AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pini Village: ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!

ವಧುವಿನ ಜೊತೆಗೆ ವರನೂ ಕೂಡ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಿಳೆಯರು ಮದುವೆಯಾದ 5 ದಿನಗಳವರೆಗೆ ಯಾವುದೇ ಬಟ್ಟೆಯನ್ನು ಧರಿಸದೇ ಇರುವುದು ಒಂದೆಡೆಯಾದರೆ ಈ ಅವಧಿಯಲ್ಲಿ ಪುರುಷರು ಮದ್ಯಪಾನ ಮಾಡುವಂತಿಲ್ಲ. ಈ ಗ್ರಾಮ ಎಲ್ಲಿದೆ ಗೊತ್ತಾ? ಇಲ್ಲಿದೆ ವಿವರ

Pini Village: ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!
ಅಕ್ಷತಾ ವರ್ಕಾಡಿ
|

Updated on: Sep 20, 2024 | 5:13 PM

Share

ಮದುವೆಗೆ ಸಂಬಂಧಿಸಿದ ಸಂಪ್ರದಾಯಗಳು ಭಾರತದ ಎಲ್ಲಾ ರಾಜ್ಯಗಳಲ್ಲಿ ಸಂಪೂರ್ಣವಾಗಿ ವಿಭಿನ್ನವಾಗಿವೆ. ಕೆಲವೆಡೆ ಮದುವೆಯ ನಂತರ ಬಟ್ಟೆ ಹರಿದು ಹಾಕುವ ಪದ್ಧತಿ ಇದ್ದರೆ, ಇನ್ನು ಕೆಲವೆಡೆ ವಧುವರರನ್ನು ಕೋಣೆಯಲ್ಲಿ ಕೂಡಿ ಹಾಕುವ ಪದ್ಧತಿ ಇದೆ. ಆದರೆ ಇಂದು ನಾವು ನಿಮಗೆ ಸಂಪೂರ್ಣವಾಗಿ ವಿಭಿನ್ನವಾದ ಸಂಪ್ರದಾಯದ ಬಗ್ಗೆ ಹೇಳಲಿದ್ದೇವೆ.

ಹಿಮಾಚಲ ಪ್ರದೇಶದ ಮಣಿಕರ್ಣ ಕಣಿವೆಯ ಪಿನಿ ಗ್ರಾಮದ ಜನರು ಮದುವೆಗೆ ಸಂಬಂಧಿಸಿದ ವಿಶ್ಟಿಷ್ಟ ಸಂಪ್ರದಾಯವನ್ನು ಅನುಸರಿಸುತ್ತಾರೆ. ಇಲ್ಲಿ ನವ ವಧು ಮದುವೆಯಾದ ಮೊದಲ ವಾರದಲ್ಲಿ ಯಾವುದೇ ಬಟ್ಟೆಯನ್ನು ಧರಿಸುವಂತಿಲ್ಲ. ವಧು ಈ ಅವಧಿಯಲ್ಲಿ ಉಣ್ಣೆಯಿಂದ ಮಾಡಿದ ಬೆಲ್ಟ್ಗಳನ್ನು ಮಾತ್ರ ಧರಿಸಬಹುದು.

ಇದನ್ನೂ ಓದಿ: WHO Report: ಈ ರಾಜ್ಯದಲ್ಲಿ ಅತೀ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಇದಲ್ಲದೇ ವರ ಕೂಡ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಿಳೆಯರು 5 ದಿನಗಳವರೆಗೆ ಯಾವುದೇ ಬಟ್ಟೆಯನ್ನು ಧರಿಸದೇ ಇರುವುದು ಒಂದೆಡೆಯಾದರೆ ಈ ಅವಧಿಯಲ್ಲಿ ಪುರುಷರು ಮದ್ಯಪಾನ ಮಾಡುವಂತಿಲ್ಲ. ವಧು-ವರರು ಈ ವಿಧಿಗಳನ್ನು ಅನುಸರಿಸಿದರೆ ಅವರಿಗೆ ದಾಂಪತ್ಯದಲ್ಲಿ ಅದೃಷ್ಟ ಬರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ