AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pini Village: ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!

ವಧುವಿನ ಜೊತೆಗೆ ವರನೂ ಕೂಡ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಿಳೆಯರು ಮದುವೆಯಾದ 5 ದಿನಗಳವರೆಗೆ ಯಾವುದೇ ಬಟ್ಟೆಯನ್ನು ಧರಿಸದೇ ಇರುವುದು ಒಂದೆಡೆಯಾದರೆ ಈ ಅವಧಿಯಲ್ಲಿ ಪುರುಷರು ಮದ್ಯಪಾನ ಮಾಡುವಂತಿಲ್ಲ. ಈ ಗ್ರಾಮ ಎಲ್ಲಿದೆ ಗೊತ್ತಾ? ಇಲ್ಲಿದೆ ವಿವರ

Pini Village: ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!
ಅಕ್ಷತಾ ವರ್ಕಾಡಿ
|

Updated on: Sep 20, 2024 | 5:13 PM

Share

ಮದುವೆಗೆ ಸಂಬಂಧಿಸಿದ ಸಂಪ್ರದಾಯಗಳು ಭಾರತದ ಎಲ್ಲಾ ರಾಜ್ಯಗಳಲ್ಲಿ ಸಂಪೂರ್ಣವಾಗಿ ವಿಭಿನ್ನವಾಗಿವೆ. ಕೆಲವೆಡೆ ಮದುವೆಯ ನಂತರ ಬಟ್ಟೆ ಹರಿದು ಹಾಕುವ ಪದ್ಧತಿ ಇದ್ದರೆ, ಇನ್ನು ಕೆಲವೆಡೆ ವಧುವರರನ್ನು ಕೋಣೆಯಲ್ಲಿ ಕೂಡಿ ಹಾಕುವ ಪದ್ಧತಿ ಇದೆ. ಆದರೆ ಇಂದು ನಾವು ನಿಮಗೆ ಸಂಪೂರ್ಣವಾಗಿ ವಿಭಿನ್ನವಾದ ಸಂಪ್ರದಾಯದ ಬಗ್ಗೆ ಹೇಳಲಿದ್ದೇವೆ.

ಹಿಮಾಚಲ ಪ್ರದೇಶದ ಮಣಿಕರ್ಣ ಕಣಿವೆಯ ಪಿನಿ ಗ್ರಾಮದ ಜನರು ಮದುವೆಗೆ ಸಂಬಂಧಿಸಿದ ವಿಶ್ಟಿಷ್ಟ ಸಂಪ್ರದಾಯವನ್ನು ಅನುಸರಿಸುತ್ತಾರೆ. ಇಲ್ಲಿ ನವ ವಧು ಮದುವೆಯಾದ ಮೊದಲ ವಾರದಲ್ಲಿ ಯಾವುದೇ ಬಟ್ಟೆಯನ್ನು ಧರಿಸುವಂತಿಲ್ಲ. ವಧು ಈ ಅವಧಿಯಲ್ಲಿ ಉಣ್ಣೆಯಿಂದ ಮಾಡಿದ ಬೆಲ್ಟ್ಗಳನ್ನು ಮಾತ್ರ ಧರಿಸಬಹುದು.

ಇದನ್ನೂ ಓದಿ: WHO Report: ಈ ರಾಜ್ಯದಲ್ಲಿ ಅತೀ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಇದಲ್ಲದೇ ವರ ಕೂಡ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಿಳೆಯರು 5 ದಿನಗಳವರೆಗೆ ಯಾವುದೇ ಬಟ್ಟೆಯನ್ನು ಧರಿಸದೇ ಇರುವುದು ಒಂದೆಡೆಯಾದರೆ ಈ ಅವಧಿಯಲ್ಲಿ ಪುರುಷರು ಮದ್ಯಪಾನ ಮಾಡುವಂತಿಲ್ಲ. ವಧು-ವರರು ಈ ವಿಧಿಗಳನ್ನು ಅನುಸರಿಸಿದರೆ ಅವರಿಗೆ ದಾಂಪತ್ಯದಲ್ಲಿ ಅದೃಷ್ಟ ಬರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ