AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬೆಕ್ಕಣ್ಣನನ್ನು ಎಸ್ಕಲೇಟರ್ ಮೇಲಿನ ಮಹಡಿಗೆ ಯಾಕೆ ಕರೆದೊಯ್ಯುತ್ತಿಲ್ಲ?

Cat : ಈ ಬೆಕ್ಕಣ್ಣ ಮಾಲ್​ನಲ್ಲಿ ಏನು ಶಾಪಿಂಗ್ ಮಾಡಲು ಹೋಗಿತ್ತೋ ಏನೋ. ಪಾಪ ಎಸ್ಕಲೇಟರ್​ ಏರಿ ಮೇಲಿನ ಮಹಡಿ ತಲುಪಲು ಪರದಾಡಿಬಿಟ್ಟಿದೆ. ಮುಂದೇನಾಗುತ್ತದೆ? ಈ ವಿಡಿಯೋ ನೋಡಿ..

ಈ ಬೆಕ್ಕಣ್ಣನನ್ನು ಎಸ್ಕಲೇಟರ್ ಮೇಲಿನ ಮಹಡಿಗೆ ಯಾಕೆ ಕರೆದೊಯ್ಯುತ್ತಿಲ್ಲ?
ಎಸ್ಕಲೇಟರ್ ಏರುತ್ತಿರುವ ಬೆಕ್ಕಣ್ಣ.
TV9 Web
| Edited By: |

Updated on:Sep 28, 2022 | 10:26 AM

Share

Viral Video : ಅಪಾರ್ಟ್​ಮೆಂಟ್​, ಹೋಟೆಲ್​ನ ಲಿಫ್ಟ್​ಗಳಲ್ಲಿ ಓಡಾಡುವ ಬೆಕ್ಕುಗಳಿಗೆ ಒಮ್ಮೆ ಮೆಟ್ಟಿಲು ಹತ್ತಲು ಹೇಳಿ ನೋಡೋಣ. ಬಹಳ ಒತ್ತಾಯಿಸಿದರೆ, ನಿಮ್ಮೆದುರು ನಾಲ್ಕು ಮೆಟ್ಟಿಲು ಏರಿದ ಹಾಗೆ ಮಾಡಬಹುದು ತಕ್ಷಣವೇ ಮತ್ತೆ ಲಿಫ್ಟ್​ ಬಾಗಿಲಿನ ಮುಂದೆ ಕುಳಿತುಬಿಡುತ್ತವೆ. ಬೆಕ್ಕೆಂದರೆ ಹಾಗೇ! ಈಗಿಲ್ಲಿ ಬೆಕ್ಕಣ್ಣನೊಬ್ಬ ಮಾಲ್​ಗೆ ಬಂದಿದಾನೆ. ಏನು ಶಾಪಿಂಗ್ ಮಾಡುವುದಿದೆಯೋ ಗೊತ್ತಿಲ್ಲ. ಎಸ್ಕಲೇಟರ್​ ಏರಿ ಮೇಲಿನ ಮಹಡಿಗೆ ಹೋಗಲು ಪ್ರಯತ್ನಿಸುತ್ತಾನೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಹೀಗೆ ಒಂದಿಷ್ಟು ಬಾರಿ ಪುನರಾವರ್ತನೆಯಗುತ್ತದೆ. ನಂತರ? ಈ ವಿಡಿಯೋ ನೋಡಿ.

Good thing someone helped him out..???? pic.twitter.com/cnC82GVGY1

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪಾಪ ಎಷ್ಟೊಂದು ಆತ್ಮವಿಶ್ವಾಸದಿಂದ ಎಸ್ಕಲೇಟರ್ ಏರಿದರೂ ಬೆಕ್ಕಣ್ಣನಿಗೆ ಮೇಲಿನ ಮಹಡಿ ತಲುಪಲಾಗುವುದೇ ಇಲ್ಲ. ಹೇಗೆ ಸಾಧ್ಯವಾದೀತು, ಇಳಿಯುತ್ತಿರುವ ಎಸ್ಕಲೇಟರ್​ ಮೇಲೆ ಏರಿದರೆ? ನೋಡಲೇನೋ ಈ ವಿಡಿಯೋ ಮೋಜಿನಿಂದ ಮುದ್ದಿನಿಂದ ಕೂಡಿದೆ. ಪಾಪ ಬೆಕ್ಕಣ್ಣನ ಮನಸ್ಸಿನೊಳಗೆ… ಕೊನೆಗೆ ಇದರ ಪರದಾಟ ನೋಡದ ಯಾರೋ ಕರುಣಾಮಯಿಯೊಬ್ಬರು, ಮೇಲೇ ಹೋಗುತ್ತಿರುವ ಎಸ್ಕಲೇಟರ್​ ಅನ್ನು ಹತ್ತಿಸುತ್ತಾರೆ.

Yoda4ever ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈತನಕ ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 10:20 am, Wed, 28 September 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ