Pini Village: ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!

ವಧುವಿನ ಜೊತೆಗೆ ವರನೂ ಕೂಡ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಿಳೆಯರು ಮದುವೆಯಾದ 5 ದಿನಗಳವರೆಗೆ ಯಾವುದೇ ಬಟ್ಟೆಯನ್ನು ಧರಿಸದೇ ಇರುವುದು ಒಂದೆಡೆಯಾದರೆ ಈ ಅವಧಿಯಲ್ಲಿ ಪುರುಷರು ಮದ್ಯಪಾನ ಮಾಡುವಂತಿಲ್ಲ. ಈ ಗ್ರಾಮ ಎಲ್ಲಿದೆ ಗೊತ್ತಾ? ಇಲ್ಲಿದೆ ವಿವರ

Pini Village: ಈ ಗ್ರಾಮದಲ್ಲಿ ಮದುವೆಯಾದ ಒಂದು ವಾರದವರೆಗೆ ವಧುವಿಗೆ ಬಟ್ಟೆ ಧರಿಸಲು ಅವಕಾಶವಿಲ್ಲ!
Follow us
|

Updated on: Sep 20, 2024 | 5:13 PM

ಮದುವೆಗೆ ಸಂಬಂಧಿಸಿದ ಸಂಪ್ರದಾಯಗಳು ಭಾರತದ ಎಲ್ಲಾ ರಾಜ್ಯಗಳಲ್ಲಿ ಸಂಪೂರ್ಣವಾಗಿ ವಿಭಿನ್ನವಾಗಿವೆ. ಕೆಲವೆಡೆ ಮದುವೆಯ ನಂತರ ಬಟ್ಟೆ ಹರಿದು ಹಾಕುವ ಪದ್ಧತಿ ಇದ್ದರೆ, ಇನ್ನು ಕೆಲವೆಡೆ ವಧುವರರನ್ನು ಕೋಣೆಯಲ್ಲಿ ಕೂಡಿ ಹಾಕುವ ಪದ್ಧತಿ ಇದೆ. ಆದರೆ ಇಂದು ನಾವು ನಿಮಗೆ ಸಂಪೂರ್ಣವಾಗಿ ವಿಭಿನ್ನವಾದ ಸಂಪ್ರದಾಯದ ಬಗ್ಗೆ ಹೇಳಲಿದ್ದೇವೆ.

ಹಿಮಾಚಲ ಪ್ರದೇಶದ ಮಣಿಕರ್ಣ ಕಣಿವೆಯ ಪಿನಿ ಗ್ರಾಮದ ಜನರು ಮದುವೆಗೆ ಸಂಬಂಧಿಸಿದ ವಿಶ್ಟಿಷ್ಟ ಸಂಪ್ರದಾಯವನ್ನು ಅನುಸರಿಸುತ್ತಾರೆ. ಇಲ್ಲಿ ನವ ವಧು ಮದುವೆಯಾದ ಮೊದಲ ವಾರದಲ್ಲಿ ಯಾವುದೇ ಬಟ್ಟೆಯನ್ನು ಧರಿಸುವಂತಿಲ್ಲ. ವಧು ಈ ಅವಧಿಯಲ್ಲಿ ಉಣ್ಣೆಯಿಂದ ಮಾಡಿದ ಬೆಲ್ಟ್ಗಳನ್ನು ಮಾತ್ರ ಧರಿಸಬಹುದು.

ಇದನ್ನೂ ಓದಿ: WHO Report: ಈ ರಾಜ್ಯದಲ್ಲಿ ಅತೀ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಇದಲ್ಲದೇ ವರ ಕೂಡ ಕೆಲವು ನಿಯಮಗಳನ್ನು ಪಾಲಿಸಬೇಕು. ಮಹಿಳೆಯರು 5 ದಿನಗಳವರೆಗೆ ಯಾವುದೇ ಬಟ್ಟೆಯನ್ನು ಧರಿಸದೇ ಇರುವುದು ಒಂದೆಡೆಯಾದರೆ ಈ ಅವಧಿಯಲ್ಲಿ ಪುರುಷರು ಮದ್ಯಪಾನ ಮಾಡುವಂತಿಲ್ಲ. ವಧು-ವರರು ಈ ವಿಧಿಗಳನ್ನು ಅನುಸರಿಸಿದರೆ ಅವರಿಗೆ ದಾಂಪತ್ಯದಲ್ಲಿ ಅದೃಷ್ಟ ಬರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್