AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

ಕಳೆದ ವರ್ಷ ಯುಎಇಯಲ್ಲಿ ಶೃಂಗಸಭೆ ವೇಳೆ ಮೋದಿ ಜೊತೆಗೆ ಮೆಲೋನಿ ಸೆಲ್ಫಿ ತೆಗೆದುಕೊಂಡಿದ್ದರು. ಇದಲ್ಲದೇ ಈ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡು, #melodi ಎಂಬ ಹ್ಯಾಷ್‌ಟ್ಯಾಗ್ ಬಳಸಿಕೊಂಡಿದ್ದರು. ಈ 'ಮೆಲೋಡಿ' ಇಂಟರ್ನೆಟ್‌ನಲ್ಲಿ ಸಖತ್​​​ ಟ್ರೆಂಡ್ ಆಗಿತ್ತು. ಇದೀಗ ಮತ್ತೆ ಇಂದು (ಜೂನ್​​ 15) ಪ್ರಧಾನಿ ಮೆಲೋನಿ ಮೋದಿ ಜೊತೆಗಿನ ಹೊಸ ಪೋಸ್ಟ್​​ ಒಂದನ್ನು ಹಂಚಿಕೊಂಡಿದ್ದಾರೆ.

Viral Video: 'ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್'​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ
Hello from Melodi team
ಅಕ್ಷತಾ ವರ್ಕಾಡಿ
|

Updated on: Jun 15, 2024 | 1:15 PM

Share

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ತೆರಳಿದ್ದ ಪ್ರಧಾನಿ ಮೋದಿಯವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದಲ್ಲದೇ ವಿಡಿಯೋವೊಂದನ್ನು ಮಾಡಿದ್ದು, ಸ್ವತಃ ಇಟಲಿ ಪ್ರಧಾನಿ ಮೆಲೋನಿ ತಮ್ಮ ಅಧಿಕೃತ ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. “ಹಾಯ್ ಫ್ರಮ್​​​ ದಿ​​ ಮೆಲೋಡಿ ಟೀಮ್​​​” ಎಂದು ಮೋದಿ ಜತೆಗೆ ಖುಷಿ ಖುಷಿಯಾಗಿ ಮೆಲೋನಿ ವಿಡಿಯೋ ಮಾಡಿದ್ದಾರೆ.

ಕಳೆದ ವರ್ಷ ಯುಎಇಯಲ್ಲಿ ಶೃಂಗಸಭೆ ವೇಳೆ ಮೋದಿ ಜೊತೆಗೆ ಮೆಲೋನಿ ಸೆಲ್ಫಿ ತೆಗೆದುಕೊಂಡಿದ್ದರು. ಇದಲ್ಲದೇ ಈ ಫೋಟೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡು, #melodi ಎಂಬ ಹ್ಯಾಷ್‌ಟ್ಯಾಗ್ ಬಳಸಿಕೊಂಡಿದ್ದರು. ಈ ‘ಮೆಲೋಡಿ’ ಇಂಟರ್ನೆಟ್‌ನಲ್ಲಿ ಸಖತ್​​​ ಟ್ರೆಂಡ್ ಆಗಿತ್ತು. ಇದಲ್ಲದೇ ದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಮೋದಿ ಹಾಗೂ ಮೆಲೋನಿ ಅವರ ಸ್ನೇಹ ಸಾಕಷ್ಟು ಗಮನ ಸೆಳೆದಿತ್ತು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಿಶ್ವ ನಾಯಕರ ನಡುವೆ ಮಿಂಚಿದ ಪ್ರಧಾನಿ ಮೋದಿ

ಇದೀಗ ಮತ್ತೆ ಇಂದು (ಜೂನ್​​ 15) ಪ್ರಧಾನಿ ಮೆಲೋನಿ ಹೊಸ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮೋದಿ ಹಾಗೂ ಮೆಲೋನಿ ಅವರ ಸ್ನೇಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು