AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಳ ಒಳ್ಳೇವ್ಳ್ ನಮ್ಮಮ್ಮ, ಕೊಡಿಸ್ತಾಳೆ ಗೋಲ್ಗಪ್ಪ, ಯಾಕೆ ಬೇಡ ಅಂತೀದಿರಿ ನೀವೆಲ್ಲ

Golgappa : ಪ್ರಾಣಿಗಳು ಮೊದಲೇ ಸೂಕ್ಷ್ಮ, ರೀಲ್ಸ್ ಮಾಡಲೆಂದೋ ನಿಮ್ಮ ಖುಷಿಗೆಂದೂ ಅವುಗಳನ್ನು ಹೀಗೆಲ್ಲ ಹಿಂಸಿಸಬೇಡಿ ಎಂದು ಬುದ್ಧಿ ಹೇಳುತ್ತಿದ್ದಾರೆ ನೆಟ್ಟಿಗರು. 8 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ.

ಬಹಳ ಒಳ್ಳೇವ್ಳ್ ನಮ್ಮಮ್ಮ, ಕೊಡಿಸ್ತಾಳೆ ಗೋಲ್ಗಪ್ಪ, ಯಾಕೆ ಬೇಡ ಅಂತೀದಿರಿ ನೀವೆಲ್ಲ
Hooman treats pet dog to golgappa in viral video But not everyone is happy
TV9 Web
| Edited By: ಶ್ರೀದೇವಿ ಕಳಸದ|

Updated on:Nov 17, 2022 | 12:22 PM

Share

Viral Video : ಮನುಷ್ಯ ತಾನಲ್ಲದೇ ಪ್ರಾಣಿಗಳನ್ನೆಲ್ಲ ಹೀಗೆ ಭಯಂಕರವಾಗಿ ‘ರುಚಿ’ಗೆ ಕೆಡವುತ್ತಿದ್ದಾನೆ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಈ ನಾಯಿಯ ಪೋಷಕಿ ಗೋಲ್​ಗಪ್ಪಾ ತಿನ್ನಿಸುತ್ತಿದ್ದಾಳೆ. ಆಕೆಯೂ ಖುಷಿ, ಅಂಗಡಿಯವನೂ ಖುಷಿ, ಇನ್ನು ನಾಯಿಯಂತೂ ಭಲೇ ಖುಷಿ! ಆದರೆ ನೆಟ್ಟಿಗರು? ಸಿಕ್ಕಾಪಟ್ಟೆ ಬಯ್ಯುತ್ತಿದ್ಧಾರೆ. ಇಂಥ ತಿಂಡಿತಿನಿಸುವಳೆಲ್ಲ ನಾಯಿಯ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈಗಾಗಲೇ ಈ ವಿಡಿಯೋ 8 ಲಕ್ಷಕ್ಕೂ ಹೆಚ್ಚು ಜನರನ್ನು ಸೆಳೆಇದೆ. ಧೀರಜ್​ ಛಬ್ರಾ ಎಂಬುವವರು ಇದನ್ನು ಹಂಚಿಕೊಂಡಿದ್ದಾರೆ. ಸಿಹಿ, ಹುಳಿ, ಉಪ್ಪು, ಖಾರವಿರುವ ಯಾವ ಖಾದ್ಯವೂ ಯಾರನ್ನೂ ಮರಳು ಮಾಡದೆ ಬಿಡದು. ಹಾಗೆಯೇ ಈ ನಾಯಿಯನ್ನೂ, ಅದಕ್ಕೇ ಅದು ತನ್ನ ರುಚಿಗೆ ಇದನ್ನು ಕೆಡವಿಕೊಂಡುಬಿಟ್ಟಿದೆ.

ನೆಟ್ಟಿಗರೋ ಹಿಗ್ಗಾಮುಗ್ಗಾ ಬಯ್ಯುತ್ತಿದ್ದಾರೆ. ಮಕ್ಕಳಂತೆ ನಾಯಿಗಳೆಂದರೆ. ಇಷ್ಟು ಪುಟ್ಟನಾಯಿಗೆ ಇಂಥದೆಲ್ಲ ತಿನ್ನಿಸಬೇಡಿ ಎನ್ನುತ್ತಿದ್ದಾರೆ. ನಿಮ್ಮ ಖುಷಿಗೆ ಈ ಪ್ರಾಣಿಗಳಿಗೆ ಹಿಂಸೆ ಕೊಡಬೇಡಿ ಎಂದಿದ್ದಾರೆ ಮತ್ತೊಬ್ಬರು. ರೀಲ್ಸ್ ಮಾಡಲು ನೀವು ಏನನ್ನೂ ಮಾಡಬಲ್ಲಿರಿ ಎಂದಿದ್ದಾರೆ ಮಗದೊಬ್ಬರು. ಈ ನಾಯಿ ಮೊದಲೇ ಸೂಕ್ಷ್ಮ ಸ್ವಲ್ಪ ಹುಷಾರು ಎಂದಿದ್ದಾರೆ ಹಲವರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:21 pm, Thu, 17 November 22

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!