AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ಮಾಡುವಾಗ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ನ ವಿಡಿಯೋ ವೈರಲ್

Viral Video : ಈ ನಾಯಿಗೆ ಮೊದಲೇ ತಿಳಿದಿತ್ತೆ ಈ ಅವಘಡ ಸಂಭವಿಸುತ್ತದೆ ಎಂದು? ಇನ್ಷುರೆನ್ಸ್​ ಕಂಪೆನಿಗೆ ಈ ವಿಡಿಯೋ ಸಾಕ್ಷ್ಯ ಇಲ್ಲದೆ ಈ ಘಟನೆಯನ್ನು ವಿವರಿಸಬಹುದೆ? ನೆಟ್ಟಿಗರು ತಮಾಷೆ ಮಾಡುತ್ತಿದ್ದಾರೆ ಈ ವಿಡಿಯೋ ನೋಡಿ.

ಟೇಕಾಫ್ ಮಾಡುವಾಗ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ನ ವಿಡಿಯೋ ವೈರಲ್
TV9 Web
| Edited By: |

Updated on: Dec 29, 2022 | 5:19 PM

Share

Viral Video : ಸಣ್ಣ ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಅನ್ನು ಟೇಕಾಫ್​ ಮಾಡುವಾಗ ಪೈಲಟ್​ ನಿಯಂತ್ರಣ ಕಳೆದುಕೊಳ್ಳುತ್ತಾನೆ. ಈ ವಿಡಿಯೋ ಎಲ್ಲಿ ಯಾವಾಗ ಚಿತ್ರೀಕರಿಸಿದ್ದು ಎಂಬ ವಿವರಗಳು ತಿಳಿದುಬಂದಿಲ್ಲ. ಆದರೆ ಇದೊಂದು ಹಳೆಯ ವಿಡಿಯೋ ಇರಬಹುದು ಎಂಬ ಅಂದಾಜು. ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ ಮುಂದೇನಾಗುತ್ತದೆ ಎಂದು ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

ಲ್ಯಾನ್ಸ್​ ಎಂಬ ಟ್ವಿಟರ್​ ಖಾತೆದಾರರು ಈ ವಿಡಿಯೋ ಅನ್ನು ಪೋಸ್ಟ್ ಮಾಡಿದ್ದಾರೆ. ಹೆಲಿಪ್ಯಾಡ್​ನ ಬಳಿ ಎರಡು ಕಾರುಗಳು ನಿಂತಿವೆ. ಅವಘಡವನ್ನು ಅಂದಾಜಿಸಿದ ನಾಯಿ ಓಡಿಬರುತ್ತದೆ. ಆ ಹೊತ್ತಿಗೆ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್​ಗೆ ನೆಲಕ್ಕಭಿಮುಖವಾಗಿ ಅಪ್ಪಳಿಸುತ್ತದೆ. ಇನ್ಷುರೆನ್ಸ್​ ಕಂಪೆನಿಗೆ ಈ ಅಪಘಾತದ ಕುರಿತು ವಿಡಿಯೋ ಸಾಕ್ಷ್ಯ ಇಲ್ಲದೇ ವಿವರಿಸಿ ಎಂದು ಲ್ಯಾನ್ಸ್​ ನೋಟ್​ ಹಾಕಿದ್ದಾರೆ.

ಹೆಲಿಕಾಪ್ಟರ್​ಗೆ ಇನ್ಶುರೆನ್ಸ್ ಇದೆಯೇ? ಎಂದು ನೆಟ್ಟಿಗರು ಕೇಳಿದ್ದಾರೆ. ಈ ನಾಯಿಮರಿಗೆ ಮೊದಲೇ ತಿಳಿದಿತ್ತೆ, ಹೀಗೊಂದು ಅವಘಡ ಸಂಭವಿಸಬಹುದೆಂದು? ಹೀಗೆ ಕೇಳಿದ್ದಾರೆ ಒಬ್ಬರು. ಪೈಲಟ್​ ಮೊದಲ ಸಲ ಹೆಲಿಕಾಪ್ಟರ್ ಓಡಿಸುತ್ತಾನೆಯೇ? ಎಂದು ಮತ್ತೊಬ್ಬರು ಕೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ