AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪನ್ನೀರ್​ಗೆ ಬಂದಿದೆ ಬಂಗಾರದ ಬೆಲೆ! ಇದನ್ನು ಯಾವುದರಿಂದ ತಯಾರಿಸುತ್ತಾರೆ ಗೊತ್ತಾ?

ಪನ್ನೀರ್​​ ಕೂಡ ಈಗ ಬಂಗಾರದ ಬೆಲೆಕಿಂತಲೂ ಅಧಿಕ ಬೆಲೆಯಲ್ಲಿ ಮಾರಾಟವಾಗುತ್ತಿದೆ. ನಿಮಗೆ ಆಶ್ಚರ್ಯವೆನಿಸಿದರು ಇದು ಸತ್ಯ. ಇಲ್ಲಿದೆ ಓದಿ

ಈ ಪನ್ನೀರ್​ಗೆ ಬಂದಿದೆ ಬಂಗಾರದ ಬೆಲೆ! ಇದನ್ನು ಯಾವುದರಿಂದ ತಯಾರಿಸುತ್ತಾರೆ ಗೊತ್ತಾ?
ಪನ್ನೀರ
TV9 Web
| Edited By: |

Updated on:Jun 29, 2022 | 10:12 PM

Share

ಪ್ರತಿನಿತ್ಯ ನಾವು ಬಳಸುವ ವಸ್ತುಗಳು ಕೈಗೆ ನಿಲುಕದಷ್ಟು ದುಬಾರಿಯಾದರೆ ಅವುಗಳನ್ನು ಬಂಗಾರದ ಬೆಲೆಗೆ  ಹೋಲಿಕೆ ಮಾಡುತ್ತೇವೆ. ಆ ವಸ್ತುವಿಗೆ ಬಂಗಾರದ ಬೆಲೆ ಬಂದಿದೆ ಎನ್ನುತ್ತೇವೆ. ಹಾಗೆಯೇ ಈ ಪನ್ನೀರ್​​ ಕೂಡ ಬಂಗಾರದ ಬೆಲೆಗಿಂತಲೂ ಅಧಿಕ ಬೆಲೆಯಲ್ಲಿ ಮಾರಾಟವಾಗುತ್ತಿದೆ. ನಿಮಗೆ ಆಶ್ಚರ್ಯವೆನಿಸಿದರೂ ಇದು ಸತ್ಯ. ಯುರೋಪದಲ್ಲಿನ ಪನ್ನೀರ್​​​​ ಒಂದು ಕೇಜಿಗೆ ಮಾರಾಟವಾಗಿದ್ದು ಪ್ರತಿ ಕಿಲೋಗ್ರಾಮ್‌ಗೆ ಸುಮಾರು 800 ರಿಂದ 1000 ಯುರೋಗಳಷ್ಟು (ಸುಮಾರು 82,000 ರೂಪಾಯಿ )

ಈ ಪನೀರ್ (ಕಾಟೇಜ್ ಚೀಸ್) ಏಕೆ ದುಬಾರಿಯಾಗಿದೆ? ಅದರಲ್ಲೇನಿದೆ ವಿಶೇಷ? ಇಲ್ಲಿದೆ ಓದಿ

Donkey Milk

ಯುರೋಪಿನಲ್ಲಿ ಮಾರಾಟವಾದ ಪನ್ನೀರ ವಿಶ್ವದ ಅತ್ಯಂತ ದುಬಾರಿ ಪನ್ನೀರ್​. ಡೈಲಿ ಮೇಲ್‌  ವರದಿಯ ಪ್ರಕಾರ, ಪನ್ನೀರ್​​ನ್ನು ಕತ್ತೆಯ ಹಾಲಿನಿಂದ ತಯಾರಿಸಲಾಗುತ್ತದೆ. ಇದನ್ನು ಪುಲೆ ಎಂದೂ ಕರೆಯಲ್ಪಡುವ ಕತ್ತೆ ಹಾಲಿನಿಂದ ಸೆರ್ಬಿಯಾದ ಜಸಾವಿಕಾದಲ್ಲಿರುವ ಕತ್ತೆ ಫಾರ್ಮ್‌ನಲ್ಲಿ ತಯಾರಿಸಲಾಗುತ್ತದೆ. ಒಂದು ಕಿಲೋಗ್ರಾಂ  ಪನ್ನೀರ್​ ತಯಾರಿಸಲು ಸುಮಾರು 25 ಲೀಟರ್  ಕತ್ತೆ ಹಾಲು ಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇದು ಇಷ್ಟು ದುಬಾರಿಯಾಗಿದೆ.

Published On - 9:35 pm, Wed, 29 June 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ