AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಏರ್ ಇಂಡಿಯಾ ವಿಮಾನದಲ್ಲಿ ಹೀಗೊಂದು ಹೃದಯಸ್ಪರ್ಶಿ ಸನ್ನಿವೇಶ

Air India : ಹೆಣ್ಣುಮಗುವನ್ನು ಹೆಗಲ ಮೇಲೆ ಹಾಕಿಕೊಂಡು ಸಂತೈಸುತ್ತಿರುವ ಏರ್ ಇಂಡಿಯಾ ಸಿಬ್ಬಂದಿಗೆ ನೆಟ್ಟಿಗರಿಂದ ಶಭಾಷ್​! 2ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಗೊಳಗಾದ ಈ ವಿಡಿಯೋ ನೋಡಿ.

Viral Video : ಏರ್ ಇಂಡಿಯಾ ವಿಮಾನದಲ್ಲಿ ಹೀಗೊಂದು ಹೃದಯಸ್ಪರ್ಶಿ ಸನ್ನಿವೇಶ
ಪ್ರಯಾಣಿಕರ ಮಗುವನ್ನು ಸಂತೈಸುತ್ತಿರುವ ಏರ್ ಇಂಡಿಯಾ ಸಿಬ್ಬಂದಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 30, 2022 | 4:55 PM

Share

Viral Video : ವಿಮಾನದಲ್ಲಿ ಚಿಕ್ಕಮಕ್ಕಳೊಂದಿಗೆ ಪ್ರಯಾಣಿಸುವುದು ನಿಜಕ್ಕೂ ಪ್ರಯಾಸದ ಕೆಲಸ. ಇಂಥ ಸಂದರ್ಭದಲ್ಲಿ ವಿಮಾನ ಸಿಬ್ಬಂದಿ ಸಹಕರಿಸಿದರೆ ವರ್ಣಿಸದಷ್ಟು ಆರಾಮದಾಯಕವಾಗಿರುತ್ತದೆ ಪ್ರಯಾಣ. ಅಂಥದೊಂದು ದೃಶ್ಯವನ್ನು ನೀವಿಲ್ಲಿ ನೋಡಬಹುದು. ನೀಲ್​ ಮಲ್ಕಮ್ ಎಂಬ ಏರ್ ಇಂಡಿಯಾ ಸಿಬ್ಬಂದಿ ಪ್ರಯಾಣಿಕರ ಹೆಣ್ಣುಮಗುವನ್ನು ಭುಜದ ಮೇಲೆ ಹಾಕಿಕೊಂಡು ಸಂತೈಸಿದ್ದಾರೆ. ಈ ಮಗುವಿನ ತಂದೆ ವೆಂಕಟೇಶ ನೀಲ್ ಅವರಿಗೆ ವಿಶೇಷ ಧನ್ಯವಾದ ಹೇಳಿದ್ದಾರೆ. ವೆಂಕಟೇಶ್, ಅವರ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ನೋಡಬಹುದು. ಹೀಗೆ ಭುಜದ ಮೇಲೆ ಹಾಯಾಗಿ ವಿರಮಿಸುವ ಈ ಮಗುವನ್ನು ನೋಡಿ ನೆಟ್ಟಿಗರ ಮನತುಂಬಿದೆ.

ಇದನ್ನೂ ಓದಿ
Image
Viral Video : ತನ್ನ ಹುಡುಗನಿಗಾಗಿ ಪಂಜಾಬಿ ಕಲಿತು ಮಾತನಾಡಿದ್ದಾಳೆ ಈ ಕೆನಡಿಯನ್ ಯುವತಿ
Image
Viral Video : ‘ಮಸಾಕಾ ಕಿಡ್ಸ್​ ಆಫ್ರಿಕಾನಾ’ದ ಮಕ್ಕಳು ಈ ಸಲ ಜಸ್ಟಿನ್​ ಬೈಬರ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ
Image
Viral Video: ಆಕಾಶಕ್ಕೆ ಈ ಬಣ್ಣದ ಕುಂಚಿಗೆ ಕಟ್ಟಿದರಾರೋ? ಚೀನಾದಲ್ಲಿ ಮೂಡಿದ ಕಾಮನಬಿಲ್ಲು
Image
Viral Video : ನಿರೀಕ್ಷೆ ಇಲ್ಲದೆ ಪ್ರೀತಿಸುವುದಷ್ಟೇ ಗೊತ್ತು ಈ ಜೀವಗಳಿಗೆ
View this post on Instagram

A post shared by Jeevan Venkatesh | JWA (@jeevan_jwa)

ಆಗಸ್ಟ್ 7 ರಂದು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಏರ್​ ಇಂಡಿಯಾ ಕ್ಯಾಬಿನ್​ ಸಿಬ್ಬಂದಿ ನೀಲ್ ಪ್ರಯಾಣಿಕರ ಮಗುವನ್ನು ಸಂತೈಸಿದ್ದಾರೆ. ಇವರ ಈ ಆಪ್ತ ನಡೆವಳಿಕೆಯನ್ನು ಮೆಚ್ಚಿಕೊಂಡ ಮಗುವಿನ ತಂದೆ ವೆಂಕಟೇಶ್, ‘ನನ್ನ ಮಗಳು ಹೀಗೆ ಅವರ ಭುಜದ ಮೇಲೆ ಹಾಯಾಗಿ ಮಲಗಿರುವುದನ್ನು ನೋಡಿ ಅಚ್ಚರಿಗೊಳಗಾಗಿದ್ದೇನೆ. ಏರ್ ಇಂಡಿಯಾ ಅನ್ನು ಟಾಟಾ ತನ್ನ ಸುಪರ್ದಿಗೆ ತೆಗೆದುಕೊಂಡ ನಂತರ ಅನೇಕ ಬದಲಾವಣೆಗಳು ಉಂಟಾಗುತ್ತಿವೆ’ ಎಂದು ಪೋಸ್ಟ್​ನಲ್ಲಿ ಬರೆದು, ನೀಲ್​ ಮಲ್ಕಮ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ನೆಟ್ಟಿಗರು ಹೃದಯಸ್ಪರ್ಶಿಯಾದ ಈ ದೃಶ್ಯವನ್ನು ಕೊಂಡಾಡುತ್ತಿದ್ದಾರೆ. 1,70,000 ಕ್ಕೂ ಹೆಚ್ಚು ಲೈಕ್ಸ್​ ಮತ್ತು 2 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಯನ್ನು ಈ ವಿಡಿಯೋ ಹೊಂದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:50 pm, Tue, 30 August 22

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!