AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬೆಕ್ಕಣ್ಣನನ್ನು ಎಸ್ಕಲೇಟರ್ ಮೇಲಿನ ಮಹಡಿಗೆ ಯಾಕೆ ಕರೆದೊಯ್ಯುತ್ತಿಲ್ಲ?

Cat : ಈ ಬೆಕ್ಕಣ್ಣ ಮಾಲ್​ನಲ್ಲಿ ಏನು ಶಾಪಿಂಗ್ ಮಾಡಲು ಹೋಗಿತ್ತೋ ಏನೋ. ಪಾಪ ಎಸ್ಕಲೇಟರ್​ ಏರಿ ಮೇಲಿನ ಮಹಡಿ ತಲುಪಲು ಪರದಾಡಿಬಿಟ್ಟಿದೆ. ಮುಂದೇನಾಗುತ್ತದೆ? ಈ ವಿಡಿಯೋ ನೋಡಿ..

ಈ ಬೆಕ್ಕಣ್ಣನನ್ನು ಎಸ್ಕಲೇಟರ್ ಮೇಲಿನ ಮಹಡಿಗೆ ಯಾಕೆ ಕರೆದೊಯ್ಯುತ್ತಿಲ್ಲ?
ಎಸ್ಕಲೇಟರ್ ಏರುತ್ತಿರುವ ಬೆಕ್ಕಣ್ಣ.
TV9 Web
| Edited By: ಶ್ರೀದೇವಿ ಕಳಸದ|

Updated on:Sep 28, 2022 | 10:26 AM

Share

Viral Video : ಅಪಾರ್ಟ್​ಮೆಂಟ್​, ಹೋಟೆಲ್​ನ ಲಿಫ್ಟ್​ಗಳಲ್ಲಿ ಓಡಾಡುವ ಬೆಕ್ಕುಗಳಿಗೆ ಒಮ್ಮೆ ಮೆಟ್ಟಿಲು ಹತ್ತಲು ಹೇಳಿ ನೋಡೋಣ. ಬಹಳ ಒತ್ತಾಯಿಸಿದರೆ, ನಿಮ್ಮೆದುರು ನಾಲ್ಕು ಮೆಟ್ಟಿಲು ಏರಿದ ಹಾಗೆ ಮಾಡಬಹುದು ತಕ್ಷಣವೇ ಮತ್ತೆ ಲಿಫ್ಟ್​ ಬಾಗಿಲಿನ ಮುಂದೆ ಕುಳಿತುಬಿಡುತ್ತವೆ. ಬೆಕ್ಕೆಂದರೆ ಹಾಗೇ! ಈಗಿಲ್ಲಿ ಬೆಕ್ಕಣ್ಣನೊಬ್ಬ ಮಾಲ್​ಗೆ ಬಂದಿದಾನೆ. ಏನು ಶಾಪಿಂಗ್ ಮಾಡುವುದಿದೆಯೋ ಗೊತ್ತಿಲ್ಲ. ಎಸ್ಕಲೇಟರ್​ ಏರಿ ಮೇಲಿನ ಮಹಡಿಗೆ ಹೋಗಲು ಪ್ರಯತ್ನಿಸುತ್ತಾನೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಹೀಗೆ ಒಂದಿಷ್ಟು ಬಾರಿ ಪುನರಾವರ್ತನೆಯಗುತ್ತದೆ. ನಂತರ? ಈ ವಿಡಿಯೋ ನೋಡಿ.

Good thing someone helped him out..???? pic.twitter.com/cnC82GVGY1

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪಾಪ ಎಷ್ಟೊಂದು ಆತ್ಮವಿಶ್ವಾಸದಿಂದ ಎಸ್ಕಲೇಟರ್ ಏರಿದರೂ ಬೆಕ್ಕಣ್ಣನಿಗೆ ಮೇಲಿನ ಮಹಡಿ ತಲುಪಲಾಗುವುದೇ ಇಲ್ಲ. ಹೇಗೆ ಸಾಧ್ಯವಾದೀತು, ಇಳಿಯುತ್ತಿರುವ ಎಸ್ಕಲೇಟರ್​ ಮೇಲೆ ಏರಿದರೆ? ನೋಡಲೇನೋ ಈ ವಿಡಿಯೋ ಮೋಜಿನಿಂದ ಮುದ್ದಿನಿಂದ ಕೂಡಿದೆ. ಪಾಪ ಬೆಕ್ಕಣ್ಣನ ಮನಸ್ಸಿನೊಳಗೆ… ಕೊನೆಗೆ ಇದರ ಪರದಾಟ ನೋಡದ ಯಾರೋ ಕರುಣಾಮಯಿಯೊಬ್ಬರು, ಮೇಲೇ ಹೋಗುತ್ತಿರುವ ಎಸ್ಕಲೇಟರ್​ ಅನ್ನು ಹತ್ತಿಸುತ್ತಾರೆ.

Yoda4ever ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈತನಕ ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 10:20 am, Wed, 28 September 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!