AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬೆಕ್ಕಣ್ಣನನ್ನು ಎಸ್ಕಲೇಟರ್ ಮೇಲಿನ ಮಹಡಿಗೆ ಯಾಕೆ ಕರೆದೊಯ್ಯುತ್ತಿಲ್ಲ?

Cat : ಈ ಬೆಕ್ಕಣ್ಣ ಮಾಲ್​ನಲ್ಲಿ ಏನು ಶಾಪಿಂಗ್ ಮಾಡಲು ಹೋಗಿತ್ತೋ ಏನೋ. ಪಾಪ ಎಸ್ಕಲೇಟರ್​ ಏರಿ ಮೇಲಿನ ಮಹಡಿ ತಲುಪಲು ಪರದಾಡಿಬಿಟ್ಟಿದೆ. ಮುಂದೇನಾಗುತ್ತದೆ? ಈ ವಿಡಿಯೋ ನೋಡಿ..

ಈ ಬೆಕ್ಕಣ್ಣನನ್ನು ಎಸ್ಕಲೇಟರ್ ಮೇಲಿನ ಮಹಡಿಗೆ ಯಾಕೆ ಕರೆದೊಯ್ಯುತ್ತಿಲ್ಲ?
ಎಸ್ಕಲೇಟರ್ ಏರುತ್ತಿರುವ ಬೆಕ್ಕಣ್ಣ.
TV9 Web
| Edited By: |

Updated on:Sep 28, 2022 | 10:26 AM

Share

Viral Video : ಅಪಾರ್ಟ್​ಮೆಂಟ್​, ಹೋಟೆಲ್​ನ ಲಿಫ್ಟ್​ಗಳಲ್ಲಿ ಓಡಾಡುವ ಬೆಕ್ಕುಗಳಿಗೆ ಒಮ್ಮೆ ಮೆಟ್ಟಿಲು ಹತ್ತಲು ಹೇಳಿ ನೋಡೋಣ. ಬಹಳ ಒತ್ತಾಯಿಸಿದರೆ, ನಿಮ್ಮೆದುರು ನಾಲ್ಕು ಮೆಟ್ಟಿಲು ಏರಿದ ಹಾಗೆ ಮಾಡಬಹುದು ತಕ್ಷಣವೇ ಮತ್ತೆ ಲಿಫ್ಟ್​ ಬಾಗಿಲಿನ ಮುಂದೆ ಕುಳಿತುಬಿಡುತ್ತವೆ. ಬೆಕ್ಕೆಂದರೆ ಹಾಗೇ! ಈಗಿಲ್ಲಿ ಬೆಕ್ಕಣ್ಣನೊಬ್ಬ ಮಾಲ್​ಗೆ ಬಂದಿದಾನೆ. ಏನು ಶಾಪಿಂಗ್ ಮಾಡುವುದಿದೆಯೋ ಗೊತ್ತಿಲ್ಲ. ಎಸ್ಕಲೇಟರ್​ ಏರಿ ಮೇಲಿನ ಮಹಡಿಗೆ ಹೋಗಲು ಪ್ರಯತ್ನಿಸುತ್ತಾನೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಹೀಗೆ ಒಂದಿಷ್ಟು ಬಾರಿ ಪುನರಾವರ್ತನೆಯಗುತ್ತದೆ. ನಂತರ? ಈ ವಿಡಿಯೋ ನೋಡಿ.

Good thing someone helped him out..???? pic.twitter.com/cnC82GVGY1

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಪಾಪ ಎಷ್ಟೊಂದು ಆತ್ಮವಿಶ್ವಾಸದಿಂದ ಎಸ್ಕಲೇಟರ್ ಏರಿದರೂ ಬೆಕ್ಕಣ್ಣನಿಗೆ ಮೇಲಿನ ಮಹಡಿ ತಲುಪಲಾಗುವುದೇ ಇಲ್ಲ. ಹೇಗೆ ಸಾಧ್ಯವಾದೀತು, ಇಳಿಯುತ್ತಿರುವ ಎಸ್ಕಲೇಟರ್​ ಮೇಲೆ ಏರಿದರೆ? ನೋಡಲೇನೋ ಈ ವಿಡಿಯೋ ಮೋಜಿನಿಂದ ಮುದ್ದಿನಿಂದ ಕೂಡಿದೆ. ಪಾಪ ಬೆಕ್ಕಣ್ಣನ ಮನಸ್ಸಿನೊಳಗೆ… ಕೊನೆಗೆ ಇದರ ಪರದಾಟ ನೋಡದ ಯಾರೋ ಕರುಣಾಮಯಿಯೊಬ್ಬರು, ಮೇಲೇ ಹೋಗುತ್ತಿರುವ ಎಸ್ಕಲೇಟರ್​ ಅನ್ನು ಹತ್ತಿಸುತ್ತಾರೆ.

Yoda4ever ಎಂಬ ಟ್ವಿಟರ್ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈತನಕ ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 10:20 am, Wed, 28 September 22

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?