡಿಯೋ ಟ್ವಿಟರ್​​ನಲ್ಲಿ ಲಕ್ಷಾಂತರ ಜನರನ್ನು ತಲುಪಿದೆ. ಈ ವೈರಲ್ ವಿಡಿಯೋ ಇದೀಗಾಗಲೇ 8.796 ಲಕ್ಷ ವೀಕ್ಷಣೆ ಪಡೆದುಕೊಂಡಿದೆ. 4 ಸಾವಿರಕ್ಕಿಂತಲೂ ಹೆಚ್ಚು ರಿಟ್ವೀಟ್‌ಗಳು, 20 ಸಾವಿರ ಲೈಕ್​​ಗಳು ಮತ್ತು 426 ಬುಕ್‌ಮಾರ್ಕ್‌ಗಳನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 3:30 pm, Tue, 28 March 23

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ